AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಚರ್ ಫೆಸ್ಟ್‌ನಲ್ಲಿ ಮಿಂದೆದ್ದ ಪ್ರೆಸಿಡೆನ್ಸಿ ವಿವಿಯ ವಿದ್ಯಾರ್ಥಿಗಳು: ಇಲ್ಲಿವೆ ಫೋಟೋಸ್​

ಬೆಂಗಳೂರಿನ ಪ್ರೆಸಿಡೆನ್ಸಿ ವಿವಿಯಲ್ಲಿ ನಡೆದ ಎರಡು ದಿನಗಳ ಇನ್ವೆನ್ಸಿಯಾ ಕಲ್ಚರಲ್ ಫೆಸ್ಟ್ ಯುವಜನರ ಗಮನ ಸೆಳೆಯಿತು. ಮಳೆಯ ನಡುವೆಯೂ ಬಾಲಿವುಡ್ ಗಾಯಕ ಜಾವಿದ್ ಆಲಿ ಸಂಗೀತಕ್ಕೆ ವಿದ್ಯಾರ್ಥಿಗಳು ಕುಣಿದು ಕುಪ್ಪಳಿಸಿದರು. ನಟಿ ಶ್ರೀಲೀಲಾ ಸೇರಿದಂತೆ ಹಲವು ಭಾಗವಹಿಸಿ ಯುವಜನರನ್ನು ರಂಜಿಸಿದರು. ಸಂಗೀತ, ನೃತ್ಯ, ರಂಗಭೂಮಿ ಒಳಗೊಂಡ ಈ ಉತ್ಸವವು ಕ್ಯಾಂಪಸ್‌ನಲ್ಲಿ ಉತ್ಸಾಹದ ವಾತಾವರಣ ಸೃಷ್ಟಿಸಿತು.

ನವೀನ್ ಕುಮಾರ್ ಟಿ.
| Edited By: |

Updated on: Apr 11, 2026 | 9:30 PM

Share
ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ರಾಜಾನುಕುಂಟೆ ಬಳಿಯ ಪ್ರತಿಷ್ಠಿತ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ 2 ದಿನಗಳ ಇನ್ಸೆನ್ಸಿಯಾ ಕಲ್ಚರಲ್ ಫೆಸ್ಟ್​​ ಆಯೋಜಿಸಲಾಗಿದ್ದು, ನಿನ್ನೆ ಮೊದಲ ದಿನ ಯುವಕ, ಯವತಿಯರು ಮಳೆ ನಡುವೆಯೂ ಮ್ಯೂಸಿಕ್​ಗೆ ಕುಣಿದು ಕುಪ್ಪಳಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ರಾಜಾನುಕುಂಟೆ ಬಳಿಯ ಪ್ರತಿಷ್ಠಿತ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ 2 ದಿನಗಳ ಇನ್ಸೆನ್ಸಿಯಾ ಕಲ್ಚರಲ್ ಫೆಸ್ಟ್​​ ಆಯೋಜಿಸಲಾಗಿದ್ದು, ನಿನ್ನೆ ಮೊದಲ ದಿನ ಯುವಕ, ಯವತಿಯರು ಮಳೆ ನಡುವೆಯೂ ಮ್ಯೂಸಿಕ್​ಗೆ ಕುಣಿದು ಕುಪ್ಪಳಿಸಿದ್ದಾರೆ.

1 / 6
ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಕ್ಯಾಂಪಸ್​ನಲ್ಲಿ ಅದ್ಧೂರಿ ವೇದಿಕೆ ಮೂಲಕ 2 ದಿನಗಳ ಕಾಲ ಮ್ಯೂಸಿಕ್ ಫೆಸ್ಟ್ ಆಯೋಜನೆ ಮಾಡಿದ್ದು, ನಿನ್ನೆ ಬಾಲಿವುಡ್​ನ ಪ್ರಸಿದ್ಧ ಗಾಯಕ ಜಾವಿದ್ ಆಲಿ ತಮ್ಮ ಗಾಯನದ ಮೂಲಕ ರಂಜಿಸಿದರು.

ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಕ್ಯಾಂಪಸ್​ನಲ್ಲಿ ಅದ್ಧೂರಿ ವೇದಿಕೆ ಮೂಲಕ 2 ದಿನಗಳ ಕಾಲ ಮ್ಯೂಸಿಕ್ ಫೆಸ್ಟ್ ಆಯೋಜನೆ ಮಾಡಿದ್ದು, ನಿನ್ನೆ ಬಾಲಿವುಡ್​ನ ಪ್ರಸಿದ್ಧ ಗಾಯಕ ಜಾವಿದ್ ಆಲಿ ತಮ್ಮ ಗಾಯನದ ಮೂಲಕ ರಂಜಿಸಿದರು.

2 / 6
ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಶುರುವಾದ ಕಾರ್ಯಕ್ರಮದಲ್ಲಿ ವಿವಿಯ ನೂರಾರು ಯುವಕ, ಯುವತಿಯರು ಭಾಗವಹಿಸಿದ್ದರು. ರಾತ್ರಿ 10 ಗಂಟೆವರೆಗೂ ವಿದ್ಯಾರ್ಥಿಗಳು ಜಾವಿದ್ ಆಲಿ ಗಾಯನಕ್ಕೆ ಕುಣಿದು ಕುಪ್ಪಳಿಸುವ ಮೂಲಕ ಎಂಜಾಯ್ ಮಾಡಿದರು.

ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಶುರುವಾದ ಕಾರ್ಯಕ್ರಮದಲ್ಲಿ ವಿವಿಯ ನೂರಾರು ಯುವಕ, ಯುವತಿಯರು ಭಾಗವಹಿಸಿದ್ದರು. ರಾತ್ರಿ 10 ಗಂಟೆವರೆಗೂ ವಿದ್ಯಾರ್ಥಿಗಳು ಜಾವಿದ್ ಆಲಿ ಗಾಯನಕ್ಕೆ ಕುಣಿದು ಕುಪ್ಪಳಿಸುವ ಮೂಲಕ ಎಂಜಾಯ್ ಮಾಡಿದರು.

3 / 6
ಇನ್ನು ಇಂದು ಸಂಜೆ ಬಹುಭಾಷಾ ನಟಿ ಶ್ರೀಲೀಲಾ ಸೇರಿದಂತೆ ಸ್ಟಾರ್ ಪರ್ಫಾರ್ಮರ್ ರೆಬಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದು, ಯುವ ಜನರನ್ನ ಮತ್ತಷ್ಟು ರಂಜಿಸಿದರು. ಇನ್ನು ಇದೇ ವೇಳೆ ಆರ್​​ಸಿಬಿ, ಆರ್​​ಸಿಬಿ ಅಂತ ಯುವ ಜನತೆ ಕುಣಿದು ಕುಪ್ಪಳಿಸಿದ್ದಾರೆ.  

ಇನ್ನು ಇಂದು ಸಂಜೆ ಬಹುಭಾಷಾ ನಟಿ ಶ್ರೀಲೀಲಾ ಸೇರಿದಂತೆ ಸ್ಟಾರ್ ಪರ್ಫಾರ್ಮರ್ ರೆಬಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದು, ಯುವ ಜನರನ್ನ ಮತ್ತಷ್ಟು ರಂಜಿಸಿದರು. ಇನ್ನು ಇದೇ ವೇಳೆ ಆರ್​​ಸಿಬಿ, ಆರ್​​ಸಿಬಿ ಅಂತ ಯುವ ಜನತೆ ಕುಣಿದು ಕುಪ್ಪಳಿಸಿದ್ದಾರೆ.  

4 / 6
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ರಾಜಾನುಕುಂಟೆ ಪೊಲೀಸರಿಂದ ವಿವಿಯ ಹೊರ ಹಾಗೂ ಒಳ ಭಾಗದಲ್ಲಿ ಬಿಗಿ ಪೊಲೀಸ್ ಬಂದೊಬಸ್ತ್​​ ಕೈಗೊಳ್ಳಲಾಗಿತ್ತು. ವಿದ್ಯಾರ್ಥಿಗಳ ಹೊರತು ಪಡಿಸಿ ಉಳಿದವರಿಗೆ ನಿರ್ಬಂಧಿಸಲಾಗಿತ್ತು.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ರಾಜಾನುಕುಂಟೆ ಪೊಲೀಸರಿಂದ ವಿವಿಯ ಹೊರ ಹಾಗೂ ಒಳ ಭಾಗದಲ್ಲಿ ಬಿಗಿ ಪೊಲೀಸ್ ಬಂದೊಬಸ್ತ್​​ ಕೈಗೊಳ್ಳಲಾಗಿತ್ತು. ವಿದ್ಯಾರ್ಥಿಗಳ ಹೊರತು ಪಡಿಸಿ ಉಳಿದವರಿಗೆ ನಿರ್ಬಂಧಿಸಲಾಗಿತ್ತು.

5 / 6
ಒಟ್ಟಿನಲ್ಲಿ 2 ವರ್ಷಗಳಿಗೊಮ್ಮೆ‌ ನಡೆಯುವ ಎರಡು ದಿನದ ಇನ್ಸೆನ್ಸಿಯಾ ಕಲ್ಚರಲ್ ಫೆಸ್ಟ್ ಅದ್ಧೂರಿಯಾಗಿ ನಡೆದಿದ್ದು, ನೂರಾರು ವಿದ್ಯಾರ್ಥಿಗಳು ಭಾಗಿಯಾಗಿ ಫುಲ್​​ ಎಂಜಾಯ್ ಮಾಡಿದ್ದಾರೆ. 

ಒಟ್ಟಿನಲ್ಲಿ 2 ವರ್ಷಗಳಿಗೊಮ್ಮೆ‌ ನಡೆಯುವ ಎರಡು ದಿನದ ಇನ್ಸೆನ್ಸಿಯಾ ಕಲ್ಚರಲ್ ಫೆಸ್ಟ್ ಅದ್ಧೂರಿಯಾಗಿ ನಡೆದಿದ್ದು, ನೂರಾರು ವಿದ್ಯಾರ್ಥಿಗಳು ಭಾಗಿಯಾಗಿ ಫುಲ್​​ ಎಂಜಾಯ್ ಮಾಡಿದ್ದಾರೆ. 

6 / 6
Follow Us
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!