AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brinda Acharya: ‘ಪ್ರೇಮಂ ಪೂಜ್ಯಂ’ ಖ್ಯಾತಿಯ ಬೃಂದಾ ಆಚಾರ್ಯ ಈಗ ‘ಜೂಲಿಯೆಟ್’

ಈ ಚಿತ್ರದಲ್ಲಿ ಬೃಂದಾ ಆಚಾರ್ಯ ಅವರು ನಟನೆ ಮೂಲಕ ಮೋಡಿ ಮಾಡಿದ್ದರು. ಈಗ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.

TV9 Web
| Edited By: |

Updated on: Dec 21, 2022 | 1:55 PM

Share
2021ರಲ್ಲಿ ತೆರೆಗೆ ಬಂದ ನೆನಪಿರಲಿ ಪ್ರೇಮ್ ಹಾಗೂ ಬೃಂದಾ ಆಚಾರ್ಯ ನಟನೆಯ ‘ಪ್ರೇಮಂ ಪೂಜ್ಯಂ’ ಸಿನಿಮಾ ಮೆಚ್ಚುಗೆ ಪಡೆದುಕೊಂಡಿತು.  

2021ರಲ್ಲಿ ತೆರೆಗೆ ಬಂದ ನೆನಪಿರಲಿ ಪ್ರೇಮ್ ಹಾಗೂ ಬೃಂದಾ ಆಚಾರ್ಯ ನಟನೆಯ ‘ಪ್ರೇಮಂ ಪೂಜ್ಯಂ’ ಸಿನಿಮಾ ಮೆಚ್ಚುಗೆ ಪಡೆದುಕೊಂಡಿತು.  

1 / 5
ಈ ಚಿತ್ರದಲ್ಲಿ ಬೃಂದಾ ಆಚಾರ್ಯ ಅವರು ನಟನೆ ಮೂಲಕ ಮೋಡಿ ಮಾಡಿದ್ದರು. ಈಗ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.

ಈ ಚಿತ್ರದಲ್ಲಿ ಬೃಂದಾ ಆಚಾರ್ಯ ಅವರು ನಟನೆ ಮೂಲಕ ಮೋಡಿ ಮಾಡಿದ್ದರು. ಈಗ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.

2 / 5
‘ಜೂಲಿಯಟ್​ 2’ ಚಿತ್ರದ ಮೂಲಕ ತೆರೆಮೇಲೆ ಬರಲು ಬೃಂದಾ ಆಚಾರ್ಯ ರೆಡಿ ಆಗಿದ್ದಾರೆ. ಈ ಸಿನಿಮಾ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.  

‘ಜೂಲಿಯಟ್​ 2’ ಚಿತ್ರದ ಮೂಲಕ ತೆರೆಮೇಲೆ ಬರಲು ಬೃಂದಾ ಆಚಾರ್ಯ ರೆಡಿ ಆಗಿದ್ದಾರೆ. ಈ ಸಿನಿಮಾ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.  

3 / 5
ಬೃಂದಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.

ಬೃಂದಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.

4 / 5
ಬೃಂದಾ ಅವರ ಲುಕ್ ನೋಡಿ ಅನೇಕರು ಫಿದಾ ಆಗಿದ್ದಾರೆ. ಅವರ ಹೊಸ ಸಿನಿಮಾ ಶೀಘ್ರದಲ್ಲೇ ಸೆಟ್ಟೇರಲಿ ಎಂಬುದು ಫ್ಯಾನ್ಸ್ ಕೋರಿಕೆ.

ಬೃಂದಾ ಅವರ ಲುಕ್ ನೋಡಿ ಅನೇಕರು ಫಿದಾ ಆಗಿದ್ದಾರೆ. ಅವರ ಹೊಸ ಸಿನಿಮಾ ಶೀಘ್ರದಲ್ಲೇ ಸೆಟ್ಟೇರಲಿ ಎಂಬುದು ಫ್ಯಾನ್ಸ್ ಕೋರಿಕೆ.

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ