ನಾಲ್ಕು ರಾಜ್ಯಗಳಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ, ನಾನಾ ಯೋಜನೆಗಳಿಗೆ ಶಂಕುಸ್ಥಾಪನೆ

ಸಾಧು ಶ್ರೀನಾಥ್​

Updated on: Jul 06, 2023 | 6:40 PM

Prime Minister Narendra Modi: ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 7 ಮತ್ತು 8 ರಂದು ನಾಲ್ಕು ರಾಜ್ಯಗಳಲ್ಲಿ ಬಿರುಗಾಳಿ ಪ್ರವಾಸ ನಡೆಸಲಿದ್ದಾರೆ.

1 / 6
 ಜುಲೈ 8 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಿಕಾನೇರ್ ರೈಲು ನಿಲ್ದಾಣದ ಪುನರಾಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸುಮಾರು 450 ಕೋಟಿ ರೂ. ವೆಚ್ಚದಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗುವುದು. ಪುನರಾಭಿವೃದ್ಧಿ ಕಾರ್ಯವು ಎಲ್ಲಾ ಪ್ಲಾಟ್‌ಫಾರ್ಮ್‌ಗಳ ನವೀಕರಣವನ್ನು ಒಳಗೊಂಡಿರುತ್ತದೆ ಮತ್ತು ರೈಲ್ವೇ ನಿಲ್ದಾಣದ ಅಸ್ತಿತ್ವದಲ್ಲಿರುವ ರಚನೆಯ ಪಾರಂಪರಿಕ ಸ್ಥಾನಮಾನದ ಸಂರಕ್ಷಣೆಯನ್ನು ಖಾತ್ರಿಪಡಿಸುತ್ತದೆ.

ಜುಲೈ 8 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಿಕಾನೇರ್ ರೈಲು ನಿಲ್ದಾಣದ ಪುನರಾಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸುಮಾರು 450 ಕೋಟಿ ರೂ. ವೆಚ್ಚದಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗುವುದು. ಪುನರಾಭಿವೃದ್ಧಿ ಕಾರ್ಯವು ಎಲ್ಲಾ ಪ್ಲಾಟ್‌ಫಾರ್ಮ್‌ಗಳ ನವೀಕರಣವನ್ನು ಒಳಗೊಂಡಿರುತ್ತದೆ ಮತ್ತು ರೈಲ್ವೇ ನಿಲ್ದಾಣದ ಅಸ್ತಿತ್ವದಲ್ಲಿರುವ ರಚನೆಯ ಪಾರಂಪರಿಕ ಸ್ಥಾನಮಾನದ ಸಂರಕ್ಷಣೆಯನ್ನು ಖಾತ್ರಿಪಡಿಸುತ್ತದೆ.

2 / 6
ನಾಲ್ಕು ರಾಜ್ಯಗಳಿಗೆ ಪ್ರಧಾನಿ ಮೋದಿ ಭೇಟಿ, ಹಲವಾರು ಯೋಜನೆಗಳಿಗೆ ಶಂಕುಸ್ಥಾಪನೆ. ಜುಲೈ 8 ರಂದು ಅಮೃತಸರ ಜಾಮ್‌ನಗರ ಆರ್ಥಿಕ ಕಾರಿಡಾರ್ ಉದ್ಘಾಟನೆ ಮತ್ತು ಬಿಕಾನೇರ್ ರೈಲು ನಿಲ್ದಾಣದ ಮರು ಅಭಿವೃದ್ಧಿಗೆ ಅಡಿಪಾಯ ಹಾಕಲಿರುವ ಪ್ರಧಾನಿ ಮೋದಿ ಫೋಟೋಗಳನ್ನು ನೋಡಿ

ನಾಲ್ಕು ರಾಜ್ಯಗಳಿಗೆ ಪ್ರಧಾನಿ ಮೋದಿ ಭೇಟಿ, ಹಲವಾರು ಯೋಜನೆಗಳಿಗೆ ಶಂಕುಸ್ಥಾಪನೆ. ಜುಲೈ 8 ರಂದು ಅಮೃತಸರ ಜಾಮ್‌ನಗರ ಆರ್ಥಿಕ ಕಾರಿಡಾರ್ ಉದ್ಘಾಟನೆ ಮತ್ತು ಬಿಕಾನೇರ್ ರೈಲು ನಿಲ್ದಾಣದ ಮರು ಅಭಿವೃದ್ಧಿಗೆ ಅಡಿಪಾಯ ಹಾಕಲಿರುವ ಪ್ರಧಾನಿ ಮೋದಿ ಫೋಟೋಗಳನ್ನು ನೋಡಿ

3 / 6
ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 7 ಮತ್ತು 8 ರಂದು ನಾಲ್ಕು ರಾಜ್ಯಗಳಲ್ಲಿ ಬಿರುಗಾಳಿ ಪ್ರವಾಸ ನಡೆಸಲಿದ್ದಾರೆ. ತೆಲಂಗಾಣ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಸುಮಾರು 50 ಸಾವಿರ ಕೋಟಿ ರೂ. ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 7 ಮತ್ತು 8 ರಂದು ನಾಲ್ಕು ರಾಜ್ಯಗಳಲ್ಲಿ ಬಿರುಗಾಳಿ ಪ್ರವಾಸ ನಡೆಸಲಿದ್ದಾರೆ. ತೆಲಂಗಾಣ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಸುಮಾರು 50 ಸಾವಿರ ಕೋಟಿ ರೂ. ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

4 / 6
ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 7 ಮತ್ತು 8 ರಂದು ನಾಲ್ಕು ರಾಜ್ಯಗಳಲ್ಲಿ ಬಿರುಗಾಳಿ ಪ್ರವಾಸ ನಡೆಸಲಿದ್ದಾರೆ. ತೆಲಂಗಾಣ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಸುಮಾರು 50 ಸಾವಿರ ಕೋಟಿ ರೂ. ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 7 ಮತ್ತು 8 ರಂದು ನಾಲ್ಕು ರಾಜ್ಯಗಳಲ್ಲಿ ಬಿರುಗಾಳಿ ಪ್ರವಾಸ ನಡೆಸಲಿದ್ದಾರೆ. ತೆಲಂಗಾಣ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಸುಮಾರು 50 ಸಾವಿರ ಕೋಟಿ ರೂ. ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

5 / 6
ನಂತರ, ಅದೇ ದಿನ, ಬಿಕಾನೇರ್‌ನಲ್ಲಿ ಅಮೃತಸರ ಜಾಮ್‌ನಗರ ರೈಲ್ವೆ ಕಾರಿಡಾರ್ ನಡುವೆ ಆರು ಪಥಗಳ ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ವೇಯನ್ನು ಪ್ರಧಾನಿ ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಈ ಎಕ್ಸ್‌ಪ್ರೆಸ್‌ ವೇಯನ್ನು ರೂ. 11,125 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಈ ವಿಭಾಗವು ಹನುಮಂಗರ್ ಜಿಲ್ಲೆಯ ಜಕ್ಷ್ವಾಲಿಯಿಂದ ಜಲೋರ್ ಜಿಲ್ಲೆಯ ಖೇತವಾನ್ ವಾಸ್ ವರೆಗೆ ನಡೆಯುತ್ತದೆ.

ನಂತರ, ಅದೇ ದಿನ, ಬಿಕಾನೇರ್‌ನಲ್ಲಿ ಅಮೃತಸರ ಜಾಮ್‌ನಗರ ರೈಲ್ವೆ ಕಾರಿಡಾರ್ ನಡುವೆ ಆರು ಪಥಗಳ ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ವೇಯನ್ನು ಪ್ರಧಾನಿ ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಈ ಎಕ್ಸ್‌ಪ್ರೆಸ್‌ ವೇಯನ್ನು ರೂ. 11,125 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಈ ವಿಭಾಗವು ಹನುಮಂಗರ್ ಜಿಲ್ಲೆಯ ಜಕ್ಷ್ವಾಲಿಯಿಂದ ಜಲೋರ್ ಜಿಲ್ಲೆಯ ಖೇತವಾನ್ ವಾಸ್ ವರೆಗೆ ನಡೆಯುತ್ತದೆ.

6 / 6
ಈ ಎಕ್ಸ್‌ಪ್ರೆಸ್‌ವೇ ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ. ಇದು ಪ್ರಮುಖ ನಗರಗಳು ಮತ್ತು ಕೈಗಾರಿಕಾ ಕಾರಿಡಾರ್‌ಗಳ ನಡುವಿನ ಪ್ರಯಾಣ ಸಂಪರ್ಕವನ್ನು ಸುಧಾರಿಸುತ್ತದೆ. ಸರಕುಗಳ ಸಾಗಣೆಯನ್ನು ಸುಗಮಗೊಳಿಸುತ್ತದೆ ಮತ್ತು ಪ್ರವಾಸೋದ್ಯಮ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಹೆಚ್ಚಿಸುತ್ತದೆ.

ಈ ಎಕ್ಸ್‌ಪ್ರೆಸ್‌ವೇ ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ. ಇದು ಪ್ರಮುಖ ನಗರಗಳು ಮತ್ತು ಕೈಗಾರಿಕಾ ಕಾರಿಡಾರ್‌ಗಳ ನಡುವಿನ ಪ್ರಯಾಣ ಸಂಪರ್ಕವನ್ನು ಸುಧಾರಿಸುತ್ತದೆ. ಸರಕುಗಳ ಸಾಗಣೆಯನ್ನು ಸುಗಮಗೊಳಿಸುತ್ತದೆ ಮತ್ತು ಪ್ರವಾಸೋದ್ಯಮ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಹೆಚ್ಚಿಸುತ್ತದೆ.

Loading...
Unable to load recommendations.
Follow Us