AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವೀಣ್ ನೆಟ್ಟಾರು ಹೊಸ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ‌ಬೆಳ್ಳಾರೆಯ ದಿ‌. ಪ್ರವೀಣ್ ನೆಟ್ಟಾರು ಹೊಸ ಮನೆಗೆ ಭಾನುವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ನೀಡಿ ಕುಶಲೋಪರಿ ವಿಚಾರಿಸಿದರು.

ಗಂಗಾಧರ​ ಬ. ಸಾಬೋಜಿ
|

Updated on:Apr 30, 2023 | 7:00 PM

Share
ಮತಾಂಧರಿಂದ ಹತ್ಯೆಗೀಡಾಗಿದ್ದ ಬಿಜೆಪಿ ಕಾರ್ಯಕರ್ತ ದಿ. ಪ್ರವೀಣ್ ನೆಟ್ಟಾರು 
ಮನೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭಾನುವಾರ ಭೇಟಿ ನೀಡಿದರು.

ಮತಾಂಧರಿಂದ ಹತ್ಯೆಗೀಡಾಗಿದ್ದ ಬಿಜೆಪಿ ಕಾರ್ಯಕರ್ತ ದಿ. ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭಾನುವಾರ ಭೇಟಿ ನೀಡಿದರು.

1 / 5
ಮನೆಯ ಮುಂಭಾಗದ ಪ್ರವೀಣ್ ಭಾವಚಿತ್ರಕ್ಕೆ ಜೆ.ಪಿ.ನಡ್ಡಾ ಪುಷ್ಪಾರ್ಚನೆ ಮಾಡಿದರು.

ಮನೆಯ ಮುಂಭಾಗದ ಪ್ರವೀಣ್ ಭಾವಚಿತ್ರಕ್ಕೆ ಜೆ.ಪಿ.ನಡ್ಡಾ ಪುಷ್ಪಾರ್ಚನೆ ಮಾಡಿದರು.

2 / 5
ಪ್ರವೀಣ್ ‌ಪೋಷಕರು ಹಾಗೂ ಪತ್ನಿ ನೂತನ ಜೊತೆ ಮಾತುಕತೆ ನಡೆಸಿದ 
ನಡ್ಡಾ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ.

ಪ್ರವೀಣ್ ‌ಪೋಷಕರು ಹಾಗೂ ಪತ್ನಿ ನೂತನ ಜೊತೆ ಮಾತುಕತೆ ನಡೆಸಿದ ನಡ್ಡಾ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ.

3 / 5
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರವೀಣ್ ನೆಟ್ಟಾರು ಹತ್ಯೆಗೆ ನ್ಯಾಯ ಸಿಗೋವರೆಗೂ 
ವಿರಮಿಸಲ್ಲ. ಅವರ ಬಲಿದಾನ ಎಂದಿಗೂ ವ್ಯರ್ಥ ಆಗಲ್ಲ. ಪ್ರವೀಣ್ ಅವರ ಕುಟುಂಬಕ್ಕೆ 
ಸಂವೇದನಾಶೀಲ ಸರ್ಕಾರ ಎಲ್ಲವನ್ನೂ ಮಾಡಿದೆ ಎಂದು ಹೇಳಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರವೀಣ್ ನೆಟ್ಟಾರು ಹತ್ಯೆಗೆ ನ್ಯಾಯ ಸಿಗೋವರೆಗೂ ವಿರಮಿಸಲ್ಲ. ಅವರ ಬಲಿದಾನ ಎಂದಿಗೂ ವ್ಯರ್ಥ ಆಗಲ್ಲ. ಪ್ರವೀಣ್ ಅವರ ಕುಟುಂಬಕ್ಕೆ ಸಂವೇದನಾಶೀಲ ಸರ್ಕಾರ ಎಲ್ಲವನ್ನೂ ಮಾಡಿದೆ ಎಂದು ಹೇಳಿದರು.

4 / 5
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ನೇತೃತ್ವದಲ್ಲಿ ಪ್ರವೀಣ್ ನೆಟ್ಟಾರು ಹೊಸ
ಮನೆ ನಿರ್ಮಾಣವಾಗಿದ್ದು, ಏ. 27ರಂದು ಗೃಹ ಪ್ರವೇಶ ನೆರವೇರಿಸಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ನೇತೃತ್ವದಲ್ಲಿ ಪ್ರವೀಣ್ ನೆಟ್ಟಾರು ಹೊಸ ಮನೆ ನಿರ್ಮಾಣವಾಗಿದ್ದು, ಏ. 27ರಂದು ಗೃಹ ಪ್ರವೇಶ ನೆರವೇರಿಸಲಾಗಿದೆ.

5 / 5

Published On - 7:00 pm, Sun, 30 April 23

Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ