AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಸನ್ನೆ ಸುಂದರಿ ಪ್ರಿಯಾ ಪ್ರಕಾಶ್ ವಾರಿಯರ್ ನಟಿಸುತ್ತಿರುವ ಸಿನಿಮಾಗಳೆಷ್ಟು? ಕನ್ನಡ ಸಿನಿಮಾದ ಕತೆ ಏನಾಯ್ತು?

Priya Prakash Varrier: ಮಲಯಾಳಂ ಚೆಲುವೆ ಪ್ರಿಯಾ ಪ್ರಕಾಶ್ ವಾರಿಯರ್ ಕೇವಲ ಒಂದು ಕಣ್ ಮಿಟುಕಿನಿಂದ ರಾತ್ರೋರಾತ್ರಿ ಜನಪ್ರಿಯರಾದವರು. ಕನ್ನಡ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪ್ರಿಯಾ ನಟಿಸುತ್ತಿದ್ದಾರೆ.

ಮಂಜುನಾಥ ಸಿ.
|

Updated on: Oct 24, 2023 | 8:55 PM

Share
ಕೇವಲ ಒಂದು ಕಣ್ ಮಿಟುಕಿನಿಂದ ರಾತ್ರೋರಾತ್ರಿ ಜನಪ್ರಿಯತೆ ಗಳಿಸಿದವರು ನಟಿ ಪ್ರಿಯಾ ಪ್ರಕಾಶ್ ವಾರಿಯರ್

ಕೇವಲ ಒಂದು ಕಣ್ ಮಿಟುಕಿನಿಂದ ರಾತ್ರೋರಾತ್ರಿ ಜನಪ್ರಿಯತೆ ಗಳಿಸಿದವರು ನಟಿ ಪ್ರಿಯಾ ಪ್ರಕಾಶ್ ವಾರಿಯರ್

1 / 6
ಒಂದೇ ರಾತ್ರಿ ವೈರಲ್ ಆದ ಈ ನಟಿಗೆ ಸಿನಿಮಾ ಅವಕಾಶಗಳ ಸುರಿಮಳೆಯೇ ಆಯಿತು.

ಒಂದೇ ರಾತ್ರಿ ವೈರಲ್ ಆದ ಈ ನಟಿಗೆ ಸಿನಿಮಾ ಅವಕಾಶಗಳ ಸುರಿಮಳೆಯೇ ಆಯಿತು.

2 / 6
ಮಲಯಾಳಂ ಚಿತ್ರರಂಗದ ಈ ಚೆಲುವೆ ಈಗ ಪ್ಯಾನ್ ಇಂಡಿಯಾ ನಟಿಯೂ ಆಗಿಬಿಟ್ಟಿದ್ದಾರೆ.

ಮಲಯಾಳಂ ಚಿತ್ರರಂಗದ ಈ ಚೆಲುವೆ ಈಗ ಪ್ಯಾನ್ ಇಂಡಿಯಾ ನಟಿಯೂ ಆಗಿಬಿಟ್ಟಿದ್ದಾರೆ.

3 / 6
ಮಲಯಾಳಂ ಸಿನಿಮಾದಿಂದ ನಟನೆಗೆ ಕಾಲಿಟ್ಟ ಈ ನಟಿ, ತೆಲುಗು, ಹಿಂದಿ ಕನ್ನಡ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

ಮಲಯಾಳಂ ಸಿನಿಮಾದಿಂದ ನಟನೆಗೆ ಕಾಲಿಟ್ಟ ಈ ನಟಿ, ತೆಲುಗು, ಹಿಂದಿ ಕನ್ನಡ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

4 / 6
ಸಾಲು-ಸಾಲು ಬಾಲಿವುಡ್ ಸಿನಿಮಾ ಅವಕಾಶಗಳನ್ನು ಪ್ರಿಯಾ ಪ್ರಕಾಶ್ ವಾರಿಯರ್ ಪಡೆದುಕೊಂಡಿದ್ದಾರೆ.

ಸಾಲು-ಸಾಲು ಬಾಲಿವುಡ್ ಸಿನಿಮಾ ಅವಕಾಶಗಳನ್ನು ಪ್ರಿಯಾ ಪ್ರಕಾಶ್ ವಾರಿಯರ್ ಪಡೆದುಕೊಂಡಿದ್ದಾರೆ.

5 / 6
ಕನ್ನಡಕ್ಕೂ ಪದಾರ್ಪಣೆ ಮಾಡಿರುವ ಪ್ರಿಯಾ ಪ್ರಕಾಶ್, 'ವಿಷ್ಣುಪ್ರಿಯಾ' ಸಿನಿಮಾದ  ನಾಯಕಿ. ಈ ಸಿನಿಮಾಕ್ಕೆ ಕೆ ಮಂಜು ಪುತ್ರ ಶ್ರೇಯಸ್ ನಾಯಕ.

ಕನ್ನಡಕ್ಕೂ ಪದಾರ್ಪಣೆ ಮಾಡಿರುವ ಪ್ರಿಯಾ ಪ್ರಕಾಶ್, 'ವಿಷ್ಣುಪ್ರಿಯಾ' ಸಿನಿಮಾದ ನಾಯಕಿ. ಈ ಸಿನಿಮಾಕ್ಕೆ ಕೆ ಮಂಜು ಪುತ್ರ ಶ್ರೇಯಸ್ ನಾಯಕ.

6 / 6
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್