AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಸನ್ನೆ ಸುಂದರಿ ಪ್ರಿಯಾ ಪ್ರಕಾಶ್ ವಾರಿಯರ್ ನಟಿಸುತ್ತಿರುವ ಸಿನಿಮಾಗಳೆಷ್ಟು? ಕನ್ನಡ ಸಿನಿಮಾದ ಕತೆ ಏನಾಯ್ತು?

Priya Prakash Varrier: ಮಲಯಾಳಂ ಚೆಲುವೆ ಪ್ರಿಯಾ ಪ್ರಕಾಶ್ ವಾರಿಯರ್ ಕೇವಲ ಒಂದು ಕಣ್ ಮಿಟುಕಿನಿಂದ ರಾತ್ರೋರಾತ್ರಿ ಜನಪ್ರಿಯರಾದವರು. ಕನ್ನಡ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪ್ರಿಯಾ ನಟಿಸುತ್ತಿದ್ದಾರೆ.

ಮಂಜುನಾಥ ಸಿ.
|

Updated on: Oct 24, 2023 | 8:55 PM

Share
ಕೇವಲ ಒಂದು ಕಣ್ ಮಿಟುಕಿನಿಂದ ರಾತ್ರೋರಾತ್ರಿ ಜನಪ್ರಿಯತೆ ಗಳಿಸಿದವರು ನಟಿ ಪ್ರಿಯಾ ಪ್ರಕಾಶ್ ವಾರಿಯರ್

ಕೇವಲ ಒಂದು ಕಣ್ ಮಿಟುಕಿನಿಂದ ರಾತ್ರೋರಾತ್ರಿ ಜನಪ್ರಿಯತೆ ಗಳಿಸಿದವರು ನಟಿ ಪ್ರಿಯಾ ಪ್ರಕಾಶ್ ವಾರಿಯರ್

1 / 6
ಒಂದೇ ರಾತ್ರಿ ವೈರಲ್ ಆದ ಈ ನಟಿಗೆ ಸಿನಿಮಾ ಅವಕಾಶಗಳ ಸುರಿಮಳೆಯೇ ಆಯಿತು.

ಒಂದೇ ರಾತ್ರಿ ವೈರಲ್ ಆದ ಈ ನಟಿಗೆ ಸಿನಿಮಾ ಅವಕಾಶಗಳ ಸುರಿಮಳೆಯೇ ಆಯಿತು.

2 / 6
ಮಲಯಾಳಂ ಚಿತ್ರರಂಗದ ಈ ಚೆಲುವೆ ಈಗ ಪ್ಯಾನ್ ಇಂಡಿಯಾ ನಟಿಯೂ ಆಗಿಬಿಟ್ಟಿದ್ದಾರೆ.

ಮಲಯಾಳಂ ಚಿತ್ರರಂಗದ ಈ ಚೆಲುವೆ ಈಗ ಪ್ಯಾನ್ ಇಂಡಿಯಾ ನಟಿಯೂ ಆಗಿಬಿಟ್ಟಿದ್ದಾರೆ.

3 / 6
ಮಲಯಾಳಂ ಸಿನಿಮಾದಿಂದ ನಟನೆಗೆ ಕಾಲಿಟ್ಟ ಈ ನಟಿ, ತೆಲುಗು, ಹಿಂದಿ ಕನ್ನಡ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

ಮಲಯಾಳಂ ಸಿನಿಮಾದಿಂದ ನಟನೆಗೆ ಕಾಲಿಟ್ಟ ಈ ನಟಿ, ತೆಲುಗು, ಹಿಂದಿ ಕನ್ನಡ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

4 / 6
ಸಾಲು-ಸಾಲು ಬಾಲಿವುಡ್ ಸಿನಿಮಾ ಅವಕಾಶಗಳನ್ನು ಪ್ರಿಯಾ ಪ್ರಕಾಶ್ ವಾರಿಯರ್ ಪಡೆದುಕೊಂಡಿದ್ದಾರೆ.

ಸಾಲು-ಸಾಲು ಬಾಲಿವುಡ್ ಸಿನಿಮಾ ಅವಕಾಶಗಳನ್ನು ಪ್ರಿಯಾ ಪ್ರಕಾಶ್ ವಾರಿಯರ್ ಪಡೆದುಕೊಂಡಿದ್ದಾರೆ.

5 / 6
ಕನ್ನಡಕ್ಕೂ ಪದಾರ್ಪಣೆ ಮಾಡಿರುವ ಪ್ರಿಯಾ ಪ್ರಕಾಶ್, 'ವಿಷ್ಣುಪ್ರಿಯಾ' ಸಿನಿಮಾದ  ನಾಯಕಿ. ಈ ಸಿನಿಮಾಕ್ಕೆ ಕೆ ಮಂಜು ಪುತ್ರ ಶ್ರೇಯಸ್ ನಾಯಕ.

ಕನ್ನಡಕ್ಕೂ ಪದಾರ್ಪಣೆ ಮಾಡಿರುವ ಪ್ರಿಯಾ ಪ್ರಕಾಶ್, 'ವಿಷ್ಣುಪ್ರಿಯಾ' ಸಿನಿಮಾದ ನಾಯಕಿ. ಈ ಸಿನಿಮಾಕ್ಕೆ ಕೆ ಮಂಜು ಪುತ್ರ ಶ್ರೇಯಸ್ ನಾಯಕ.

6 / 6
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ