AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priya Anand: ಮಾದಕ ನೋಟದಿಂದ ಗಮನ ಸೆಳೆದ ನಟಿ ಪ್ರಿಯಾ ಆನಂದ್

ಪ್ರಿಯಾ ಆನಂದ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಶೂಟ್​ಗಳನ್ನು ಮಾಡಿ ಹಂಚಿಕೊಳ್ಳುತ್ತಿರುತ್ತಾರೆ. ಈ ಕಾರಣದಿಂದಲೂ ಅವರಿಗೆ ಅಭಿಮಾನಿ ಬಳಗ ಹಿರಿದಾಗುತ್ತಿದೆ. ಅವರನ್ನು ಒಂದು ಕೋಟಿಗೂ ಅಧಿಕ ಮಂದಿ ಹಿಂಬಾಲಿಸುತ್ತಿದ್ದಾರೆ.

TV9 Web
| Edited By: |

Updated on: Jul 10, 2022 | 7:30 AM

Share
ನಟಿ ಪ್ರಿಯಾ ಆನಂದ್ ಅವರು ಕನ್ನಡ ಮಂದಿಗೆ ಹೆಚ್ಚು ಪರಿಚಿತರಾಗಿದ್ದಾರೆ. ಪುನೀತ್ ರಾಜ್​ಕುಮಾರ್ ನಟನೆಯ ‘ರಾಜಕುಮಾರ’ ಹಾಗೂ ‘ಜೇಮ್ಸ್’ ಚಿತ್ರದಲ್ಲಿ ಅವರು ನಟಿಸಿದ್ದಾರೆ. ಈ ಕಾರಣಕ್ಕೆ ಅವರು ಕರ್ನಾಟಕದಲ್ಲಿ ಸಖತ್ ಜನಪ್ರಿಯತೆ ಪಡೆದುಕೊಂಡಿದ್ದಾರೆ.

ನಟಿ ಪ್ರಿಯಾ ಆನಂದ್ ಅವರು ಕನ್ನಡ ಮಂದಿಗೆ ಹೆಚ್ಚು ಪರಿಚಿತರಾಗಿದ್ದಾರೆ. ಪುನೀತ್ ರಾಜ್​ಕುಮಾರ್ ನಟನೆಯ ‘ರಾಜಕುಮಾರ’ ಹಾಗೂ ‘ಜೇಮ್ಸ್’ ಚಿತ್ರದಲ್ಲಿ ಅವರು ನಟಿಸಿದ್ದಾರೆ. ಈ ಕಾರಣಕ್ಕೆ ಅವರು ಕರ್ನಾಟಕದಲ್ಲಿ ಸಖತ್ ಜನಪ್ರಿಯತೆ ಪಡೆದುಕೊಂಡಿದ್ದಾರೆ.

1 / 5
ಪ್ರಿಯಾ ಆನಂದ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಶೂಟ್​ಗಳನ್ನು ಮಾಡಿ ಹಂಚಿಕೊಳ್ಳುತ್ತಿರುತ್ತಾರೆ. ಈ ಕಾರಣದಿಂದಲೂ ಅವರಿಗೆ ಅಭಿಮಾನಿ ಬಳಗ ಹಿರಿದಾಗುತ್ತಿದೆ. ಅವರನ್ನು ಒಂದು ಕೋಟಿಗೂ ಅಧಿಕ ಮಂದಿ ಹಿಂಬಾಲಿಸುತ್ತಿದ್ದಾರೆ.

ಪ್ರಿಯಾ ಆನಂದ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಶೂಟ್​ಗಳನ್ನು ಮಾಡಿ ಹಂಚಿಕೊಳ್ಳುತ್ತಿರುತ್ತಾರೆ. ಈ ಕಾರಣದಿಂದಲೂ ಅವರಿಗೆ ಅಭಿಮಾನಿ ಬಳಗ ಹಿರಿದಾಗುತ್ತಿದೆ. ಅವರನ್ನು ಒಂದು ಕೋಟಿಗೂ ಅಧಿಕ ಮಂದಿ ಹಿಂಬಾಲಿಸುತ್ತಿದ್ದಾರೆ.

2 / 5
ಪ್ರಿಯಾ ಆನಂದ್ ಹಾಗೂ ಪುನೀತ್ ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಪುನೀತ್ ನಿಧನ ಹೊಂದಿದ ಸಂದರ್ಭದಲ್ಲಿ ಪ್ರಿಯಾ ಆನಂದ್ ಸಂತಾಪ ಸೂಚಿಸಿದ್ದರು.

ಪ್ರಿಯಾ ಆನಂದ್ ಹಾಗೂ ಪುನೀತ್ ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಪುನೀತ್ ನಿಧನ ಹೊಂದಿದ ಸಂದರ್ಭದಲ್ಲಿ ಪ್ರಿಯಾ ಆನಂದ್ ಸಂತಾಪ ಸೂಚಿಸಿದ್ದರು.

3 / 5
ಸದ್ಯ ಪ್ರಿಯಾ ಆನಂದ್ ಅವರು ಮೂರು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈ ವರ್ಷ ‘ಜೇಮ್ಸ್’ ಹೊರತುಪಡಿಸಿ ಅವರ ಬೇರೆ ಯಾವುದೇ ಸಿನಿಮಾ ತೆರೆಗೆ ಬಂದಿಲ್ಲ.

ಸದ್ಯ ಪ್ರಿಯಾ ಆನಂದ್ ಅವರು ಮೂರು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈ ವರ್ಷ ‘ಜೇಮ್ಸ್’ ಹೊರತುಪಡಿಸಿ ಅವರ ಬೇರೆ ಯಾವುದೇ ಸಿನಿಮಾ ತೆರೆಗೆ ಬಂದಿಲ್ಲ.

4 / 5
ಪ್ರಿಯಾ ಆನಂದ್

ಪ್ರಿಯಾ ಆನಂದ್

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್