AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brinda Acharya: ‘ಪ್ರೇಮಂ ಪೂಜ್ಯಂ’ ಖ್ಯಾತಿಯ ಬೃಂದಾ ಆಚಾರ್ಯ ಈಗ ‘ಜೂಲಿಯೆಟ್’

ಈ ಚಿತ್ರದಲ್ಲಿ ಬೃಂದಾ ಆಚಾರ್ಯ ಅವರು ನಟನೆ ಮೂಲಕ ಮೋಡಿ ಮಾಡಿದ್ದರು. ಈಗ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 21, 2022 | 1:55 PM

2021ರಲ್ಲಿ ತೆರೆಗೆ ಬಂದ ನೆನಪಿರಲಿ ಪ್ರೇಮ್ ಹಾಗೂ ಬೃಂದಾ ಆಚಾರ್ಯ ನಟನೆಯ ‘ಪ್ರೇಮಂ ಪೂಜ್ಯಂ’ ಸಿನಿಮಾ ಮೆಚ್ಚುಗೆ ಪಡೆದುಕೊಂಡಿತು.  

2021ರಲ್ಲಿ ತೆರೆಗೆ ಬಂದ ನೆನಪಿರಲಿ ಪ್ರೇಮ್ ಹಾಗೂ ಬೃಂದಾ ಆಚಾರ್ಯ ನಟನೆಯ ‘ಪ್ರೇಮಂ ಪೂಜ್ಯಂ’ ಸಿನಿಮಾ ಮೆಚ್ಚುಗೆ ಪಡೆದುಕೊಂಡಿತು.  

1 / 5
ಈ ಚಿತ್ರದಲ್ಲಿ ಬೃಂದಾ ಆಚಾರ್ಯ ಅವರು ನಟನೆ ಮೂಲಕ ಮೋಡಿ ಮಾಡಿದ್ದರು. ಈಗ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.

ಈ ಚಿತ್ರದಲ್ಲಿ ಬೃಂದಾ ಆಚಾರ್ಯ ಅವರು ನಟನೆ ಮೂಲಕ ಮೋಡಿ ಮಾಡಿದ್ದರು. ಈಗ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.

2 / 5
‘ಜೂಲಿಯಟ್​ 2’ ಚಿತ್ರದ ಮೂಲಕ ತೆರೆಮೇಲೆ ಬರಲು ಬೃಂದಾ ಆಚಾರ್ಯ ರೆಡಿ ಆಗಿದ್ದಾರೆ. ಈ ಸಿನಿಮಾ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.  

‘ಜೂಲಿಯಟ್​ 2’ ಚಿತ್ರದ ಮೂಲಕ ತೆರೆಮೇಲೆ ಬರಲು ಬೃಂದಾ ಆಚಾರ್ಯ ರೆಡಿ ಆಗಿದ್ದಾರೆ. ಈ ಸಿನಿಮಾ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.  

3 / 5
ಬೃಂದಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.

ಬೃಂದಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.

4 / 5
ಬೃಂದಾ ಅವರ ಲುಕ್ ನೋಡಿ ಅನೇಕರು ಫಿದಾ ಆಗಿದ್ದಾರೆ. ಅವರ ಹೊಸ ಸಿನಿಮಾ ಶೀಘ್ರದಲ್ಲೇ ಸೆಟ್ಟೇರಲಿ ಎಂಬುದು ಫ್ಯಾನ್ಸ್ ಕೋರಿಕೆ.

ಬೃಂದಾ ಅವರ ಲುಕ್ ನೋಡಿ ಅನೇಕರು ಫಿದಾ ಆಗಿದ್ದಾರೆ. ಅವರ ಹೊಸ ಸಿನಿಮಾ ಶೀಘ್ರದಲ್ಲೇ ಸೆಟ್ಟೇರಲಿ ಎಂಬುದು ಫ್ಯಾನ್ಸ್ ಕೋರಿಕೆ.

5 / 5
Follow us
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್