AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಸನ್ನೆ ಸುಂದರಿ ಪ್ರಿಯಾ ಪ್ರಕಾಶ್ ವಾರಿಯರ್ ನಟಿಸುತ್ತಿರುವ ಸಿನಿಮಾಗಳೆಷ್ಟು? ಕನ್ನಡ ಸಿನಿಮಾದ ಕತೆ ಏನಾಯ್ತು?

Priya Prakash Varrier: ಮಲಯಾಳಂ ಚೆಲುವೆ ಪ್ರಿಯಾ ಪ್ರಕಾಶ್ ವಾರಿಯರ್ ಕೇವಲ ಒಂದು ಕಣ್ ಮಿಟುಕಿನಿಂದ ರಾತ್ರೋರಾತ್ರಿ ಜನಪ್ರಿಯರಾದವರು. ಕನ್ನಡ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪ್ರಿಯಾ ನಟಿಸುತ್ತಿದ್ದಾರೆ.

ಮಂಜುನಾಥ ಸಿ.
|

Updated on: Oct 24, 2023 | 8:55 PM

Share
ಕೇವಲ ಒಂದು ಕಣ್ ಮಿಟುಕಿನಿಂದ ರಾತ್ರೋರಾತ್ರಿ ಜನಪ್ರಿಯತೆ ಗಳಿಸಿದವರು ನಟಿ ಪ್ರಿಯಾ ಪ್ರಕಾಶ್ ವಾರಿಯರ್

ಕೇವಲ ಒಂದು ಕಣ್ ಮಿಟುಕಿನಿಂದ ರಾತ್ರೋರಾತ್ರಿ ಜನಪ್ರಿಯತೆ ಗಳಿಸಿದವರು ನಟಿ ಪ್ರಿಯಾ ಪ್ರಕಾಶ್ ವಾರಿಯರ್

1 / 6
ಒಂದೇ ರಾತ್ರಿ ವೈರಲ್ ಆದ ಈ ನಟಿಗೆ ಸಿನಿಮಾ ಅವಕಾಶಗಳ ಸುರಿಮಳೆಯೇ ಆಯಿತು.

ಒಂದೇ ರಾತ್ರಿ ವೈರಲ್ ಆದ ಈ ನಟಿಗೆ ಸಿನಿಮಾ ಅವಕಾಶಗಳ ಸುರಿಮಳೆಯೇ ಆಯಿತು.

2 / 6
ಮಲಯಾಳಂ ಚಿತ್ರರಂಗದ ಈ ಚೆಲುವೆ ಈಗ ಪ್ಯಾನ್ ಇಂಡಿಯಾ ನಟಿಯೂ ಆಗಿಬಿಟ್ಟಿದ್ದಾರೆ.

ಮಲಯಾಳಂ ಚಿತ್ರರಂಗದ ಈ ಚೆಲುವೆ ಈಗ ಪ್ಯಾನ್ ಇಂಡಿಯಾ ನಟಿಯೂ ಆಗಿಬಿಟ್ಟಿದ್ದಾರೆ.

3 / 6
ಮಲಯಾಳಂ ಸಿನಿಮಾದಿಂದ ನಟನೆಗೆ ಕಾಲಿಟ್ಟ ಈ ನಟಿ, ತೆಲುಗು, ಹಿಂದಿ ಕನ್ನಡ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

ಮಲಯಾಳಂ ಸಿನಿಮಾದಿಂದ ನಟನೆಗೆ ಕಾಲಿಟ್ಟ ಈ ನಟಿ, ತೆಲುಗು, ಹಿಂದಿ ಕನ್ನಡ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

4 / 6
ಸಾಲು-ಸಾಲು ಬಾಲಿವುಡ್ ಸಿನಿಮಾ ಅವಕಾಶಗಳನ್ನು ಪ್ರಿಯಾ ಪ್ರಕಾಶ್ ವಾರಿಯರ್ ಪಡೆದುಕೊಂಡಿದ್ದಾರೆ.

ಸಾಲು-ಸಾಲು ಬಾಲಿವುಡ್ ಸಿನಿಮಾ ಅವಕಾಶಗಳನ್ನು ಪ್ರಿಯಾ ಪ್ರಕಾಶ್ ವಾರಿಯರ್ ಪಡೆದುಕೊಂಡಿದ್ದಾರೆ.

5 / 6
ಕನ್ನಡಕ್ಕೂ ಪದಾರ್ಪಣೆ ಮಾಡಿರುವ ಪ್ರಿಯಾ ಪ್ರಕಾಶ್, 'ವಿಷ್ಣುಪ್ರಿಯಾ' ಸಿನಿಮಾದ  ನಾಯಕಿ. ಈ ಸಿನಿಮಾಕ್ಕೆ ಕೆ ಮಂಜು ಪುತ್ರ ಶ್ರೇಯಸ್ ನಾಯಕ.

ಕನ್ನಡಕ್ಕೂ ಪದಾರ್ಪಣೆ ಮಾಡಿರುವ ಪ್ರಿಯಾ ಪ್ರಕಾಶ್, 'ವಿಷ್ಣುಪ್ರಿಯಾ' ಸಿನಿಮಾದ ನಾಯಕಿ. ಈ ಸಿನಿಮಾಕ್ಕೆ ಕೆ ಮಂಜು ಪುತ್ರ ಶ್ರೇಯಸ್ ನಾಯಕ.

6 / 6
Follow Us
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ