ನಾಳೆ ಪ್ರಧಾನಿ ಮೋದಿಯವರಿಂದ ವಿಶ್ವದ ಅತಿ ದೊಡ್ಡ ‘ಸೂರತ್ ಡೈಮಂಡ್ ಬೋರ್ಸ್’ ಕಟ್ಟಡ ಉದ್ಘಾಟನೆ

Updated on: Dec 16, 2023 | 9:51 PM

Surat Diamond Bourse: ಪ್ರಧಾನಿ ನರೇಂದ್ರ ಮೋದಿ ಅವರು ಡಿ. 17ರಂದು 'ಸೂರತ್ ಡೈಮಂಡ್ ಬೋರ್ಸ್' ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಇದು ಅಂತಾರಾಷ್ಟ್ರೀಯ ವಜ್ರ ಮತ್ತು ಆಭರಣ ವ್ಯಾಪಾರಕ್ಕಾಗಿ ವಿಶ್ವದ ಅತಿದೊಡ್ಡ ಮತ್ತು ಆಧುನಿಕ ಕೇಂದ್ರವಾಗಿದೆ. 3400 ಕೋಟಿ ರೂ. ವೆಚ್ಚದಲ್ಲಿ, 35.54 ಎಕರೆಯಲ್ಲಿ ಈ 'ಸೂರತ್ ಡೈಮಂಡ್ ಬೋರ್ಸ್' ನಿರ್ಮಿಸಲಾಗಿದೆ.

1 / 6
ಪ್ರಧಾನಿ ನರೇಂದ್ರ ಮೋದಿ ಅವರು ಡಿ. 17ರಂದು 'ಸೂರತ್ ಡೈಮಂಡ್ ಬೋರ್ಸ್' ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಇದು ಅಂತಾರಾಷ್ಟ್ರೀಯ ವಜ್ರ ಮತ್ತು ಆಭರಣ ವ್ಯಾಪಾರಕ್ಕಾಗಿ ವಿಶ್ವದ ಅತಿದೊಡ್ಡ ಮತ್ತು ಆಧುನಿಕ ಕೇಂದ್ರವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಡಿ. 17ರಂದು 'ಸೂರತ್ ಡೈಮಂಡ್ ಬೋರ್ಸ್' ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಇದು ಅಂತಾರಾಷ್ಟ್ರೀಯ ವಜ್ರ ಮತ್ತು ಆಭರಣ ವ್ಯಾಪಾರಕ್ಕಾಗಿ ವಿಶ್ವದ ಅತಿದೊಡ್ಡ ಮತ್ತು ಆಧುನಿಕ ಕೇಂದ್ರವಾಗಿದೆ.

2 / 6
ಸೂರತ್‌ನ ಖಾಜೋದ್ ಪ್ರದೇಶದಲ್ಲಿ ನಿರ್ಮಿಸಲಾದ 'ಸೂರತ್ ಡೈಮಂಡ್ ಬೋರ್ಸ್' ರಾಜ್ಯ ಮತ್ತು ದೇಶದ ಆರ್ಥಿಕ ಅಭಿವೃದ್ಧಿಗೆ ಹೆಗ್ಗುರುತಾಗಲಿದೆ ಎಂದು ತಯಾರಕರು ಅಭಿಪ್ರಾಯಪಟ್ಟಿದ್ದಾರೆ.

ಸೂರತ್‌ನ ಖಾಜೋದ್ ಪ್ರದೇಶದಲ್ಲಿ ನಿರ್ಮಿಸಲಾದ 'ಸೂರತ್ ಡೈಮಂಡ್ ಬೋರ್ಸ್' ರಾಜ್ಯ ಮತ್ತು ದೇಶದ ಆರ್ಥಿಕ ಅಭಿವೃದ್ಧಿಗೆ ಹೆಗ್ಗುರುತಾಗಲಿದೆ ಎಂದು ತಯಾರಕರು ಅಭಿಪ್ರಾಯಪಟ್ಟಿದ್ದಾರೆ.

3 / 6
ಆಮದು ಮತ್ತು ರಫ್ತುಗಾಗಿ ಬೋರ್ಸ್ ಅತ್ಯಾಧುನಿಕ 'ಕಸ್ಟಮ್ಸ್ ಕ್ಲಿಯರೆನ್ಸ್ ಹೌಸ್' ಅನ್ನು ಒಳಗೊಂಡಿದೆ. ವ್ಯಾಪಾರಕ್ಕಾಗಿ ಆಭರಣ ಮಳಿಗೆ ಮತ್ತು ಅಂತರರಾಷ್ಟ್ರೀಯ ಬ್ಯಾಂಕಿಂಗ್ ಮತ್ತು ಸುರಕ್ಷಿತ ವಾಲ್ಟ್‌ಗಳ ಸೌಲಭ್ಯಗಳನ್ನು ಒಳಗೊಂಡಿದೆ.

ಆಮದು ಮತ್ತು ರಫ್ತುಗಾಗಿ ಬೋರ್ಸ್ ಅತ್ಯಾಧುನಿಕ 'ಕಸ್ಟಮ್ಸ್ ಕ್ಲಿಯರೆನ್ಸ್ ಹೌಸ್' ಅನ್ನು ಒಳಗೊಂಡಿದೆ. ವ್ಯಾಪಾರಕ್ಕಾಗಿ ಆಭರಣ ಮಳಿಗೆ ಮತ್ತು ಅಂತರರಾಷ್ಟ್ರೀಯ ಬ್ಯಾಂಕಿಂಗ್ ಮತ್ತು ಸುರಕ್ಷಿತ ವಾಲ್ಟ್‌ಗಳ ಸೌಲಭ್ಯಗಳನ್ನು ಒಳಗೊಂಡಿದೆ.

4 / 6
3400 ಕೋಟಿ ರೂ. ವೆಚ್ಚದಲ್ಲಿ, 35.54 ಎಕರೆಯಲ್ಲಿ ಈ 'ಸೂರತ್ ಡೈಮಂಡ್ ಬೋರ್ಸ್' ನಿರ್ಮಿಸಲಾಗಿದೆ.

3400 ಕೋಟಿ ರೂ. ವೆಚ್ಚದಲ್ಲಿ, 35.54 ಎಕರೆಯಲ್ಲಿ ಈ 'ಸೂರತ್ ಡೈಮಂಡ್ ಬೋರ್ಸ್' ನಿರ್ಮಿಸಲಾಗಿದೆ.

5 / 6
ಇದು ಒರಟು ಮತ್ತು ಪಾಲಿಶ್ ಮಾಡಿದ ವಜ್ರದ ವ್ಯಾಪಾರಕ್ಕೆ ಜಾಗತಿಕ ಕೇಂದ್ರವಾಗಲಿದ್ದು, 1.5 ಲಕ್ಷ ಜನರಿಗೆ ಉದ್ಯೋಗವನ್ನು ಒದಗಿಸುತ್ತಿದೆ.

ಇದು ಒರಟು ಮತ್ತು ಪಾಲಿಶ್ ಮಾಡಿದ ವಜ್ರದ ವ್ಯಾಪಾರಕ್ಕೆ ಜಾಗತಿಕ ಕೇಂದ್ರವಾಗಲಿದ್ದು, 1.5 ಲಕ್ಷ ಜನರಿಗೆ ಉದ್ಯೋಗವನ್ನು ಒದಗಿಸುತ್ತಿದೆ.

6 / 6
ನಾಳೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಸಿಎಂ ಭೂಪೇಂದ್ರ ಪಟೇಲ್ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸಚಿವರು ಭಾಗವಹಿಸಲಿದ್ದಾರೆ.

ನಾಳೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಸಿಎಂ ಭೂಪೇಂದ್ರ ಪಟೇಲ್ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸಚಿವರು ಭಾಗವಹಿಸಲಿದ್ದಾರೆ.

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us