AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brinda Acharya: ‘ಪ್ರೇಮಂ ಪೂಜ್ಯಂ’ ಖ್ಯಾತಿಯ ಬೃಂದಾ ಆಚಾರ್ಯ ಈಗ ‘ಜೂಲಿಯೆಟ್’

ಈ ಚಿತ್ರದಲ್ಲಿ ಬೃಂದಾ ಆಚಾರ್ಯ ಅವರು ನಟನೆ ಮೂಲಕ ಮೋಡಿ ಮಾಡಿದ್ದರು. ಈಗ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.

TV9 Web
| Edited By: |

Updated on: Dec 21, 2022 | 1:55 PM

Share
2021ರಲ್ಲಿ ತೆರೆಗೆ ಬಂದ ನೆನಪಿರಲಿ ಪ್ರೇಮ್ ಹಾಗೂ ಬೃಂದಾ ಆಚಾರ್ಯ ನಟನೆಯ ‘ಪ್ರೇಮಂ ಪೂಜ್ಯಂ’ ಸಿನಿಮಾ ಮೆಚ್ಚುಗೆ ಪಡೆದುಕೊಂಡಿತು.  

2021ರಲ್ಲಿ ತೆರೆಗೆ ಬಂದ ನೆನಪಿರಲಿ ಪ್ರೇಮ್ ಹಾಗೂ ಬೃಂದಾ ಆಚಾರ್ಯ ನಟನೆಯ ‘ಪ್ರೇಮಂ ಪೂಜ್ಯಂ’ ಸಿನಿಮಾ ಮೆಚ್ಚುಗೆ ಪಡೆದುಕೊಂಡಿತು.  

1 / 5
ಈ ಚಿತ್ರದಲ್ಲಿ ಬೃಂದಾ ಆಚಾರ್ಯ ಅವರು ನಟನೆ ಮೂಲಕ ಮೋಡಿ ಮಾಡಿದ್ದರು. ಈಗ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.

ಈ ಚಿತ್ರದಲ್ಲಿ ಬೃಂದಾ ಆಚಾರ್ಯ ಅವರು ನಟನೆ ಮೂಲಕ ಮೋಡಿ ಮಾಡಿದ್ದರು. ಈಗ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.

2 / 5
‘ಜೂಲಿಯಟ್​ 2’ ಚಿತ್ರದ ಮೂಲಕ ತೆರೆಮೇಲೆ ಬರಲು ಬೃಂದಾ ಆಚಾರ್ಯ ರೆಡಿ ಆಗಿದ್ದಾರೆ. ಈ ಸಿನಿಮಾ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.  

‘ಜೂಲಿಯಟ್​ 2’ ಚಿತ್ರದ ಮೂಲಕ ತೆರೆಮೇಲೆ ಬರಲು ಬೃಂದಾ ಆಚಾರ್ಯ ರೆಡಿ ಆಗಿದ್ದಾರೆ. ಈ ಸಿನಿಮಾ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.  

3 / 5
ಬೃಂದಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.

ಬೃಂದಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.

4 / 5
ಬೃಂದಾ ಅವರ ಲುಕ್ ನೋಡಿ ಅನೇಕರು ಫಿದಾ ಆಗಿದ್ದಾರೆ. ಅವರ ಹೊಸ ಸಿನಿಮಾ ಶೀಘ್ರದಲ್ಲೇ ಸೆಟ್ಟೇರಲಿ ಎಂಬುದು ಫ್ಯಾನ್ಸ್ ಕೋರಿಕೆ.

ಬೃಂದಾ ಅವರ ಲುಕ್ ನೋಡಿ ಅನೇಕರು ಫಿದಾ ಆಗಿದ್ದಾರೆ. ಅವರ ಹೊಸ ಸಿನಿಮಾ ಶೀಘ್ರದಲ್ಲೇ ಸೆಟ್ಟೇರಲಿ ಎಂಬುದು ಫ್ಯಾನ್ಸ್ ಕೋರಿಕೆ.

5 / 5
Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ