AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kashi Tamil Sangam: ಕಾಶಿ ತಮಿಳು ಸಂಗಮಂ ಸ್ಥಳಕ್ಕೆ ಆಗಮಿಸಿದ ಪ್ರಧಾನಿ ಮೋದಿ, ಹಲವು ಕಾರ್ಯಕ್ರಮಗಳಿಗೆ ಚಾಲನೆ

ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ 'ಕಾಶಿ ತಮಿಳು ಸಂಗಮಂ' ಸ್ಥಳಕ್ಕೆ ಆಗಮಿಸಿದ ಪ್ರಧಾನಿ ಮೋದಿ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದಾರೆ. ಈ ಕಾರ್ಯಕ್ರಮದಲ್ಲಿ ತಮಿಳು ವಿದ್ವಾಂಸರು ಹಾಗೂ ಉತ್ತರ ಪ್ರದೇಶದ ಸಿಎಂ, ರಾಜ್ಯಪಾಲರು ಭಾಗಹಿಸಿದ್ದರು.

TV9 Web
| Edited By: |

Updated on: Nov 19, 2022 | 3:32 PM

Share
ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ 'ಕಾಶಿ ತಮಿಳು ಸಂಗಮಂ' ಸ್ಥಳಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ.

Kashi Tamil Sangamam’ in Varanasi

1 / 7
ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ 'ಕಾಶಿ ತಮಿಳು ಸಂಗಮಂ' ಸ್ಥಳಕ್ಕೆ ಆಗಮಿಸಿ ಪ್ರಧಾನಿ ಮೋದಿ ತಮಿಳು ನಾಯಕರುಗಳನ್ನು ಭೇಟಿ ಮಾಡಿದ್ದಾರೆ.

Kashi Tamil Sangamam’ in Varanasi

2 / 7
Kashi Tamil Sangamam’ in Varanasi

ಪ್ರಧಾನಿ ನರೇಂದ್ರ ಮೋದಿ ಕಾಶಿ ತಮಿಳು ಸಂಗಮವನ್ನು ಔಪಚಾರಿಕವಾಗಿ ಉದ್ಘಾಟಿಸಿದರು. ಸಂಗಮ ಕಾರ್ಯಕ್ರಮಕ್ಕೆ ಸಂಬಂಧಿಸಿದ ಕಿರುಚಿತ್ರವನ್ನು ಪ್ರದರ್ಶಿಸಲಾಯಿತು.

3 / 7
Kashi Tamil Sangamam’ in Varanasi

ತಮಿಳು ಸೇರಿದಂತೆ 13 ಭಾಷೆಗಳಲ್ಲಿ ಬರೆಯಲಾದ ಧಾರ್ಮಿಕ ಪುಸ್ತಕ ತಿರುಕ್ಕುರಲ್ ಮತ್ತು ಕಾಶಿ-ತಮಿಳು ಸಂಸ್ಕೃತಿಯ ಕುರಿತು ಬರೆದ ಪುಸ್ತಕಗಳನ್ನು ಪ್ರಧಾನಿ ಬಿಡುಗಡೆ ಮಾಡಿದರು.

4 / 7
Kashi Tamil Sangamam’ in Varanasi

ವಾರಣಾಸಿಯ ಹಿಂದೂ ವಿಶ್ವವಿದ್ಯಾನಿಲಯದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದ ಆರಂಭದಲ್ಲಿ ಸಂಗೀತ ಸಂಯೋಜಕ ಇಳಯರಾಜ ಮಾತನಾಡಿದರು.

5 / 7
Kashi Tamil Sangamam’ in Varanasi

ತಮಿಳು ಮತ್ತು ಕಾಶಿ ನಡುವಿನ ಸಂಬಂಧ ಬಹಳ ಹಳೆಯದು ಎಂದು ಸಿಎಂ ಯೋಗಿ ಹೇಳಿದ್ದಾರೆ. ಧರ್ಮ, ಸಂಸ್ಕೃತಿ ಮತ್ತು ಶಿಕ್ಷಣದ ಈ ಎರಡು ನಗರಗಳು ಬಹಳ ವಿಶೇಷವಾಗಿವೆ

6 / 7
Kashi Tamil Sangamam’ in Varanasi

ತಮಿಳುನಾಡಿನಿಂದ ಕಾಶಿಗೆ 13 ವಿಶೇಷ ರೈಲುಗಳನ್ನು ಓಡಿಸಲಾಗುವುದು, ಇದರಲ್ಲಿ ಬಹುಶಿಸ್ತೀಯ ವಿದ್ವಾಂಸರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ತಮಿಳುನಾಡಿನ 2,592 ಪ್ರತಿನಿಧಿಗಳು ಈ ರೈಲಿನಲ್ಲಿ ಪ್ರಯಾಣಿಸಲಿದ್ದಾರೆ.

7 / 7
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ