AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kashi Tamil Sangam: ಕಾಶಿ ತಮಿಳು ಸಂಗಮಂ ಸ್ಥಳಕ್ಕೆ ಆಗಮಿಸಿದ ಪ್ರಧಾನಿ ಮೋದಿ, ಹಲವು ಕಾರ್ಯಕ್ರಮಗಳಿಗೆ ಚಾಲನೆ

ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ 'ಕಾಶಿ ತಮಿಳು ಸಂಗಮಂ' ಸ್ಥಳಕ್ಕೆ ಆಗಮಿಸಿದ ಪ್ರಧಾನಿ ಮೋದಿ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದಾರೆ. ಈ ಕಾರ್ಯಕ್ರಮದಲ್ಲಿ ತಮಿಳು ವಿದ್ವಾಂಸರು ಹಾಗೂ ಉತ್ತರ ಪ್ರದೇಶದ ಸಿಎಂ, ರಾಜ್ಯಪಾಲರು ಭಾಗಹಿಸಿದ್ದರು.

TV9 Web
| Edited By: |

Updated on: Nov 19, 2022 | 3:32 PM

Share
ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ 'ಕಾಶಿ ತಮಿಳು ಸಂಗಮಂ' ಸ್ಥಳಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ.

Kashi Tamil Sangamam’ in Varanasi

1 / 7
ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ 'ಕಾಶಿ ತಮಿಳು ಸಂಗಮಂ' ಸ್ಥಳಕ್ಕೆ ಆಗಮಿಸಿ ಪ್ರಧಾನಿ ಮೋದಿ ತಮಿಳು ನಾಯಕರುಗಳನ್ನು ಭೇಟಿ ಮಾಡಿದ್ದಾರೆ.

Kashi Tamil Sangamam’ in Varanasi

2 / 7
Kashi Tamil Sangamam’ in Varanasi

ಪ್ರಧಾನಿ ನರೇಂದ್ರ ಮೋದಿ ಕಾಶಿ ತಮಿಳು ಸಂಗಮವನ್ನು ಔಪಚಾರಿಕವಾಗಿ ಉದ್ಘಾಟಿಸಿದರು. ಸಂಗಮ ಕಾರ್ಯಕ್ರಮಕ್ಕೆ ಸಂಬಂಧಿಸಿದ ಕಿರುಚಿತ್ರವನ್ನು ಪ್ರದರ್ಶಿಸಲಾಯಿತು.

3 / 7
Kashi Tamil Sangamam’ in Varanasi

ತಮಿಳು ಸೇರಿದಂತೆ 13 ಭಾಷೆಗಳಲ್ಲಿ ಬರೆಯಲಾದ ಧಾರ್ಮಿಕ ಪುಸ್ತಕ ತಿರುಕ್ಕುರಲ್ ಮತ್ತು ಕಾಶಿ-ತಮಿಳು ಸಂಸ್ಕೃತಿಯ ಕುರಿತು ಬರೆದ ಪುಸ್ತಕಗಳನ್ನು ಪ್ರಧಾನಿ ಬಿಡುಗಡೆ ಮಾಡಿದರು.

4 / 7
Kashi Tamil Sangamam’ in Varanasi

ವಾರಣಾಸಿಯ ಹಿಂದೂ ವಿಶ್ವವಿದ್ಯಾನಿಲಯದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದ ಆರಂಭದಲ್ಲಿ ಸಂಗೀತ ಸಂಯೋಜಕ ಇಳಯರಾಜ ಮಾತನಾಡಿದರು.

5 / 7
Kashi Tamil Sangamam’ in Varanasi

ತಮಿಳು ಮತ್ತು ಕಾಶಿ ನಡುವಿನ ಸಂಬಂಧ ಬಹಳ ಹಳೆಯದು ಎಂದು ಸಿಎಂ ಯೋಗಿ ಹೇಳಿದ್ದಾರೆ. ಧರ್ಮ, ಸಂಸ್ಕೃತಿ ಮತ್ತು ಶಿಕ್ಷಣದ ಈ ಎರಡು ನಗರಗಳು ಬಹಳ ವಿಶೇಷವಾಗಿವೆ

6 / 7
Kashi Tamil Sangamam’ in Varanasi

ತಮಿಳುನಾಡಿನಿಂದ ಕಾಶಿಗೆ 13 ವಿಶೇಷ ರೈಲುಗಳನ್ನು ಓಡಿಸಲಾಗುವುದು, ಇದರಲ್ಲಿ ಬಹುಶಿಸ್ತೀಯ ವಿದ್ವಾಂಸರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ತಮಿಳುನಾಡಿನ 2,592 ಪ್ರತಿನಿಧಿಗಳು ಈ ರೈಲಿನಲ್ಲಿ ಪ್ರಯಾಣಿಸಲಿದ್ದಾರೆ.

7 / 7
Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?