ನಾಳೆ ಪ್ರಧಾನಿ ಮೋದಿಯವರಿಂದ ವಿಶ್ವದ ಅತಿ ದೊಡ್ಡ ‘ಸೂರತ್ ಡೈಮಂಡ್ ಬೋರ್ಸ್’ ಕಟ್ಟಡ ಉದ್ಘಾಟನೆ

Surat Diamond Bourse: ಪ್ರಧಾನಿ ನರೇಂದ್ರ ಮೋದಿ ಅವರು ಡಿ. 17ರಂದು 'ಸೂರತ್ ಡೈಮಂಡ್ ಬೋರ್ಸ್' ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಇದು ಅಂತಾರಾಷ್ಟ್ರೀಯ ವಜ್ರ ಮತ್ತು ಆಭರಣ ವ್ಯಾಪಾರಕ್ಕಾಗಿ ವಿಶ್ವದ ಅತಿದೊಡ್ಡ ಮತ್ತು ಆಧುನಿಕ ಕೇಂದ್ರವಾಗಿದೆ. 3400 ಕೋಟಿ ರೂ. ವೆಚ್ಚದಲ್ಲಿ, 35.54 ಎಕರೆಯಲ್ಲಿ ಈ 'ಸೂರತ್ ಡೈಮಂಡ್ ಬೋರ್ಸ್' ನಿರ್ಮಿಸಲಾಗಿದೆ.

|

Updated on: Dec 16, 2023 | 9:51 PM

ಪ್ರಧಾನಿ ನರೇಂದ್ರ ಮೋದಿ ಅವರು ಡಿ. 17ರಂದು 'ಸೂರತ್ ಡೈಮಂಡ್ ಬೋರ್ಸ್' ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಇದು ಅಂತಾರಾಷ್ಟ್ರೀಯ ವಜ್ರ ಮತ್ತು ಆಭರಣ ವ್ಯಾಪಾರಕ್ಕಾಗಿ ವಿಶ್ವದ ಅತಿದೊಡ್ಡ ಮತ್ತು ಆಧುನಿಕ ಕೇಂದ್ರವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಡಿ. 17ರಂದು 'ಸೂರತ್ ಡೈಮಂಡ್ ಬೋರ್ಸ್' ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಇದು ಅಂತಾರಾಷ್ಟ್ರೀಯ ವಜ್ರ ಮತ್ತು ಆಭರಣ ವ್ಯಾಪಾರಕ್ಕಾಗಿ ವಿಶ್ವದ ಅತಿದೊಡ್ಡ ಮತ್ತು ಆಧುನಿಕ ಕೇಂದ್ರವಾಗಿದೆ.

1 / 6
ಸೂರತ್‌ನ ಖಾಜೋದ್ ಪ್ರದೇಶದಲ್ಲಿ ನಿರ್ಮಿಸಲಾದ 'ಸೂರತ್ ಡೈಮಂಡ್ ಬೋರ್ಸ್' ರಾಜ್ಯ ಮತ್ತು ದೇಶದ ಆರ್ಥಿಕ ಅಭಿವೃದ್ಧಿಗೆ ಹೆಗ್ಗುರುತಾಗಲಿದೆ ಎಂದು ತಯಾರಕರು ಅಭಿಪ್ರಾಯಪಟ್ಟಿದ್ದಾರೆ.

ಸೂರತ್‌ನ ಖಾಜೋದ್ ಪ್ರದೇಶದಲ್ಲಿ ನಿರ್ಮಿಸಲಾದ 'ಸೂರತ್ ಡೈಮಂಡ್ ಬೋರ್ಸ್' ರಾಜ್ಯ ಮತ್ತು ದೇಶದ ಆರ್ಥಿಕ ಅಭಿವೃದ್ಧಿಗೆ ಹೆಗ್ಗುರುತಾಗಲಿದೆ ಎಂದು ತಯಾರಕರು ಅಭಿಪ್ರಾಯಪಟ್ಟಿದ್ದಾರೆ.

2 / 6
ಆಮದು ಮತ್ತು ರಫ್ತುಗಾಗಿ ಬೋರ್ಸ್ ಅತ್ಯಾಧುನಿಕ 'ಕಸ್ಟಮ್ಸ್ ಕ್ಲಿಯರೆನ್ಸ್ ಹೌಸ್' ಅನ್ನು ಒಳಗೊಂಡಿದೆ. ವ್ಯಾಪಾರಕ್ಕಾಗಿ ಆಭರಣ ಮಳಿಗೆ ಮತ್ತು ಅಂತರರಾಷ್ಟ್ರೀಯ ಬ್ಯಾಂಕಿಂಗ್ ಮತ್ತು ಸುರಕ್ಷಿತ ವಾಲ್ಟ್‌ಗಳ ಸೌಲಭ್ಯಗಳನ್ನು ಒಳಗೊಂಡಿದೆ.

ಆಮದು ಮತ್ತು ರಫ್ತುಗಾಗಿ ಬೋರ್ಸ್ ಅತ್ಯಾಧುನಿಕ 'ಕಸ್ಟಮ್ಸ್ ಕ್ಲಿಯರೆನ್ಸ್ ಹೌಸ್' ಅನ್ನು ಒಳಗೊಂಡಿದೆ. ವ್ಯಾಪಾರಕ್ಕಾಗಿ ಆಭರಣ ಮಳಿಗೆ ಮತ್ತು ಅಂತರರಾಷ್ಟ್ರೀಯ ಬ್ಯಾಂಕಿಂಗ್ ಮತ್ತು ಸುರಕ್ಷಿತ ವಾಲ್ಟ್‌ಗಳ ಸೌಲಭ್ಯಗಳನ್ನು ಒಳಗೊಂಡಿದೆ.

3 / 6
3400 ಕೋಟಿ ರೂ. ವೆಚ್ಚದಲ್ಲಿ, 35.54 ಎಕರೆಯಲ್ಲಿ ಈ 'ಸೂರತ್ ಡೈಮಂಡ್ ಬೋರ್ಸ್' ನಿರ್ಮಿಸಲಾಗಿದೆ.

3400 ಕೋಟಿ ರೂ. ವೆಚ್ಚದಲ್ಲಿ, 35.54 ಎಕರೆಯಲ್ಲಿ ಈ 'ಸೂರತ್ ಡೈಮಂಡ್ ಬೋರ್ಸ್' ನಿರ್ಮಿಸಲಾಗಿದೆ.

4 / 6
ಇದು ಒರಟು ಮತ್ತು ಪಾಲಿಶ್ ಮಾಡಿದ ವಜ್ರದ ವ್ಯಾಪಾರಕ್ಕೆ ಜಾಗತಿಕ ಕೇಂದ್ರವಾಗಲಿದ್ದು, 1.5 ಲಕ್ಷ ಜನರಿಗೆ ಉದ್ಯೋಗವನ್ನು ಒದಗಿಸುತ್ತಿದೆ.

ಇದು ಒರಟು ಮತ್ತು ಪಾಲಿಶ್ ಮಾಡಿದ ವಜ್ರದ ವ್ಯಾಪಾರಕ್ಕೆ ಜಾಗತಿಕ ಕೇಂದ್ರವಾಗಲಿದ್ದು, 1.5 ಲಕ್ಷ ಜನರಿಗೆ ಉದ್ಯೋಗವನ್ನು ಒದಗಿಸುತ್ತಿದೆ.

5 / 6
ನಾಳೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಸಿಎಂ ಭೂಪೇಂದ್ರ ಪಟೇಲ್ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸಚಿವರು ಭಾಗವಹಿಸಲಿದ್ದಾರೆ.

ನಾಳೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಸಿಎಂ ಭೂಪೇಂದ್ರ ಪಟೇಲ್ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸಚಿವರು ಭಾಗವಹಿಸಲಿದ್ದಾರೆ.

6 / 6
Follow us
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್