AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಕಲ್ ಬಾಲ್ ಲೀಗ್: ಉತ್ತಮ ಆಟ ಮುಂದುವರಿಸಿದ ಅಟ್ಲಿ ಒಡೆತನದ ‘ಬೆಂಗಳೂರು ಜವಾನ್ಸ್’ ತಂಡ

ಮೊದಲ ಪಿಕಲ್ ಬಾಲ್ ಲೀಗ್​​ನಲ್ಲಿ ಗೆದ್ದು ‘ಬೆಂಗಳೂರು ಜವಾನ್ಸ್’ ತಂಡವು ಚಾಂಪಿಯನ್ ಆಗಿತ್ತು. ಈಗ ಮತ್ತೆ ಆ ಪಟ್ಟಕ್ಕಾಗಿ ಭರ್ಜರಿ ಪೈಪೋಟಿ ನೀಡುತ್ತಿದೆ. ಅಟ್ಲಿ ಮತ್ತು ಪ್ರಿಯಾ ಅಟ್ಲಿ ಅವರ ಒಡೆತನದ ಈ ತಂಡವು ಇತ್ತೀಚೆಗೆ ನಡೆದ ಮ್ಯಾಚ್​​ನಲ್ಲಿ ಜಯ ಸಾಧಿಸಿದೆ. ಅದರಿಂದ ಅಟ್ಲಿ ಖುಷಿಯಾಗಿದ್ದಾರೆ.

ಮದನ್​ ಕುಮಾರ್​
|

Updated on: Jan 30, 2026 | 5:56 PM

Share
ವಿಶ್ವ ಪಿಕಲ್ ಬಾಲ್ ಲೀಗ್ 2ನೇ ಸೀಸನ್ ಇತ್ತೀಚೆಗೆ ಪ್ರಾರಂಭ ಆಗಿದೆ. ಈ ಮ್ಯಾಚ್​ನಲ್ಲಿ ‘ಬೆಂಗಳೂರು ಜವಾನ್ಸ್’ ತಂಡವು ‘ಪುಣೆ ಯುನೈಟೆಡ್’ ವಿರುದ್ಧ 5-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡುವ ಮೂಲಕ ಭರ್ಜರಿ ಗೆಲುವು ಸಾಧಿಸಿದೆ.

ವಿಶ್ವ ಪಿಕಲ್ ಬಾಲ್ ಲೀಗ್ 2ನೇ ಸೀಸನ್ ಇತ್ತೀಚೆಗೆ ಪ್ರಾರಂಭ ಆಗಿದೆ. ಈ ಮ್ಯಾಚ್​ನಲ್ಲಿ ‘ಬೆಂಗಳೂರು ಜವಾನ್ಸ್’ ತಂಡವು ‘ಪುಣೆ ಯುನೈಟೆಡ್’ ವಿರುದ್ಧ 5-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡುವ ಮೂಲಕ ಭರ್ಜರಿ ಗೆಲುವು ಸಾಧಿಸಿದೆ.

1 / 5
ಪ್ರಿಯಾ ಅಟ್ಲೀ ಮತ್ತು ಖ್ಯಾತ ನಿರ್ದೇಶಕ ಅಟ್ಲೀ ಮಾಲೀಕತ್ವದ ಬೆಂಗಳೂರು ಜವಾನ್ಸ್ ತಂಡವು ವಿಶ್ವ ಪಿಕಲ್ ಬಾಲ್ ಲೀಗ್​ನ ಮೊದಲ ಸೀಸನ್​ನ ಚಾಂಪಿಯನ್ ತಂಡವಾಗಿದ್ದು, ಮತ್ತೆ ತನ್ನ ಉತ್ತಮ ಆಟ ಮುಂದುವರಿಸಿದೆ.

ಪ್ರಿಯಾ ಅಟ್ಲೀ ಮತ್ತು ಖ್ಯಾತ ನಿರ್ದೇಶಕ ಅಟ್ಲೀ ಮಾಲೀಕತ್ವದ ಬೆಂಗಳೂರು ಜವಾನ್ಸ್ ತಂಡವು ವಿಶ್ವ ಪಿಕಲ್ ಬಾಲ್ ಲೀಗ್​ನ ಮೊದಲ ಸೀಸನ್​ನ ಚಾಂಪಿಯನ್ ತಂಡವಾಗಿದ್ದು, ಮತ್ತೆ ತನ್ನ ಉತ್ತಮ ಆಟ ಮುಂದುವರಿಸಿದೆ.

2 / 5
ಈ ಮ್ಯಾಚ್ ಗೆಲ್ಲುವುದರ ಮೂಲಕ ‘ಬೆಂಗಳೂರು ಜವಾನ್ಸ್’ ತಂಡ ಮುನ್ನುಗ್ಗುತ್ತಿದೆ. ಮೊದಲ ಸೀಸನ್ ಗೆದ್ದ ಹಾಗೇ 2ನೇ ಸೀಸನ್ ಗೆದ್ದು, ತನ್ನ ಚಾಂಪಿಯನ್ ಪಟ್ಟ ಉಳಿಸಿಕೊಳ್ಳಲು ಸಜ್ಜಾಗಿದೆ ಎಂಬ ಸಂದೇಶವನ್ನು ನೀಡಿದೆ.

ಈ ಮ್ಯಾಚ್ ಗೆಲ್ಲುವುದರ ಮೂಲಕ ‘ಬೆಂಗಳೂರು ಜವಾನ್ಸ್’ ತಂಡ ಮುನ್ನುಗ್ಗುತ್ತಿದೆ. ಮೊದಲ ಸೀಸನ್ ಗೆದ್ದ ಹಾಗೇ 2ನೇ ಸೀಸನ್ ಗೆದ್ದು, ತನ್ನ ಚಾಂಪಿಯನ್ ಪಟ್ಟ ಉಳಿಸಿಕೊಳ್ಳಲು ಸಜ್ಜಾಗಿದೆ ಎಂಬ ಸಂದೇಶವನ್ನು ನೀಡಿದೆ.

3 / 5
‘ಬೆಂಗಳೂರು ಜವಾನ್ಸ್’ ತಂಡವು ಆತ್ಮ ವಿಶ್ವಾಸ ಮತ್ತು ಛಲದೊಂದಿದೆ ಉತ್ತಮ ಪ್ರದರ್ಶನ ನೀಡಿದೆ. ಇದು ಬಲಿಷ್ಠ ತಂಡಗಳಲ್ಲಿ ಒಂದಾಗಿದೆ. ಮ್ಯಾಚ್ ನಡೆಯುವಾಗ ಇಡೀ ಕ್ರೀಡಾಂಗಣದಲ್ಲಿ ‘ಜವಾನ್ಸ್’ ಮಯವಾಗಿತ್ತು.

‘ಬೆಂಗಳೂರು ಜವಾನ್ಸ್’ ತಂಡವು ಆತ್ಮ ವಿಶ್ವಾಸ ಮತ್ತು ಛಲದೊಂದಿದೆ ಉತ್ತಮ ಪ್ರದರ್ಶನ ನೀಡಿದೆ. ಇದು ಬಲಿಷ್ಠ ತಂಡಗಳಲ್ಲಿ ಒಂದಾಗಿದೆ. ಮ್ಯಾಚ್ ನಡೆಯುವಾಗ ಇಡೀ ಕ್ರೀಡಾಂಗಣದಲ್ಲಿ ‘ಜವಾನ್ಸ್’ ಮಯವಾಗಿತ್ತು.

4 / 5
ಸ್ಟೇಡಿಯಂನಲ್ಲಿ ನೆರೆದಿದ್ದ ನಿರ್ದೇಶಕ ಅಟ್ಲಿ ಅವರ ಅಭಿಮಾನಿಗಳ ಹರ್ಷೋದ್ಗಾರ ಹಾಗೂ ಬೆಂಬಲದಿಂದ ಪಂದ್ಯಕ್ಕೆ ಮತ್ತಷ್ಟು ಮೆರುಗು ಬಂದಿತ್ತು. ತಮ್ಮ ತಂಡ ಗೆದ್ದಿದ್ದಕ್ಕೆ ಅಟ್ಲಿ ಅವರಿಗೆ ಸಖತ್ ಖುಷಿ ಆಗಿದೆ.

ಸ್ಟೇಡಿಯಂನಲ್ಲಿ ನೆರೆದಿದ್ದ ನಿರ್ದೇಶಕ ಅಟ್ಲಿ ಅವರ ಅಭಿಮಾನಿಗಳ ಹರ್ಷೋದ್ಗಾರ ಹಾಗೂ ಬೆಂಬಲದಿಂದ ಪಂದ್ಯಕ್ಕೆ ಮತ್ತಷ್ಟು ಮೆರುಗು ಬಂದಿತ್ತು. ತಮ್ಮ ತಂಡ ಗೆದ್ದಿದ್ದಕ್ಕೆ ಅಟ್ಲಿ ಅವರಿಗೆ ಸಖತ್ ಖುಷಿ ಆಗಿದೆ.

5 / 5
ಮಹಾಶಿವರಾತ್ರಿ ಆಚರಣೆ ಯಾಕೆ ಮಾಡಬೇಕು? ಇಲ್ಲಿದೆ ಮಾಹಿತಿ
ಮಹಾಶಿವರಾತ್ರಿ ಆಚರಣೆ ಯಾಕೆ ಮಾಡಬೇಕು? ಇಲ್ಲಿದೆ ಮಾಹಿತಿ
ಈ ರಾಶಿಯವರಿಗೆ ಇಂದು ಸಿಗಲಿದೆ ಐದು ಗ್ರಹಗಳ ಶುಭ ಫಲ
ಈ ರಾಶಿಯವರಿಗೆ ಇಂದು ಸಿಗಲಿದೆ ಐದು ಗ್ರಹಗಳ ಶುಭ ಫಲ
ಟಿವಿ9ನಿಂದ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ
ಟಿವಿ9ನಿಂದ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ
ಗಂಗಾ ನದಿಯ ಥೀಮ್​ನಲ್ಲಿ ಮಹಾಶಿವರಾತ್ರಿಗೆ ಸಜ್ಜಾಗಿದೆ ಇಶಾ ಫೌಂಡೇಷನ್
ಗಂಗಾ ನದಿಯ ಥೀಮ್​ನಲ್ಲಿ ಮಹಾಶಿವರಾತ್ರಿಗೆ ಸಜ್ಜಾಗಿದೆ ಇಶಾ ಫೌಂಡೇಷನ್
ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ
ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ
ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು
ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು
ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂಟೆರೋಗೆ ಟಿವಿ9 ನವ ನಕ್ಷತ್ರ ಪ್ರಶಸ್ತಿ
ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂಟೆರೋಗೆ ಟಿವಿ9 ನವ ನಕ್ಷತ್ರ ಪ್ರಶಸ್ತಿ
ಬೂಕರ್ ಪ್ರಶಸ್ತಿ ಲೇಖಕಿ ಬಾನು ಮುಷ್ತಾಕ್​ಗೆ ಟಿವಿ9 ನವ ನಕ್ಷತ್ರ ಅವಾರ್ಡ್​​
ಬೂಕರ್ ಪ್ರಶಸ್ತಿ ಲೇಖಕಿ ಬಾನು ಮುಷ್ತಾಕ್​ಗೆ ಟಿವಿ9 ನವ ನಕ್ಷತ್ರ ಅವಾರ್ಡ್​​
ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ; ಸ್ಫೋಟಕ ಮಾಹಿತಿ ನೀಡಿದ ಎಸ್​​ಪಿ
ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ; ಸ್ಫೋಟಕ ಮಾಹಿತಿ ನೀಡಿದ ಎಸ್​​ಪಿ
ಸರ್ಕಾರಿ ಮಕ್ಕಳಿಗೆ'ಸರ್ಪ್ರೈಸ್' ಕೊಟ್ಟ ಸಚಿವ ಜಮೀರ್
ಸರ್ಕಾರಿ ಮಕ್ಕಳಿಗೆ'ಸರ್ಪ್ರೈಸ್' ಕೊಟ್ಟ ಸಚಿವ ಜಮೀರ್