AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಸನ್ನೆ ಸುಂದರಿ ಪ್ರಿಯಾ ಪ್ರಕಾಶ್ ವಾರಿಯರ್ ನಟಿಸುತ್ತಿರುವ ಸಿನಿಮಾಗಳೆಷ್ಟು? ಕನ್ನಡ ಸಿನಿಮಾದ ಕತೆ ಏನಾಯ್ತು?

Priya Prakash Varrier: ಮಲಯಾಳಂ ಚೆಲುವೆ ಪ್ರಿಯಾ ಪ್ರಕಾಶ್ ವಾರಿಯರ್ ಕೇವಲ ಒಂದು ಕಣ್ ಮಿಟುಕಿನಿಂದ ರಾತ್ರೋರಾತ್ರಿ ಜನಪ್ರಿಯರಾದವರು. ಕನ್ನಡ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪ್ರಿಯಾ ನಟಿಸುತ್ತಿದ್ದಾರೆ.

ಮಂಜುನಾಥ ಸಿ.
|

Updated on: Oct 24, 2023 | 8:55 PM

Share
ಕೇವಲ ಒಂದು ಕಣ್ ಮಿಟುಕಿನಿಂದ ರಾತ್ರೋರಾತ್ರಿ ಜನಪ್ರಿಯತೆ ಗಳಿಸಿದವರು ನಟಿ ಪ್ರಿಯಾ ಪ್ರಕಾಶ್ ವಾರಿಯರ್

ಕೇವಲ ಒಂದು ಕಣ್ ಮಿಟುಕಿನಿಂದ ರಾತ್ರೋರಾತ್ರಿ ಜನಪ್ರಿಯತೆ ಗಳಿಸಿದವರು ನಟಿ ಪ್ರಿಯಾ ಪ್ರಕಾಶ್ ವಾರಿಯರ್

1 / 6
ಒಂದೇ ರಾತ್ರಿ ವೈರಲ್ ಆದ ಈ ನಟಿಗೆ ಸಿನಿಮಾ ಅವಕಾಶಗಳ ಸುರಿಮಳೆಯೇ ಆಯಿತು.

ಒಂದೇ ರಾತ್ರಿ ವೈರಲ್ ಆದ ಈ ನಟಿಗೆ ಸಿನಿಮಾ ಅವಕಾಶಗಳ ಸುರಿಮಳೆಯೇ ಆಯಿತು.

2 / 6
ಮಲಯಾಳಂ ಚಿತ್ರರಂಗದ ಈ ಚೆಲುವೆ ಈಗ ಪ್ಯಾನ್ ಇಂಡಿಯಾ ನಟಿಯೂ ಆಗಿಬಿಟ್ಟಿದ್ದಾರೆ.

ಮಲಯಾಳಂ ಚಿತ್ರರಂಗದ ಈ ಚೆಲುವೆ ಈಗ ಪ್ಯಾನ್ ಇಂಡಿಯಾ ನಟಿಯೂ ಆಗಿಬಿಟ್ಟಿದ್ದಾರೆ.

3 / 6
ಮಲಯಾಳಂ ಸಿನಿಮಾದಿಂದ ನಟನೆಗೆ ಕಾಲಿಟ್ಟ ಈ ನಟಿ, ತೆಲುಗು, ಹಿಂದಿ ಕನ್ನಡ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

ಮಲಯಾಳಂ ಸಿನಿಮಾದಿಂದ ನಟನೆಗೆ ಕಾಲಿಟ್ಟ ಈ ನಟಿ, ತೆಲುಗು, ಹಿಂದಿ ಕನ್ನಡ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

4 / 6
ಸಾಲು-ಸಾಲು ಬಾಲಿವುಡ್ ಸಿನಿಮಾ ಅವಕಾಶಗಳನ್ನು ಪ್ರಿಯಾ ಪ್ರಕಾಶ್ ವಾರಿಯರ್ ಪಡೆದುಕೊಂಡಿದ್ದಾರೆ.

ಸಾಲು-ಸಾಲು ಬಾಲಿವುಡ್ ಸಿನಿಮಾ ಅವಕಾಶಗಳನ್ನು ಪ್ರಿಯಾ ಪ್ರಕಾಶ್ ವಾರಿಯರ್ ಪಡೆದುಕೊಂಡಿದ್ದಾರೆ.

5 / 6
ಕನ್ನಡಕ್ಕೂ ಪದಾರ್ಪಣೆ ಮಾಡಿರುವ ಪ್ರಿಯಾ ಪ್ರಕಾಶ್, 'ವಿಷ್ಣುಪ್ರಿಯಾ' ಸಿನಿಮಾದ  ನಾಯಕಿ. ಈ ಸಿನಿಮಾಕ್ಕೆ ಕೆ ಮಂಜು ಪುತ್ರ ಶ್ರೇಯಸ್ ನಾಯಕ.

ಕನ್ನಡಕ್ಕೂ ಪದಾರ್ಪಣೆ ಮಾಡಿರುವ ಪ್ರಿಯಾ ಪ್ರಕಾಶ್, 'ವಿಷ್ಣುಪ್ರಿಯಾ' ಸಿನಿಮಾದ ನಾಯಕಿ. ಈ ಸಿನಿಮಾಕ್ಕೆ ಕೆ ಮಂಜು ಪುತ್ರ ಶ್ರೇಯಸ್ ನಾಯಕ.

6 / 6
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ