AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brinda Acharya: ‘ಪ್ರೇಮಂ ಪೂಜ್ಯಂ’ ಖ್ಯಾತಿಯ ಬೃಂದಾ ಆಚಾರ್ಯ ಈಗ ‘ಜೂಲಿಯೆಟ್’

ಈ ಚಿತ್ರದಲ್ಲಿ ಬೃಂದಾ ಆಚಾರ್ಯ ಅವರು ನಟನೆ ಮೂಲಕ ಮೋಡಿ ಮಾಡಿದ್ದರು. ಈಗ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.

TV9 Web
| Edited By: |

Updated on: Dec 21, 2022 | 1:55 PM

Share
2021ರಲ್ಲಿ ತೆರೆಗೆ ಬಂದ ನೆನಪಿರಲಿ ಪ್ರೇಮ್ ಹಾಗೂ ಬೃಂದಾ ಆಚಾರ್ಯ ನಟನೆಯ ‘ಪ್ರೇಮಂ ಪೂಜ್ಯಂ’ ಸಿನಿಮಾ ಮೆಚ್ಚುಗೆ ಪಡೆದುಕೊಂಡಿತು.  

2021ರಲ್ಲಿ ತೆರೆಗೆ ಬಂದ ನೆನಪಿರಲಿ ಪ್ರೇಮ್ ಹಾಗೂ ಬೃಂದಾ ಆಚಾರ್ಯ ನಟನೆಯ ‘ಪ್ರೇಮಂ ಪೂಜ್ಯಂ’ ಸಿನಿಮಾ ಮೆಚ್ಚುಗೆ ಪಡೆದುಕೊಂಡಿತು.  

1 / 5
ಈ ಚಿತ್ರದಲ್ಲಿ ಬೃಂದಾ ಆಚಾರ್ಯ ಅವರು ನಟನೆ ಮೂಲಕ ಮೋಡಿ ಮಾಡಿದ್ದರು. ಈಗ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.

ಈ ಚಿತ್ರದಲ್ಲಿ ಬೃಂದಾ ಆಚಾರ್ಯ ಅವರು ನಟನೆ ಮೂಲಕ ಮೋಡಿ ಮಾಡಿದ್ದರು. ಈಗ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.

2 / 5
‘ಜೂಲಿಯಟ್​ 2’ ಚಿತ್ರದ ಮೂಲಕ ತೆರೆಮೇಲೆ ಬರಲು ಬೃಂದಾ ಆಚಾರ್ಯ ರೆಡಿ ಆಗಿದ್ದಾರೆ. ಈ ಸಿನಿಮಾ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.  

‘ಜೂಲಿಯಟ್​ 2’ ಚಿತ್ರದ ಮೂಲಕ ತೆರೆಮೇಲೆ ಬರಲು ಬೃಂದಾ ಆಚಾರ್ಯ ರೆಡಿ ಆಗಿದ್ದಾರೆ. ಈ ಸಿನಿಮಾ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.  

3 / 5
ಬೃಂದಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.

ಬೃಂದಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.

4 / 5
ಬೃಂದಾ ಅವರ ಲುಕ್ ನೋಡಿ ಅನೇಕರು ಫಿದಾ ಆಗಿದ್ದಾರೆ. ಅವರ ಹೊಸ ಸಿನಿಮಾ ಶೀಘ್ರದಲ್ಲೇ ಸೆಟ್ಟೇರಲಿ ಎಂಬುದು ಫ್ಯಾನ್ಸ್ ಕೋರಿಕೆ.

ಬೃಂದಾ ಅವರ ಲುಕ್ ನೋಡಿ ಅನೇಕರು ಫಿದಾ ಆಗಿದ್ದಾರೆ. ಅವರ ಹೊಸ ಸಿನಿಮಾ ಶೀಘ್ರದಲ್ಲೇ ಸೆಟ್ಟೇರಲಿ ಎಂಬುದು ಫ್ಯಾನ್ಸ್ ಕೋರಿಕೆ.

5 / 5
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು