AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಕಲ್ ಬಾಲ್ ಲೀಗ್: ಉತ್ತಮ ಆಟ ಮುಂದುವರಿಸಿದ ಅಟ್ಲಿ ಒಡೆತನದ ‘ಬೆಂಗಳೂರು ಜವಾನ್ಸ್’ ತಂಡ

ಮೊದಲ ಪಿಕಲ್ ಬಾಲ್ ಲೀಗ್​​ನಲ್ಲಿ ಗೆದ್ದು ‘ಬೆಂಗಳೂರು ಜವಾನ್ಸ್’ ತಂಡವು ಚಾಂಪಿಯನ್ ಆಗಿತ್ತು. ಈಗ ಮತ್ತೆ ಆ ಪಟ್ಟಕ್ಕಾಗಿ ಭರ್ಜರಿ ಪೈಪೋಟಿ ನೀಡುತ್ತಿದೆ. ಅಟ್ಲಿ ಮತ್ತು ಪ್ರಿಯಾ ಅಟ್ಲಿ ಅವರ ಒಡೆತನದ ಈ ತಂಡವು ಇತ್ತೀಚೆಗೆ ನಡೆದ ಮ್ಯಾಚ್​​ನಲ್ಲಿ ಜಯ ಸಾಧಿಸಿದೆ. ಅದರಿಂದ ಅಟ್ಲಿ ಖುಷಿಯಾಗಿದ್ದಾರೆ.

ಮದನ್​ ಕುಮಾರ್​
|

Updated on: Jan 30, 2026 | 5:56 PM

Share
ವಿಶ್ವ ಪಿಕಲ್ ಬಾಲ್ ಲೀಗ್ 2ನೇ ಸೀಸನ್ ಇತ್ತೀಚೆಗೆ ಪ್ರಾರಂಭ ಆಗಿದೆ. ಈ ಮ್ಯಾಚ್​ನಲ್ಲಿ ‘ಬೆಂಗಳೂರು ಜವಾನ್ಸ್’ ತಂಡವು ‘ಪುಣೆ ಯುನೈಟೆಡ್’ ವಿರುದ್ಧ 5-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡುವ ಮೂಲಕ ಭರ್ಜರಿ ಗೆಲುವು ಸಾಧಿಸಿದೆ.

ವಿಶ್ವ ಪಿಕಲ್ ಬಾಲ್ ಲೀಗ್ 2ನೇ ಸೀಸನ್ ಇತ್ತೀಚೆಗೆ ಪ್ರಾರಂಭ ಆಗಿದೆ. ಈ ಮ್ಯಾಚ್​ನಲ್ಲಿ ‘ಬೆಂಗಳೂರು ಜವಾನ್ಸ್’ ತಂಡವು ‘ಪುಣೆ ಯುನೈಟೆಡ್’ ವಿರುದ್ಧ 5-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡುವ ಮೂಲಕ ಭರ್ಜರಿ ಗೆಲುವು ಸಾಧಿಸಿದೆ.

1 / 5
ಪ್ರಿಯಾ ಅಟ್ಲೀ ಮತ್ತು ಖ್ಯಾತ ನಿರ್ದೇಶಕ ಅಟ್ಲೀ ಮಾಲೀಕತ್ವದ ಬೆಂಗಳೂರು ಜವಾನ್ಸ್ ತಂಡವು ವಿಶ್ವ ಪಿಕಲ್ ಬಾಲ್ ಲೀಗ್​ನ ಮೊದಲ ಸೀಸನ್​ನ ಚಾಂಪಿಯನ್ ತಂಡವಾಗಿದ್ದು, ಮತ್ತೆ ತನ್ನ ಉತ್ತಮ ಆಟ ಮುಂದುವರಿಸಿದೆ.

ಪ್ರಿಯಾ ಅಟ್ಲೀ ಮತ್ತು ಖ್ಯಾತ ನಿರ್ದೇಶಕ ಅಟ್ಲೀ ಮಾಲೀಕತ್ವದ ಬೆಂಗಳೂರು ಜವಾನ್ಸ್ ತಂಡವು ವಿಶ್ವ ಪಿಕಲ್ ಬಾಲ್ ಲೀಗ್​ನ ಮೊದಲ ಸೀಸನ್​ನ ಚಾಂಪಿಯನ್ ತಂಡವಾಗಿದ್ದು, ಮತ್ತೆ ತನ್ನ ಉತ್ತಮ ಆಟ ಮುಂದುವರಿಸಿದೆ.

2 / 5
ಈ ಮ್ಯಾಚ್ ಗೆಲ್ಲುವುದರ ಮೂಲಕ ‘ಬೆಂಗಳೂರು ಜವಾನ್ಸ್’ ತಂಡ ಮುನ್ನುಗ್ಗುತ್ತಿದೆ. ಮೊದಲ ಸೀಸನ್ ಗೆದ್ದ ಹಾಗೇ 2ನೇ ಸೀಸನ್ ಗೆದ್ದು, ತನ್ನ ಚಾಂಪಿಯನ್ ಪಟ್ಟ ಉಳಿಸಿಕೊಳ್ಳಲು ಸಜ್ಜಾಗಿದೆ ಎಂಬ ಸಂದೇಶವನ್ನು ನೀಡಿದೆ.

ಈ ಮ್ಯಾಚ್ ಗೆಲ್ಲುವುದರ ಮೂಲಕ ‘ಬೆಂಗಳೂರು ಜವಾನ್ಸ್’ ತಂಡ ಮುನ್ನುಗ್ಗುತ್ತಿದೆ. ಮೊದಲ ಸೀಸನ್ ಗೆದ್ದ ಹಾಗೇ 2ನೇ ಸೀಸನ್ ಗೆದ್ದು, ತನ್ನ ಚಾಂಪಿಯನ್ ಪಟ್ಟ ಉಳಿಸಿಕೊಳ್ಳಲು ಸಜ್ಜಾಗಿದೆ ಎಂಬ ಸಂದೇಶವನ್ನು ನೀಡಿದೆ.

3 / 5
‘ಬೆಂಗಳೂರು ಜವಾನ್ಸ್’ ತಂಡವು ಆತ್ಮ ವಿಶ್ವಾಸ ಮತ್ತು ಛಲದೊಂದಿದೆ ಉತ್ತಮ ಪ್ರದರ್ಶನ ನೀಡಿದೆ. ಇದು ಬಲಿಷ್ಠ ತಂಡಗಳಲ್ಲಿ ಒಂದಾಗಿದೆ. ಮ್ಯಾಚ್ ನಡೆಯುವಾಗ ಇಡೀ ಕ್ರೀಡಾಂಗಣದಲ್ಲಿ ‘ಜವಾನ್ಸ್’ ಮಯವಾಗಿತ್ತು.

‘ಬೆಂಗಳೂರು ಜವಾನ್ಸ್’ ತಂಡವು ಆತ್ಮ ವಿಶ್ವಾಸ ಮತ್ತು ಛಲದೊಂದಿದೆ ಉತ್ತಮ ಪ್ರದರ್ಶನ ನೀಡಿದೆ. ಇದು ಬಲಿಷ್ಠ ತಂಡಗಳಲ್ಲಿ ಒಂದಾಗಿದೆ. ಮ್ಯಾಚ್ ನಡೆಯುವಾಗ ಇಡೀ ಕ್ರೀಡಾಂಗಣದಲ್ಲಿ ‘ಜವಾನ್ಸ್’ ಮಯವಾಗಿತ್ತು.

4 / 5
ಸ್ಟೇಡಿಯಂನಲ್ಲಿ ನೆರೆದಿದ್ದ ನಿರ್ದೇಶಕ ಅಟ್ಲಿ ಅವರ ಅಭಿಮಾನಿಗಳ ಹರ್ಷೋದ್ಗಾರ ಹಾಗೂ ಬೆಂಬಲದಿಂದ ಪಂದ್ಯಕ್ಕೆ ಮತ್ತಷ್ಟು ಮೆರುಗು ಬಂದಿತ್ತು. ತಮ್ಮ ತಂಡ ಗೆದ್ದಿದ್ದಕ್ಕೆ ಅಟ್ಲಿ ಅವರಿಗೆ ಸಖತ್ ಖುಷಿ ಆಗಿದೆ.

ಸ್ಟೇಡಿಯಂನಲ್ಲಿ ನೆರೆದಿದ್ದ ನಿರ್ದೇಶಕ ಅಟ್ಲಿ ಅವರ ಅಭಿಮಾನಿಗಳ ಹರ್ಷೋದ್ಗಾರ ಹಾಗೂ ಬೆಂಬಲದಿಂದ ಪಂದ್ಯಕ್ಕೆ ಮತ್ತಷ್ಟು ಮೆರುಗು ಬಂದಿತ್ತು. ತಮ್ಮ ತಂಡ ಗೆದ್ದಿದ್ದಕ್ಕೆ ಅಟ್ಲಿ ಅವರಿಗೆ ಸಖತ್ ಖುಷಿ ಆಗಿದೆ.

5 / 5
Follow Us
ಕೇವಲ ಮನೆಯಲ್ಲಿ ಪೂಜೆ ಮಾಡಿದರೆ ಸಾಕಾಗಲ್ಲ, ದೇವಸ್ಥಾನಕ್ಕೂ ಹೋಗಬೇಕು!
ಕೇವಲ ಮನೆಯಲ್ಲಿ ಪೂಜೆ ಮಾಡಿದರೆ ಸಾಕಾಗಲ್ಲ, ದೇವಸ್ಥಾನಕ್ಕೂ ಹೋಗಬೇಕು!
ಇಂದು ಈ ರಾಶಿಯವರಿಗೆ ಇಂದು ಖರ್ಚು ಹೆಚ್ಚು!
ಇಂದು ಈ ರಾಶಿಯವರಿಗೆ ಇಂದು ಖರ್ಚು ಹೆಚ್ಚು!
ಬಿಸಿಲಿಂದ ಪಾರಾಗಲು ಟ್ಯಾಂಕನ್ನೇ ಸ್ವಿಮ್ಮಿಂಗ್ ಪೂಲ್ ಮಾಡಿಕೊಂಡ ಕೋತಿಗಳು
ಬಿಸಿಲಿಂದ ಪಾರಾಗಲು ಟ್ಯಾಂಕನ್ನೇ ಸ್ವಿಮ್ಮಿಂಗ್ ಪೂಲ್ ಮಾಡಿಕೊಂಡ ಕೋತಿಗಳು
ಗುದ್ದಲಿ ಪೂಜೆಗೆ ಪ್ರಾಮಾಣಿಕರು ಸಿಗಲಿಲ್ವಾ? ಯತ್ನಾಳ್ ವ್ಯಂಗ್ಯ
ಗುದ್ದಲಿ ಪೂಜೆಗೆ ಪ್ರಾಮಾಣಿಕರು ಸಿಗಲಿಲ್ವಾ? ಯತ್ನಾಳ್ ವ್ಯಂಗ್ಯ
ಪುಣೆ ನಿಲ್ದಾಣಕ್ಕೆ ಬರುವಾಗ ಹಳಿ ತಪ್ಪಿದ ಮುಂಬೈ-ಸೋಲಾಪುರ ವಂದೇ ಭಾರತ್ ರೈಲು
ಪುಣೆ ನಿಲ್ದಾಣಕ್ಕೆ ಬರುವಾಗ ಹಳಿ ತಪ್ಪಿದ ಮುಂಬೈ-ಸೋಲಾಪುರ ವಂದೇ ಭಾರತ್ ರೈಲು
ಕೆಡಿ ಸುದ್ದಿಗೋಷ್ಠಿ: ಎಷ್ಟೇ ಕೇಳಿದರೂ ಆ ವಿಷಯ ಬಾಯಿ ಬಿಡಲಿಲ್ಲ ಕಿಚ್ಚ ಸುದೀಪ
ಕೆಡಿ ಸುದ್ದಿಗೋಷ್ಠಿ: ಎಷ್ಟೇ ಕೇಳಿದರೂ ಆ ವಿಷಯ ಬಾಯಿ ಬಿಡಲಿಲ್ಲ ಕಿಚ್ಚ ಸುದೀಪ
KAS​​ ಕಟ್ಟಡ ಉದ್ಘಾಟಿಸಿದ ಸಿಎಂ, ಡಿಸಿಎಂ: ಆದಷ್ಟು ಬೇಗ ಪ್ರಮೋಷನ್
KAS​​ ಕಟ್ಟಡ ಉದ್ಘಾಟಿಸಿದ ಸಿಎಂ, ಡಿಸಿಎಂ: ಆದಷ್ಟು ಬೇಗ ಪ್ರಮೋಷನ್
ತಂಜಾವೂರಿನ ಬೃಹದೀಶ್ವರ ದೇವಾಲಯದ ರಥೋತ್ಸವ
ತಂಜಾವೂರಿನ ಬೃಹದೀಶ್ವರ ದೇವಾಲಯದ ರಥೋತ್ಸವ
ಸುದ್ದಿಗೋಷ್ಠಿಯಲ್ಲಿ ‘ಕೆಡಿ’ ಚಿತ್ರದ ನಾಯಕಿ ರೀಷ್ಮಾ ನಾಣಯ್ಯ ಪರ ನಿಂತ ಕಿಚ್ಚ
ಸುದ್ದಿಗೋಷ್ಠಿಯಲ್ಲಿ ‘ಕೆಡಿ’ ಚಿತ್ರದ ನಾಯಕಿ ರೀಷ್ಮಾ ನಾಣಯ್ಯ ಪರ ನಿಂತ ಕಿಚ್ಚ
ಮುಖ್ಯಮಂತ್ರಿ ಹುದ್ದೆಗಾಗಿ 50 ಶಾಸಕರು ದೆಹಲಿಗೆ ತೆರಳಲು ಸಿದ್ಧತೆ
ಮುಖ್ಯಮಂತ್ರಿ ಹುದ್ದೆಗಾಗಿ 50 ಶಾಸಕರು ದೆಹಲಿಗೆ ತೆರಳಲು ಸಿದ್ಧತೆ