ಮಕರ ಸಂಕ್ರಾಂತಿ ಸಂದರ್ಭದಲ್ಲಿ ಗೋವುಗಳಿಗೆ ಆಹಾರ ನೀಡಿದ ಮೋದಿ

ಮಕರ ಸಂಕ್ರಾಂತಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ತಮ್ಮ ನಿವಾಸದಲ್ಲಿ ಗೋವುಗಳಿಗೆ ಆಹಾರ ನೀಡಿದ್ದಾರೆ. ಹಬ್ಬದ ಶುಭಾಶಯಗಳನ್ನು ತಿಳಿಸಿದ ಮೋದಿಯವರು ಎಲ್ಲಾ ನಾಗರಿಕರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ನೆಮ್ಮದಿಯ ನಿರಂತರ ಹರಿವನ್ನು ಹಾರೈಸಿದರು.

|

Updated on:Jan 14, 2024 | 6:29 PM

ಭಾನುವಾರ ಮಕರ ಸಂಕ್ರಾಂತಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ತಮ್ಮ ನಿವಾಸದಲ್ಲಿ ಗೋವುಗಳಿಗೆ ಆಹಾರ ನೀಡಿದರು. ಎಎನ್‌ಐ ಸುದ್ದಿಸಂಸ್ಥೆ  ಹಂಚಿಕೊಂಡ ಚಿತ್ರಗಳಲ್ಲಿ, ಪ್ರಧಾನಿ ಮೋದಿ ಹಲವಾರು ಹಸುಗಳಿಗೆ ಆಹಾರವನ್ನು ನೀಡುತ್ತಿರುವುದನ್ನು ಕಾಣಬಹುದು.

ಭಾನುವಾರ ಮಕರ ಸಂಕ್ರಾಂತಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ತಮ್ಮ ನಿವಾಸದಲ್ಲಿ ಗೋವುಗಳಿಗೆ ಆಹಾರ ನೀಡಿದರು. ಎಎನ್‌ಐ ಸುದ್ದಿಸಂಸ್ಥೆ ಹಂಚಿಕೊಂಡ ಚಿತ್ರಗಳಲ್ಲಿ, ಪ್ರಧಾನಿ ಮೋದಿ ಹಲವಾರು ಹಸುಗಳಿಗೆ ಆಹಾರವನ್ನು ನೀಡುತ್ತಿರುವುದನ್ನು ಕಾಣಬಹುದು.

1 / 11
ನವದೆಹಲಿಯಲ್ಲಿರುವ ಕೇಂದ್ರ ಸಚಿವ ಎಲ್ ಮುರುಗನ್ ಅವರ ನಿವಾಸದಲ್ಲಿ ಪ್ರಧಾನಿ ಮೋದಿ ಅವರು ಪೊಂಗಲ್ ಆಚರಿಸಿದರು.

ನವದೆಹಲಿಯಲ್ಲಿರುವ ಕೇಂದ್ರ ಸಚಿವ ಎಲ್ ಮುರುಗನ್ ಅವರ ನಿವಾಸದಲ್ಲಿ ಪ್ರಧಾನಿ ಮೋದಿ ಅವರು ಪೊಂಗಲ್ ಆಚರಿಸಿದರು.

2 / 11
ಈ ಸಂದರ್ಭವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ತಮ್ಮ ಶುಭ ಹಾರೈಕೆಗಳನ್ನು ತಿಳಿಸಿದ್ದು, ತಮಿಳುನಾಡಿನ ಪ್ರತಿಯೊಂದು ಮನೆಯಿಂದಲೂ ಹಬ್ಬದ ಸಂಭ್ರಮವನ್ನು ವೀಕ್ಷಿಸಬಹುದು ಎಂದು ಹೇಳಿದರು.

ಈ ಸಂದರ್ಭವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ತಮ್ಮ ಶುಭ ಹಾರೈಕೆಗಳನ್ನು ತಿಳಿಸಿದ್ದು, ತಮಿಳುನಾಡಿನ ಪ್ರತಿಯೊಂದು ಮನೆಯಿಂದಲೂ ಹಬ್ಬದ ಸಂಭ್ರಮವನ್ನು ವೀಕ್ಷಿಸಬಹುದು ಎಂದು ಹೇಳಿದರು.

3 / 11
ಮೋದಿಯವರು ಎಲ್ಲಾ ನಾಗರಿಕರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ನೆಮ್ಮದಿಯ ನಿರಂತರ ಹರಿವನ್ನು ಹಾರೈಸಿದರು.

ಮೋದಿಯವರು ಎಲ್ಲಾ ನಾಗರಿಕರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ನೆಮ್ಮದಿಯ ನಿರಂತರ ಹರಿವನ್ನು ಹಾರೈಸಿದರು.

4 / 11
ದೇಶದಲ್ಲಿ ನಡೆಯುತ್ತಿರುವ ಹಬ್ಬಕ್ಕೆ ಮೋದಿ ಅವರು ಎಲ್ಲಾ ನಾಗರಿಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.

ದೇಶದಲ್ಲಿ ನಡೆಯುತ್ತಿರುವ ಹಬ್ಬಕ್ಕೆ ಮೋದಿ ಅವರು ಎಲ್ಲಾ ನಾಗರಿಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.

5 / 11
ಪೊಂಗಲ್ ಹಬ್ಬವು 'ಏಕ್ ಭಾರತ್ ಶ್ರೇಷ್ಠ ಭಾರತ'ದ ಭಾವನೆಯನ್ನು ಬಿಂಬಿಸುತ್ತದೆ.ಈ ಏಕತೆಯ ಭಾವನೆಯು 2047 ರ 'ವಿಕಸಿತ್ ಭಾರತ'ಕ್ಕೆ ಬಲವನ್ನು ನೀಡುತ್ತದೆ," ಎಂದು ಪ್ರಧಾನಿ ಹೇಳಿದರು. ಈ ಏಕತೆಯ ಭಾವನೆಯು 2047 ರ ವೇಳೆಗೆ ವಿಕಸಿತ್ ಭಾರತವನ್ನು ನಿರ್ಮಿಸಲು ದೊಡ್ಡ ಶಕ್ತಿಯಾಗಿದೆ

ಪೊಂಗಲ್ ಹಬ್ಬವು 'ಏಕ್ ಭಾರತ್ ಶ್ರೇಷ್ಠ ಭಾರತ'ದ ಭಾವನೆಯನ್ನು ಬಿಂಬಿಸುತ್ತದೆ.ಈ ಏಕತೆಯ ಭಾವನೆಯು 2047 ರ 'ವಿಕಸಿತ್ ಭಾರತ'ಕ್ಕೆ ಬಲವನ್ನು ನೀಡುತ್ತದೆ," ಎಂದು ಪ್ರಧಾನಿ ಹೇಳಿದರು. ಈ ಏಕತೆಯ ಭಾವನೆಯು 2047 ರ ವೇಳೆಗೆ ವಿಕಸಿತ್ ಭಾರತವನ್ನು ನಿರ್ಮಿಸಲು ದೊಡ್ಡ ಶಕ್ತಿಯಾಗಿದೆ

6 / 11
ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಮತ್ತು ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಮತ್ತು ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

7 / 11
ಪೊಂಗಲ್ ಹಬ್ಬದ ಈ ಶುಭ ಸಂದರ್ಭದಲ್ಲಿ ರಾಷ್ಟ್ರದ ಐಕ್ಯತೆಯನ್ನು ಬಲಪಡಿಸುವ ಸಂಕಲ್ಪಕ್ಕೆ ನಮ್ಮನ್ನು ನಾವು ಪುನಃ ಸಮರ್ಪಿಸಿಕೊಳ್ಳೋಣ ಎಂಬ ಕರೆ ನೀಡಿದ ಮೋದಿ

ಪೊಂಗಲ್ ಹಬ್ಬದ ಈ ಶುಭ ಸಂದರ್ಭದಲ್ಲಿ ರಾಷ್ಟ್ರದ ಐಕ್ಯತೆಯನ್ನು ಬಲಪಡಿಸುವ ಸಂಕಲ್ಪಕ್ಕೆ ನಮ್ಮನ್ನು ನಾವು ಪುನಃ ಸಮರ್ಪಿಸಿಕೊಳ್ಳೋಣ ಎಂಬ ಕರೆ ನೀಡಿದ ಮೋದಿ

8 / 11
ಎಲ್ಲ ಹಬ್ಬಗಳೂ ಒಂದಲ್ಲ ಒಂದು ರೀತಿಯಲ್ಲಿ ಕೃಷಿಗೆ ಸಂಬಂಧಿಸಿವೆ ಎಂದು. ದೇಶದಲ್ಲಿ ಮೂರು ಕೋಟಿಗೂ ಹೆಚ್ಚು ರೈತರು ಶ್ರೀ ಅನ್ನ (ಸಿರಿ ಧಾನ್ಯಗಳು) ಉತ್ಪಾದನೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದ ಪ್ರಧಾನಿ

ಎಲ್ಲ ಹಬ್ಬಗಳೂ ಒಂದಲ್ಲ ಒಂದು ರೀತಿಯಲ್ಲಿ ಕೃಷಿಗೆ ಸಂಬಂಧಿಸಿವೆ ಎಂದು. ದೇಶದಲ್ಲಿ ಮೂರು ಕೋಟಿಗೂ ಹೆಚ್ಚು ರೈತರು ಶ್ರೀ ಅನ್ನ (ಸಿರಿ ಧಾನ್ಯಗಳು) ಉತ್ಪಾದನೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದ ಪ್ರಧಾನಿ

9 / 11
ನಾವು ಶ್ರೀ ಅನ್ನವನ್ನು ಪ್ರಚಾರ ಮಾಡಿದರೆ, ಈ ಮೂರು ಕೋಟಿ ರೈತರಿಗೆ ನೇರವಾಗಿ ಲಾಭವಾಗುತ್ತದೆ.

ನಾವು ಶ್ರೀ ಅನ್ನವನ್ನು ಪ್ರಚಾರ ಮಾಡಿದರೆ, ಈ ಮೂರು ಕೋಟಿ ರೈತರಿಗೆ ನೇರವಾಗಿ ಲಾಭವಾಗುತ್ತದೆ.

10 / 11
ಪೊಂಗಲ್ ತಮಿಳರು ಆಚರಿಸುವ ಸುಗ್ಗಿಯ ಹಬ್ಬ. ಸಮೃದ್ಧವಾದ ಸುಗ್ಗಿಗೆ ಕೊಡುಗೆ ನೀಡಲು ಸಹಾಯ ಮಾಡುವ ಸೂರ್ಯ, ಪ್ರಕೃತಿ ಮತ್ತು ವಿವಿಧ ಕೃಷಿ ಪ್ರಾಣಿಗಳಿಗೆ ಧನ್ಯವಾದ ಅರ್ಪಿಸುವ ಆಚರಣೆಯಾಗಿದೆ. ನಾಲ್ಕು ದಿನಗಳ ಕಾಲ ಆಚರಿಸಲಾಗುವ ಈ ಹಬ್ಬವು ಥಾಯ್ ಎಂಬ ತಮಿಳು ತಿಂಗಳ ಆರಂಭವನ್ನು ಸೂಚಿಸುತ್ತದೆ, ಇದನ್ನು ಮಂಗಳಕರ ತಿಂಗಳು ಎಂದು ಪರಿಗಣಿಸಲಾಗಿದೆ.

ಪೊಂಗಲ್ ತಮಿಳರು ಆಚರಿಸುವ ಸುಗ್ಗಿಯ ಹಬ್ಬ. ಸಮೃದ್ಧವಾದ ಸುಗ್ಗಿಗೆ ಕೊಡುಗೆ ನೀಡಲು ಸಹಾಯ ಮಾಡುವ ಸೂರ್ಯ, ಪ್ರಕೃತಿ ಮತ್ತು ವಿವಿಧ ಕೃಷಿ ಪ್ರಾಣಿಗಳಿಗೆ ಧನ್ಯವಾದ ಅರ್ಪಿಸುವ ಆಚರಣೆಯಾಗಿದೆ. ನಾಲ್ಕು ದಿನಗಳ ಕಾಲ ಆಚರಿಸಲಾಗುವ ಈ ಹಬ್ಬವು ಥಾಯ್ ಎಂಬ ತಮಿಳು ತಿಂಗಳ ಆರಂಭವನ್ನು ಸೂಚಿಸುತ್ತದೆ, ಇದನ್ನು ಮಂಗಳಕರ ತಿಂಗಳು ಎಂದು ಪರಿಗಣಿಸಲಾಗಿದೆ.

11 / 11

Published On - 6:28 pm, Sun, 14 January 24

Follow us
ಲೋಕಸಭಾ ಚುನಾವಣೆಯಲ್ಲಿ ಸೋಲ್ತೀನಿ ಅಂತ ನನಗೆ ಗೊತ್ತಿತ್ತು: ಕೆಎಸ್ ಈಶ್ವರಪ್ಪ
ಲೋಕಸಭಾ ಚುನಾವಣೆಯಲ್ಲಿ ಸೋಲ್ತೀನಿ ಅಂತ ನನಗೆ ಗೊತ್ತಿತ್ತು: ಕೆಎಸ್ ಈಶ್ವರಪ್ಪ
ವಂಚನೆ ಕೇಸ್​ನಲ್ಲಿ ಪ್ರಲ್ಹಾದ್ ಜೋಶಿ ಪಾತ್ರ ಏನೂ ಇಲ್ಲ: ದೂರುದಾರೆ ಸ್ಪಷ್ಟನೆ
ವಂಚನೆ ಕೇಸ್​ನಲ್ಲಿ ಪ್ರಲ್ಹಾದ್ ಜೋಶಿ ಪಾತ್ರ ಏನೂ ಇಲ್ಲ: ದೂರುದಾರೆ ಸ್ಪಷ್ಟನೆ
ಯಾರೇ ಗಣತಿ ಮಾಡಿಸಿದರೂ ಜಾತಿಗಳಿಗೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು: ಶಾಸಕ
ಯಾರೇ ಗಣತಿ ಮಾಡಿಸಿದರೂ ಜಾತಿಗಳಿಗೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು: ಶಾಸಕ
ಪಂತ್ ಪವರ್​ಗೆ ಚಿನ್ನಸ್ವಾಮಿ ಮೇಲ್ಛಾವಣಿಗೆ ಬಿದ್ದ ಚೆಂಡು; ವಿಡಿಯೋ
ಪಂತ್ ಪವರ್​ಗೆ ಚಿನ್ನಸ್ವಾಮಿ ಮೇಲ್ಛಾವಣಿಗೆ ಬಿದ್ದ ಚೆಂಡು; ವಿಡಿಯೋ
ಶಿವಕುಮಾರ್ ಪ್ರಕಾರ ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಇಲ್ಲ!
ಶಿವಕುಮಾರ್ ಪ್ರಕಾರ ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಇಲ್ಲ!
ಮಳೆಯಾಗುವಾಗ ಹೆಬ್ಬಾಳ ರಸ್ತೆ ಅತಿಹೆಚ್ಚು ಪ್ರಭಾವಕ್ಕೊಳಾಗಾಗಲು ಹಲವು ಕಾರಣಗಳು
ಮಳೆಯಾಗುವಾಗ ಹೆಬ್ಬಾಳ ರಸ್ತೆ ಅತಿಹೆಚ್ಚು ಪ್ರಭಾವಕ್ಕೊಳಾಗಾಗಲು ಹಲವು ಕಾರಣಗಳು
ಮತ್ತೊಂದು ಭೂಹಗರಣದಲ್ಲಿ ಪಾರ್ವತಿ ಸಿದ್ದರಾಮಯ್ಯ, ವಿವರ ನೀಡಿದ ಗಂಗರಾಜು
ಮತ್ತೊಂದು ಭೂಹಗರಣದಲ್ಲಿ ಪಾರ್ವತಿ ಸಿದ್ದರಾಮಯ್ಯ, ವಿವರ ನೀಡಿದ ಗಂಗರಾಜು
ತಪ್ಪು ನಡೆಯಿತೇ? ಕಟಕಟೆಯಲ್ಲಿ ಬಿಗ್​ಬಾಸ್: ವಿಚಾರಣೆ ನಡೆಸಲಿರುವ ಸುದೀಪ್
ತಪ್ಪು ನಡೆಯಿತೇ? ಕಟಕಟೆಯಲ್ಲಿ ಬಿಗ್​ಬಾಸ್: ವಿಚಾರಣೆ ನಡೆಸಲಿರುವ ಸುದೀಪ್
ಕಾರ್ಯಕರ್ತನಾಗಿ ಪಕ್ಷ ನೀಡಿರುವ ಜವಾಬ್ದಾರಿ ನಿಭಾಯಿಸುತ್ತಿರುವೆ: ನಿಖಿಲ್
ಕಾರ್ಯಕರ್ತನಾಗಿ ಪಕ್ಷ ನೀಡಿರುವ ಜವಾಬ್ದಾರಿ ನಿಭಾಯಿಸುತ್ತಿರುವೆ: ನಿಖಿಲ್
ಅರಚುತ್ತಾ, ಕಿರುಚುತ್ತಾ, ರಿಷಭ್ ಪಂತ್ ರನೌಟ್ ತಪ್ಪಿಸಿದ ಸರ್ಫರಾಝ್ ಖಾನ್
ಅರಚುತ್ತಾ, ಕಿರುಚುತ್ತಾ, ರಿಷಭ್ ಪಂತ್ ರನೌಟ್ ತಪ್ಪಿಸಿದ ಸರ್ಫರಾಝ್ ಖಾನ್