AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಸನ್ನೆ ಸುಂದರಿ ಪ್ರಿಯಾ ಪ್ರಕಾಶ್ ವಾರಿಯರ್ ನಟಿಸುತ್ತಿರುವ ಸಿನಿಮಾಗಳೆಷ್ಟು? ಕನ್ನಡ ಸಿನಿಮಾದ ಕತೆ ಏನಾಯ್ತು?

Priya Prakash Varrier: ಮಲಯಾಳಂ ಚೆಲುವೆ ಪ್ರಿಯಾ ಪ್ರಕಾಶ್ ವಾರಿಯರ್ ಕೇವಲ ಒಂದು ಕಣ್ ಮಿಟುಕಿನಿಂದ ರಾತ್ರೋರಾತ್ರಿ ಜನಪ್ರಿಯರಾದವರು. ಕನ್ನಡ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪ್ರಿಯಾ ನಟಿಸುತ್ತಿದ್ದಾರೆ.

ಮಂಜುನಾಥ ಸಿ.
|

Updated on: Oct 24, 2023 | 8:55 PM

ಕೇವಲ ಒಂದು ಕಣ್ ಮಿಟುಕಿನಿಂದ ರಾತ್ರೋರಾತ್ರಿ ಜನಪ್ರಿಯತೆ ಗಳಿಸಿದವರು ನಟಿ ಪ್ರಿಯಾ ಪ್ರಕಾಶ್ ವಾರಿಯರ್

ಕೇವಲ ಒಂದು ಕಣ್ ಮಿಟುಕಿನಿಂದ ರಾತ್ರೋರಾತ್ರಿ ಜನಪ್ರಿಯತೆ ಗಳಿಸಿದವರು ನಟಿ ಪ್ರಿಯಾ ಪ್ರಕಾಶ್ ವಾರಿಯರ್

1 / 6
ಒಂದೇ ರಾತ್ರಿ ವೈರಲ್ ಆದ ಈ ನಟಿಗೆ ಸಿನಿಮಾ ಅವಕಾಶಗಳ ಸುರಿಮಳೆಯೇ ಆಯಿತು.

ಒಂದೇ ರಾತ್ರಿ ವೈರಲ್ ಆದ ಈ ನಟಿಗೆ ಸಿನಿಮಾ ಅವಕಾಶಗಳ ಸುರಿಮಳೆಯೇ ಆಯಿತು.

2 / 6
ಮಲಯಾಳಂ ಚಿತ್ರರಂಗದ ಈ ಚೆಲುವೆ ಈಗ ಪ್ಯಾನ್ ಇಂಡಿಯಾ ನಟಿಯೂ ಆಗಿಬಿಟ್ಟಿದ್ದಾರೆ.

ಮಲಯಾಳಂ ಚಿತ್ರರಂಗದ ಈ ಚೆಲುವೆ ಈಗ ಪ್ಯಾನ್ ಇಂಡಿಯಾ ನಟಿಯೂ ಆಗಿಬಿಟ್ಟಿದ್ದಾರೆ.

3 / 6
ಮಲಯಾಳಂ ಸಿನಿಮಾದಿಂದ ನಟನೆಗೆ ಕಾಲಿಟ್ಟ ಈ ನಟಿ, ತೆಲುಗು, ಹಿಂದಿ ಕನ್ನಡ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

ಮಲಯಾಳಂ ಸಿನಿಮಾದಿಂದ ನಟನೆಗೆ ಕಾಲಿಟ್ಟ ಈ ನಟಿ, ತೆಲುಗು, ಹಿಂದಿ ಕನ್ನಡ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

4 / 6
ಸಾಲು-ಸಾಲು ಬಾಲಿವುಡ್ ಸಿನಿಮಾ ಅವಕಾಶಗಳನ್ನು ಪ್ರಿಯಾ ಪ್ರಕಾಶ್ ವಾರಿಯರ್ ಪಡೆದುಕೊಂಡಿದ್ದಾರೆ.

ಸಾಲು-ಸಾಲು ಬಾಲಿವುಡ್ ಸಿನಿಮಾ ಅವಕಾಶಗಳನ್ನು ಪ್ರಿಯಾ ಪ್ರಕಾಶ್ ವಾರಿಯರ್ ಪಡೆದುಕೊಂಡಿದ್ದಾರೆ.

5 / 6
ಕನ್ನಡಕ್ಕೂ ಪದಾರ್ಪಣೆ ಮಾಡಿರುವ ಪ್ರಿಯಾ ಪ್ರಕಾಶ್, 'ವಿಷ್ಣುಪ್ರಿಯಾ' ಸಿನಿಮಾದ  ನಾಯಕಿ. ಈ ಸಿನಿಮಾಕ್ಕೆ ಕೆ ಮಂಜು ಪುತ್ರ ಶ್ರೇಯಸ್ ನಾಯಕ.

ಕನ್ನಡಕ್ಕೂ ಪದಾರ್ಪಣೆ ಮಾಡಿರುವ ಪ್ರಿಯಾ ಪ್ರಕಾಶ್, 'ವಿಷ್ಣುಪ್ರಿಯಾ' ಸಿನಿಮಾದ ನಾಯಕಿ. ಈ ಸಿನಿಮಾಕ್ಕೆ ಕೆ ಮಂಜು ಪುತ್ರ ಶ್ರೇಯಸ್ ನಾಯಕ.

6 / 6
Follow us
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ