AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಸನ್ನೆ ಸುಂದರಿ ಪ್ರಿಯಾ ಪ್ರಕಾಶ್ ವಾರಿಯರ್ ನಟಿಸುತ್ತಿರುವ ಸಿನಿಮಾಗಳೆಷ್ಟು? ಕನ್ನಡ ಸಿನಿಮಾದ ಕತೆ ಏನಾಯ್ತು?

Priya Prakash Varrier: ಮಲಯಾಳಂ ಚೆಲುವೆ ಪ್ರಿಯಾ ಪ್ರಕಾಶ್ ವಾರಿಯರ್ ಕೇವಲ ಒಂದು ಕಣ್ ಮಿಟುಕಿನಿಂದ ರಾತ್ರೋರಾತ್ರಿ ಜನಪ್ರಿಯರಾದವರು. ಕನ್ನಡ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪ್ರಿಯಾ ನಟಿಸುತ್ತಿದ್ದಾರೆ.

ಮಂಜುನಾಥ ಸಿ.
|

Updated on: Oct 24, 2023 | 8:55 PM

Share
ಕೇವಲ ಒಂದು ಕಣ್ ಮಿಟುಕಿನಿಂದ ರಾತ್ರೋರಾತ್ರಿ ಜನಪ್ರಿಯತೆ ಗಳಿಸಿದವರು ನಟಿ ಪ್ರಿಯಾ ಪ್ರಕಾಶ್ ವಾರಿಯರ್

ಕೇವಲ ಒಂದು ಕಣ್ ಮಿಟುಕಿನಿಂದ ರಾತ್ರೋರಾತ್ರಿ ಜನಪ್ರಿಯತೆ ಗಳಿಸಿದವರು ನಟಿ ಪ್ರಿಯಾ ಪ್ರಕಾಶ್ ವಾರಿಯರ್

1 / 6
ಒಂದೇ ರಾತ್ರಿ ವೈರಲ್ ಆದ ಈ ನಟಿಗೆ ಸಿನಿಮಾ ಅವಕಾಶಗಳ ಸುರಿಮಳೆಯೇ ಆಯಿತು.

ಒಂದೇ ರಾತ್ರಿ ವೈರಲ್ ಆದ ಈ ನಟಿಗೆ ಸಿನಿಮಾ ಅವಕಾಶಗಳ ಸುರಿಮಳೆಯೇ ಆಯಿತು.

2 / 6
ಮಲಯಾಳಂ ಚಿತ್ರರಂಗದ ಈ ಚೆಲುವೆ ಈಗ ಪ್ಯಾನ್ ಇಂಡಿಯಾ ನಟಿಯೂ ಆಗಿಬಿಟ್ಟಿದ್ದಾರೆ.

ಮಲಯಾಳಂ ಚಿತ್ರರಂಗದ ಈ ಚೆಲುವೆ ಈಗ ಪ್ಯಾನ್ ಇಂಡಿಯಾ ನಟಿಯೂ ಆಗಿಬಿಟ್ಟಿದ್ದಾರೆ.

3 / 6
ಮಲಯಾಳಂ ಸಿನಿಮಾದಿಂದ ನಟನೆಗೆ ಕಾಲಿಟ್ಟ ಈ ನಟಿ, ತೆಲುಗು, ಹಿಂದಿ ಕನ್ನಡ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

ಮಲಯಾಳಂ ಸಿನಿಮಾದಿಂದ ನಟನೆಗೆ ಕಾಲಿಟ್ಟ ಈ ನಟಿ, ತೆಲುಗು, ಹಿಂದಿ ಕನ್ನಡ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

4 / 6
ಸಾಲು-ಸಾಲು ಬಾಲಿವುಡ್ ಸಿನಿಮಾ ಅವಕಾಶಗಳನ್ನು ಪ್ರಿಯಾ ಪ್ರಕಾಶ್ ವಾರಿಯರ್ ಪಡೆದುಕೊಂಡಿದ್ದಾರೆ.

ಸಾಲು-ಸಾಲು ಬಾಲಿವುಡ್ ಸಿನಿಮಾ ಅವಕಾಶಗಳನ್ನು ಪ್ರಿಯಾ ಪ್ರಕಾಶ್ ವಾರಿಯರ್ ಪಡೆದುಕೊಂಡಿದ್ದಾರೆ.

5 / 6
ಕನ್ನಡಕ್ಕೂ ಪದಾರ್ಪಣೆ ಮಾಡಿರುವ ಪ್ರಿಯಾ ಪ್ರಕಾಶ್, 'ವಿಷ್ಣುಪ್ರಿಯಾ' ಸಿನಿಮಾದ  ನಾಯಕಿ. ಈ ಸಿನಿಮಾಕ್ಕೆ ಕೆ ಮಂಜು ಪುತ್ರ ಶ್ರೇಯಸ್ ನಾಯಕ.

ಕನ್ನಡಕ್ಕೂ ಪದಾರ್ಪಣೆ ಮಾಡಿರುವ ಪ್ರಿಯಾ ಪ್ರಕಾಶ್, 'ವಿಷ್ಣುಪ್ರಿಯಾ' ಸಿನಿಮಾದ ನಾಯಕಿ. ಈ ಸಿನಿಮಾಕ್ಕೆ ಕೆ ಮಂಜು ಪುತ್ರ ಶ್ರೇಯಸ್ ನಾಯಕ.

6 / 6
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!