Sign In

By signing in or creating an account, you agree with Associated Broadcasting Company's Terms & Conditions and Privacy Policy.

G20 SUMMIT: ಭಾರತ್ ಮಂಟಪದ ಅಂತಾರಾಷ್ಟ್ರೀಯ ಮಾಧ್ಯಮ ಕೇಂದ್ರಕ್ಕೆ ಭೇಟಿ ನೀಡಿ ಪತ್ರಕರ್ತರಿಗೆ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ

ದೆಹಲಿಯಲ್ಲಿ ಜಿ-20 ಶೃಂಗಸಭೆ ಮುಕ್ತಾಯಗೊಳ್ಳುತ್ತಿದ್ದಂತೆ, ಪ್ರಧಾನಿ ಮೋದಿ ಅವರು ದೇಶ ವಿದೇಶಗಳ ಮಾಧ್ಯಮ ಮಿತ್ರರಿಗೆ ಧನ್ಯವಾದ ತಿಳಿಸಲು ಭಾರತ್ ಮಂಟಪಂನಲ್ಲಿರುವ ಅಂತಾರಾಷ್ಟ್ರೀಯ ಮಾಧ್ಯಮ ಕೇಂದ್ರಕ್ಕೆ ಭೇಟಿ ನೀಡಿದರು.

ಅಕ್ಷಯ್​ ಪಲ್ಲಮಜಲು​​
|

Updated on:Sep 11, 2023 | 2:27 PM

ಸೆ. 9,10ರಂದು ಭಾರತ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಬೃಹತ್​​ ಆಗಿ ನಿರ್ಮಾಣ ಮಾಡಲಾಗಿದ್ದ, ಭಾರತ್​​ ಮಂಟಪಂನಲ್ಲಿ ಎರಡು ದಿನಗಳ ಕಾಲ ನಡೆದ ಜಿ-20 ಶೃಂಗಸಭೆ ನೆನ್ನೆ (ಸೆ.10) ಮುಕ್ತಾಯಗೊಂಡಿದೆ.

ಸೆ. 9,10ರಂದು ಭಾರತ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಬೃಹತ್​​ ಆಗಿ ನಿರ್ಮಾಣ ಮಾಡಲಾಗಿದ್ದ, ಭಾರತ್​​ ಮಂಟಪಂನಲ್ಲಿ ಎರಡು ದಿನಗಳ ಕಾಲ ನಡೆದ ಜಿ-20 ಶೃಂಗಸಭೆ ನೆನ್ನೆ (ಸೆ.10) ಮುಕ್ತಾಯಗೊಂಡಿದೆ.

1 / 7
ಎರಡು ದಿನಗಳ  ಜಿ-20 ಶೃಂಗಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಇನ್ನು ಈ ಸಭೆಯಲ್ಲಿ ಆಫ್ರಿಕನ್ ಒಕ್ಕೂಟಕ್ಕೆ G20 ಖಾಯಂ ಸದಸ್ಯತ್ವವನ್ನು ನೀಡಲಾಗಿದೆ. ಪ್ರಧಾನಿ ಮೋದಿ ಜಾಗತಿಕ ಜೈವಿಕ ಇಂಧನ ಒಕ್ಕೂಟವನ್ನು ಘೋಷಿಸಿದರು, ಭಾರತ ಮಧ್ಯಪ್ರಾಚ್ಯ ಯುರೋಪ್ ಆರ್ಥಿಕ ಕಾರಿಡಾರ್ಗೆ ಸಂಬಂಧಿಸಿದ ಯೋಜನೆಯನ್ನು ಸಹ ಚರ್ಚಿಸಲಾಗಿದೆ ಮತ್ತು ರಷ್ಯಾ ಕುರಿತು ಮಹತ್ವದ ಚರ್ಚೆಗಳು ನಡೆದಿವೆ.

ಎರಡು ದಿನಗಳ ಜಿ-20 ಶೃಂಗಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಇನ್ನು ಈ ಸಭೆಯಲ್ಲಿ ಆಫ್ರಿಕನ್ ಒಕ್ಕೂಟಕ್ಕೆ G20 ಖಾಯಂ ಸದಸ್ಯತ್ವವನ್ನು ನೀಡಲಾಗಿದೆ. ಪ್ರಧಾನಿ ಮೋದಿ ಜಾಗತಿಕ ಜೈವಿಕ ಇಂಧನ ಒಕ್ಕೂಟವನ್ನು ಘೋಷಿಸಿದರು, ಭಾರತ ಮಧ್ಯಪ್ರಾಚ್ಯ ಯುರೋಪ್ ಆರ್ಥಿಕ ಕಾರಿಡಾರ್ಗೆ ಸಂಬಂಧಿಸಿದ ಯೋಜನೆಯನ್ನು ಸಹ ಚರ್ಚಿಸಲಾಗಿದೆ ಮತ್ತು ರಷ್ಯಾ ಕುರಿತು ಮಹತ್ವದ ಚರ್ಚೆಗಳು ನಡೆದಿವೆ.

2 / 7
ಇನ್ನು ದೆಹಲಿಯಲ್ಲಿ ಜಿ-20 ಶೃಂಗಸಭೆ ಮುಕ್ತಾಯಗೊಳ್ಳುತ್ತಿದ್ದಂತೆ, ಪ್ರಧಾನಿ ಮೋದಿ ಅವರು ದೇಶ ವಿದೇಶಿಗಳ ಮಾಧ್ಯಮ ಮಿತ್ರರಿಗೆ ಧನ್ಯವಾದ ತಿಳಿಸಲು ಭಾರತ್ ಮಂಟಪಂನಲ್ಲಿರುವ ಅಂತಾರಾಷ್ಟ್ರೀಯ ಮಾಧ್ಯಮ ಕೇಂದ್ರಕ್ಕೆ ಭೇಟಿ ನೀಡಿದರು.

ಇನ್ನು ದೆಹಲಿಯಲ್ಲಿ ಜಿ-20 ಶೃಂಗಸಭೆ ಮುಕ್ತಾಯಗೊಳ್ಳುತ್ತಿದ್ದಂತೆ, ಪ್ರಧಾನಿ ಮೋದಿ ಅವರು ದೇಶ ವಿದೇಶಿ ಮಾಧ್ಯಮ ಮಿತ್ರರಿಗೆ ಧನ್ಯವಾದ ತಿಳಿಸಲು ಭಾರತ್ ಮಂಟಪಂನಲ್ಲಿರುವ ಅಂತಾರಾಷ್ಟ್ರೀಯ ಮಾಧ್ಯಮ ಕೇಂದ್ರಕ್ಕೆ ಭೇಟಿ ನೀಡಿದರು.

3 / 7
ವಿಶ್ವ ನಾಯಕ ಜತೆಗೆ ನಡೆಸಿದ ಚರ್ಚೆಯ ನಂತರ ಪತ್ರಕರ್ತರನ್ನು ಅಭಿನಂದಿಸಿದ್ದಾರೆ. ಜತೆಗೆ ದೆಹಲಿಯಲ್ಲಿ ನಡೆದ ಶೃಂಗಸಭೆ ಎಲ್ಲ ಹಂತ ಸಭೆಗಳ ಬಗ್ಗೆ ಮತ್ತು ಕಾರ್ಯಕ್ರಮಗಳನ್ನು ವರದಿ ಮಾಡಿದ ಮಾಧ್ಯಮಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.

ವಿಶ್ವ ನಾಯಕ ಜತೆಗೆ ನಡೆಸಿದ ಚರ್ಚೆಯ ನಂತರ ಪತ್ರಕರ್ತರನ್ನು ಅಭಿನಂದಿಸಿದ್ದಾರೆ. ಜತೆಗೆ ದೆಹಲಿಯಲ್ಲಿ ನಡೆದ ಶೃಂಗಸಭೆ ಎಲ್ಲ ಹಂತ ಸಭೆಗಳ ಬಗ್ಗೆ ಮತ್ತು ಕಾರ್ಯಕ್ರಮಗಳನ್ನು ವರದಿ ಮಾಡಿದ ಮಾಧ್ಯಮಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.

4 / 7
ಪ್ರಧಾನಿ ಮೋದಿ ಅವರು ಭಾರತ್ ಮಂಟಪಂನಲ್ಲಿರುವ ಅಂತಾರಾಷ್ಟ್ರೀಯ ಮಾಧ್ಯಮ ಕೇಂದ್ರದತ್ತ ಬರುತ್ತಿದ್ದಂತೆ ಜೈಘೋಷಗಳು ಮೊಳಗಿದೆ. ಮೋದಿ ಅವರು  ಪತ್ರಕರ್ತರತ್ತ ಕೈಬಿಸಿದ್ದಾರೆ.

ಪ್ರಧಾನಿ ಮೋದಿ ಅವರು ಭಾರತ್ ಮಂಟಪಂನಲ್ಲಿರುವ ಅಂತಾರಾಷ್ಟ್ರೀಯ ಮಾಧ್ಯಮ ಕೇಂದ್ರದತ್ತ ಬರುತ್ತಿದ್ದಂತೆ ಜೈಘೋಷಗಳು ಮೊಳಗಿದೆ. ಮೋದಿ ಅವರು ಪತ್ರಕರ್ತರತ್ತ ಕೈಬಿಸಿದ್ದಾರೆ.

5 / 7
ಈ ಎರಡು ದಿನದ ಸಭೆಯಲ್ಲಿ ಯುಎಸ್ ಅಧ್ಯಕ್ಷ ಜೋ ಬಿಡೆನ್, ಯುಕೆ ಪ್ರಧಾನಿ ರಿಷಿ ಸುನಕ್, ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ, ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಸೇರಿದಂತೆ ವಿಶ್ವದ ಪ್ರಮುಖ ನಾಯಕರು ಭಾಗವಹಿಸಿದ್ದರು.

ಈ ಎರಡು ದಿನದ ಸಭೆಯಲ್ಲಿ ಯುಎಸ್ ಅಧ್ಯಕ್ಷ ಜೋ ಬಿಡೆನ್, ಯುಕೆ ಪ್ರಧಾನಿ ರಿಷಿ ಸುನಕ್, ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ, ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಸೇರಿದಂತೆ ವಿಶ್ವದ ಪ್ರಮುಖ ನಾಯಕರು ಭಾಗವಹಿಸಿದ್ದರು.

6 / 7
ಇಟಲಿ, ಸಿಂಗಾಪುರ ಮತ್ತು ಜರ್ಮನಿ, ಟರ್ಕಿ ದೇಶದ ಮಾಧ್ಯಮಗಳು ಕೂಡ ದೆಹಲಿ ಶೃಂಗಸಭೆಗೆ ಆಮಿಸಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಿ-20 ಶೃಂಗಸಭೆಯ ವೀಕ್ಷಣೆ ಮತ್ತು ಚರ್ಚೆಗೆ ಕಾರಣವಾಗಿತ್ತು.

ಇಟಲಿ, ಸಿಂಗಾಪುರ ಮತ್ತು ಜರ್ಮನಿ, ಟರ್ಕಿ ದೇಶದ ಮಾಧ್ಯಮಗಳು ಕೂಡ ದೆಹಲಿ ಶೃಂಗಸಭೆಗೆ ಆಮಿಸಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಿ-20 ಶೃಂಗಸಭೆಯ ವೀಕ್ಷಣೆ ಮತ್ತು ಚರ್ಚೆಗೆ ಕಾರಣವಾಗಿತ್ತು.

7 / 7

Published On - 1:07 pm, Mon, 11 September 23

Follow us
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು