AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವೀಣ್ ನೆಟ್ಟಾರು ಹೊಸ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ‌ಬೆಳ್ಳಾರೆಯ ದಿ‌. ಪ್ರವೀಣ್ ನೆಟ್ಟಾರು ಹೊಸ ಮನೆಗೆ ಭಾನುವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ನೀಡಿ ಕುಶಲೋಪರಿ ವಿಚಾರಿಸಿದರು.

ಗಂಗಾಧರ​ ಬ. ಸಾಬೋಜಿ
|

Updated on:Apr 30, 2023 | 7:00 PM

Share
ಮತಾಂಧರಿಂದ ಹತ್ಯೆಗೀಡಾಗಿದ್ದ ಬಿಜೆಪಿ ಕಾರ್ಯಕರ್ತ ದಿ. ಪ್ರವೀಣ್ ನೆಟ್ಟಾರು 
ಮನೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭಾನುವಾರ ಭೇಟಿ ನೀಡಿದರು.

ಮತಾಂಧರಿಂದ ಹತ್ಯೆಗೀಡಾಗಿದ್ದ ಬಿಜೆಪಿ ಕಾರ್ಯಕರ್ತ ದಿ. ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭಾನುವಾರ ಭೇಟಿ ನೀಡಿದರು.

1 / 5
ಮನೆಯ ಮುಂಭಾಗದ ಪ್ರವೀಣ್ ಭಾವಚಿತ್ರಕ್ಕೆ ಜೆ.ಪಿ.ನಡ್ಡಾ ಪುಷ್ಪಾರ್ಚನೆ ಮಾಡಿದರು.

ಮನೆಯ ಮುಂಭಾಗದ ಪ್ರವೀಣ್ ಭಾವಚಿತ್ರಕ್ಕೆ ಜೆ.ಪಿ.ನಡ್ಡಾ ಪುಷ್ಪಾರ್ಚನೆ ಮಾಡಿದರು.

2 / 5
ಪ್ರವೀಣ್ ‌ಪೋಷಕರು ಹಾಗೂ ಪತ್ನಿ ನೂತನ ಜೊತೆ ಮಾತುಕತೆ ನಡೆಸಿದ 
ನಡ್ಡಾ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ.

ಪ್ರವೀಣ್ ‌ಪೋಷಕರು ಹಾಗೂ ಪತ್ನಿ ನೂತನ ಜೊತೆ ಮಾತುಕತೆ ನಡೆಸಿದ ನಡ್ಡಾ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ.

3 / 5
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರವೀಣ್ ನೆಟ್ಟಾರು ಹತ್ಯೆಗೆ ನ್ಯಾಯ ಸಿಗೋವರೆಗೂ 
ವಿರಮಿಸಲ್ಲ. ಅವರ ಬಲಿದಾನ ಎಂದಿಗೂ ವ್ಯರ್ಥ ಆಗಲ್ಲ. ಪ್ರವೀಣ್ ಅವರ ಕುಟುಂಬಕ್ಕೆ 
ಸಂವೇದನಾಶೀಲ ಸರ್ಕಾರ ಎಲ್ಲವನ್ನೂ ಮಾಡಿದೆ ಎಂದು ಹೇಳಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರವೀಣ್ ನೆಟ್ಟಾರು ಹತ್ಯೆಗೆ ನ್ಯಾಯ ಸಿಗೋವರೆಗೂ ವಿರಮಿಸಲ್ಲ. ಅವರ ಬಲಿದಾನ ಎಂದಿಗೂ ವ್ಯರ್ಥ ಆಗಲ್ಲ. ಪ್ರವೀಣ್ ಅವರ ಕುಟುಂಬಕ್ಕೆ ಸಂವೇದನಾಶೀಲ ಸರ್ಕಾರ ಎಲ್ಲವನ್ನೂ ಮಾಡಿದೆ ಎಂದು ಹೇಳಿದರು.

4 / 5
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ನೇತೃತ್ವದಲ್ಲಿ ಪ್ರವೀಣ್ ನೆಟ್ಟಾರು ಹೊಸ
ಮನೆ ನಿರ್ಮಾಣವಾಗಿದ್ದು, ಏ. 27ರಂದು ಗೃಹ ಪ್ರವೇಶ ನೆರವೇರಿಸಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ನೇತೃತ್ವದಲ್ಲಿ ಪ್ರವೀಣ್ ನೆಟ್ಟಾರು ಹೊಸ ಮನೆ ನಿರ್ಮಾಣವಾಗಿದ್ದು, ಏ. 27ರಂದು ಗೃಹ ಪ್ರವೇಶ ನೆರವೇರಿಸಲಾಗಿದೆ.

5 / 5

Published On - 7:00 pm, Sun, 30 April 23

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ