AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣದ ವಾರಂಗಲ್​​​ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ; ಚಿತ್ರಗಳಲ್ಲಿ ನೋಡಿ

ತೆಲಂಗಾಣದ ವಾರಂಗಲ್​​ಗೆ ಭೇಟಿ ನೀಡಿರುವ ಮೋದಿ ಅಲ್ಲಿನ ಭದ್ರಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ. ಇದಾದ ನಂತರ ಹಲವಾರು ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ಪ್ರಧಾನಿಯವರ ತೆಲಂಗಾಣ ಭೇಟಿಯ ಚಿತ್ರಗಳು ಇಲ್ಲಿವೆ

ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jul 08, 2023 | 2:28 PM

Share
ಪ್ರಧಾನಿ ನರೇಂದ್ರ ಮೋದಿ ಅವರು ತೆಲಂಗಾಣದ ವಾರಂಗಲ್‌ಗೆ ಆಗಮಿಸಿದಾಗ ಅವರನ್ನು ಸ್ವಾಗತಿಸುತ್ತಿರುವುದು

ಪ್ರಧಾನಿ ನರೇಂದ್ರ ಮೋದಿ ಅವರು ತೆಲಂಗಾಣದ ವಾರಂಗಲ್‌ಗೆ ಆಗಮಿಸಿದಾಗ ಅವರನ್ನು ಸ್ವಾಗತಿಸುತ್ತಿರುವುದು

1 / 9
ವಾರಂಗಲ್‌ನ ಭದ್ರಕಾಳಿ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಹಸುವಿಗೆ ಹುಲ್ಲು ನೀಡುತ್ತಿರುವುದು

ವಾರಂಗಲ್‌ನ ಭದ್ರಕಾಳಿ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಹಸುವಿಗೆ ಹುಲ್ಲು ನೀಡುತ್ತಿರುವುದು

2 / 9
ತೆಲಂಗಾಣದ ವಾರಂಗಲ್‌ನಲ್ಲಿರುವ ಭದ್ರಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ

ತೆಲಂಗಾಣದ ವಾರಂಗಲ್‌ನಲ್ಲಿರುವ ಭದ್ರಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ

3 / 9
ತೆಲಂಗಾಣ ಹೊಸ ರಾಜ್ಯವಾಗಿರಬಹುದು, ಆದರೆ ಭಾರತದ ಇತಿಹಾಸದಲ್ಲಿ ಅದರ ಜನರ ಕೊಡುಗೆ ಯಾವಾಗಲೂ ಅದ್ಭುತವಾಗಿದೆ ಎಂದ ಪ್ರಧಾನಿ ಮೋದಿ

ತೆಲಂಗಾಣ ಹೊಸ ರಾಜ್ಯವಾಗಿರಬಹುದು, ಆದರೆ ಭಾರತದ ಇತಿಹಾಸದಲ್ಲಿ ಅದರ ಜನರ ಕೊಡುಗೆ ಯಾವಾಗಲೂ ಅದ್ಭುತವಾಗಿದೆ ಎಂದ ಪ್ರಧಾನಿ ಮೋದಿ

4 / 9
ತೆಲಂಗಾಣದ ವಾರಂಗಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ್ದಾರೆ

ತೆಲಂಗಾಣದ ವಾರಂಗಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ್ದಾರೆ

5 / 9
ಭದ್ರಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಮೋದಿ

ಭದ್ರಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಮೋದಿ

6 / 9
ಭದ್ರಕಾಳಿ ದೇವಸ್ಥಾನದ ದೃಶ್ಯ

ಭದ್ರಕಾಳಿ ದೇವಸ್ಥಾನದ ದೃಶ್ಯ

7 / 9
2021ರ ಮುನ್ಸಿಪಲ್ ಚುನಾವಣೆಯಲ್ಲಿ ಬಿಜೆಪಿ ತನ್ನ ಟ್ರೇಲರ್ ಅನ್ನು ತೋರಿಸಿದೆ. ಈಗ ತೆಲಂಗಾಣದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಿಆರ್‌ಎಸ್ ಮತ್ತು ಕಾಂಗ್ರೆಸ್ ಅನ್ನು ಅಳಿಸಿಹಾಕಲಿದೆ ಎಂದು ತೆಲಂಗಾಣದ ವಾರಂಗಲ್‌ನಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಮೋದಿ ಹೇಳಿದ್ದಾರೆ.

2021ರ ಮುನ್ಸಿಪಲ್ ಚುನಾವಣೆಯಲ್ಲಿ ಬಿಜೆಪಿ ತನ್ನ ಟ್ರೇಲರ್ ಅನ್ನು ತೋರಿಸಿದೆ. ಈಗ ತೆಲಂಗಾಣದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಿಆರ್‌ಎಸ್ ಮತ್ತು ಕಾಂಗ್ರೆಸ್ ಅನ್ನು ಅಳಿಸಿಹಾಕಲಿದೆ ಎಂದು ತೆಲಂಗಾಣದ ವಾರಂಗಲ್‌ನಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಮೋದಿ ಹೇಳಿದ್ದಾರೆ.

8 / 9
ಕೇಂದ್ರ ಸಚಿವ ಮತ್ತು ತೆಲಂಗಾಣ ಬಿಜೆಪಿ ಮುಖ್ಯಸ್ಥ ಜಿ ಕಿಶನ್ ರೆಡ್ಡಿ ಅವರು ವಾರಂಗಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಉಡುಗೊರೆ ನೀಡಿದ್ದಾರೆ

ಕೇಂದ್ರ ಸಚಿವ ಮತ್ತು ತೆಲಂಗಾಣ ಬಿಜೆಪಿ ಮುಖ್ಯಸ್ಥ ಜಿ ಕಿಶನ್ ರೆಡ್ಡಿ ಅವರು ವಾರಂಗಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಉಡುಗೊರೆ ನೀಡಿದ್ದಾರೆ

9 / 9
Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ