ಕಣ್ಸನ್ನೆ ಸುಂದರಿ ಪ್ರಿಯಾ ಪ್ರಕಾಶ್ ವಾರಿಯರ್ ನಟಿಸುತ್ತಿರುವ ಸಿನಿಮಾಗಳೆಷ್ಟು? ಕನ್ನಡ ಸಿನಿಮಾದ ಕತೆ ಏನಾಯ್ತು?

Priya Prakash Varrier: ಮಲಯಾಳಂ ಚೆಲುವೆ ಪ್ರಿಯಾ ಪ್ರಕಾಶ್ ವಾರಿಯರ್ ಕೇವಲ ಒಂದು ಕಣ್ ಮಿಟುಕಿನಿಂದ ರಾತ್ರೋರಾತ್ರಿ ಜನಪ್ರಿಯರಾದವರು. ಕನ್ನಡ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪ್ರಿಯಾ ನಟಿಸುತ್ತಿದ್ದಾರೆ.

|

Updated on: Oct 24, 2023 | 8:55 PM

ಕೇವಲ ಒಂದು ಕಣ್ ಮಿಟುಕಿನಿಂದ ರಾತ್ರೋರಾತ್ರಿ ಜನಪ್ರಿಯತೆ ಗಳಿಸಿದವರು ನಟಿ ಪ್ರಿಯಾ ಪ್ರಕಾಶ್ ವಾರಿಯರ್

ಕೇವಲ ಒಂದು ಕಣ್ ಮಿಟುಕಿನಿಂದ ರಾತ್ರೋರಾತ್ರಿ ಜನಪ್ರಿಯತೆ ಗಳಿಸಿದವರು ನಟಿ ಪ್ರಿಯಾ ಪ್ರಕಾಶ್ ವಾರಿಯರ್

1 / 6
ಒಂದೇ ರಾತ್ರಿ ವೈರಲ್ ಆದ ಈ ನಟಿಗೆ ಸಿನಿಮಾ ಅವಕಾಶಗಳ ಸುರಿಮಳೆಯೇ ಆಯಿತು.

ಒಂದೇ ರಾತ್ರಿ ವೈರಲ್ ಆದ ಈ ನಟಿಗೆ ಸಿನಿಮಾ ಅವಕಾಶಗಳ ಸುರಿಮಳೆಯೇ ಆಯಿತು.

2 / 6
ಮಲಯಾಳಂ ಚಿತ್ರರಂಗದ ಈ ಚೆಲುವೆ ಈಗ ಪ್ಯಾನ್ ಇಂಡಿಯಾ ನಟಿಯೂ ಆಗಿಬಿಟ್ಟಿದ್ದಾರೆ.

ಮಲಯಾಳಂ ಚಿತ್ರರಂಗದ ಈ ಚೆಲುವೆ ಈಗ ಪ್ಯಾನ್ ಇಂಡಿಯಾ ನಟಿಯೂ ಆಗಿಬಿಟ್ಟಿದ್ದಾರೆ.

3 / 6
ಮಲಯಾಳಂ ಸಿನಿಮಾದಿಂದ ನಟನೆಗೆ ಕಾಲಿಟ್ಟ ಈ ನಟಿ, ತೆಲುಗು, ಹಿಂದಿ ಕನ್ನಡ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

ಮಲಯಾಳಂ ಸಿನಿಮಾದಿಂದ ನಟನೆಗೆ ಕಾಲಿಟ್ಟ ಈ ನಟಿ, ತೆಲುಗು, ಹಿಂದಿ ಕನ್ನಡ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

4 / 6
ಸಾಲು-ಸಾಲು ಬಾಲಿವುಡ್ ಸಿನಿಮಾ ಅವಕಾಶಗಳನ್ನು ಪ್ರಿಯಾ ಪ್ರಕಾಶ್ ವಾರಿಯರ್ ಪಡೆದುಕೊಂಡಿದ್ದಾರೆ.

ಸಾಲು-ಸಾಲು ಬಾಲಿವುಡ್ ಸಿನಿಮಾ ಅವಕಾಶಗಳನ್ನು ಪ್ರಿಯಾ ಪ್ರಕಾಶ್ ವಾರಿಯರ್ ಪಡೆದುಕೊಂಡಿದ್ದಾರೆ.

5 / 6
ಕನ್ನಡಕ್ಕೂ ಪದಾರ್ಪಣೆ ಮಾಡಿರುವ ಪ್ರಿಯಾ ಪ್ರಕಾಶ್, 'ವಿಷ್ಣುಪ್ರಿಯಾ' ಸಿನಿಮಾದ  ನಾಯಕಿ. ಈ ಸಿನಿಮಾಕ್ಕೆ ಕೆ ಮಂಜು ಪುತ್ರ ಶ್ರೇಯಸ್ ನಾಯಕ.

ಕನ್ನಡಕ್ಕೂ ಪದಾರ್ಪಣೆ ಮಾಡಿರುವ ಪ್ರಿಯಾ ಪ್ರಕಾಶ್, 'ವಿಷ್ಣುಪ್ರಿಯಾ' ಸಿನಿಮಾದ ನಾಯಕಿ. ಈ ಸಿನಿಮಾಕ್ಕೆ ಕೆ ಮಂಜು ಪುತ್ರ ಶ್ರೇಯಸ್ ನಾಯಕ.

6 / 6
Follow us
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ