AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಸನ್ನೆ ಸುಂದರಿ ಪ್ರಿಯಾ ಪ್ರಕಾಶ್ ವಾರಿಯರ್ ನಟಿಸುತ್ತಿರುವ ಸಿನಿಮಾಗಳೆಷ್ಟು? ಕನ್ನಡ ಸಿನಿಮಾದ ಕತೆ ಏನಾಯ್ತು?

Priya Prakash Varrier: ಮಲಯಾಳಂ ಚೆಲುವೆ ಪ್ರಿಯಾ ಪ್ರಕಾಶ್ ವಾರಿಯರ್ ಕೇವಲ ಒಂದು ಕಣ್ ಮಿಟುಕಿನಿಂದ ರಾತ್ರೋರಾತ್ರಿ ಜನಪ್ರಿಯರಾದವರು. ಕನ್ನಡ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪ್ರಿಯಾ ನಟಿಸುತ್ತಿದ್ದಾರೆ.

ಮಂಜುನಾಥ ಸಿ.
|

Updated on: Oct 24, 2023 | 8:55 PM

ಕೇವಲ ಒಂದು ಕಣ್ ಮಿಟುಕಿನಿಂದ ರಾತ್ರೋರಾತ್ರಿ ಜನಪ್ರಿಯತೆ ಗಳಿಸಿದವರು ನಟಿ ಪ್ರಿಯಾ ಪ್ರಕಾಶ್ ವಾರಿಯರ್

ಕೇವಲ ಒಂದು ಕಣ್ ಮಿಟುಕಿನಿಂದ ರಾತ್ರೋರಾತ್ರಿ ಜನಪ್ರಿಯತೆ ಗಳಿಸಿದವರು ನಟಿ ಪ್ರಿಯಾ ಪ್ರಕಾಶ್ ವಾರಿಯರ್

1 / 6
ಒಂದೇ ರಾತ್ರಿ ವೈರಲ್ ಆದ ಈ ನಟಿಗೆ ಸಿನಿಮಾ ಅವಕಾಶಗಳ ಸುರಿಮಳೆಯೇ ಆಯಿತು.

ಒಂದೇ ರಾತ್ರಿ ವೈರಲ್ ಆದ ಈ ನಟಿಗೆ ಸಿನಿಮಾ ಅವಕಾಶಗಳ ಸುರಿಮಳೆಯೇ ಆಯಿತು.

2 / 6
ಮಲಯಾಳಂ ಚಿತ್ರರಂಗದ ಈ ಚೆಲುವೆ ಈಗ ಪ್ಯಾನ್ ಇಂಡಿಯಾ ನಟಿಯೂ ಆಗಿಬಿಟ್ಟಿದ್ದಾರೆ.

ಮಲಯಾಳಂ ಚಿತ್ರರಂಗದ ಈ ಚೆಲುವೆ ಈಗ ಪ್ಯಾನ್ ಇಂಡಿಯಾ ನಟಿಯೂ ಆಗಿಬಿಟ್ಟಿದ್ದಾರೆ.

3 / 6
ಮಲಯಾಳಂ ಸಿನಿಮಾದಿಂದ ನಟನೆಗೆ ಕಾಲಿಟ್ಟ ಈ ನಟಿ, ತೆಲುಗು, ಹಿಂದಿ ಕನ್ನಡ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

ಮಲಯಾಳಂ ಸಿನಿಮಾದಿಂದ ನಟನೆಗೆ ಕಾಲಿಟ್ಟ ಈ ನಟಿ, ತೆಲುಗು, ಹಿಂದಿ ಕನ್ನಡ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

4 / 6
ಸಾಲು-ಸಾಲು ಬಾಲಿವುಡ್ ಸಿನಿಮಾ ಅವಕಾಶಗಳನ್ನು ಪ್ರಿಯಾ ಪ್ರಕಾಶ್ ವಾರಿಯರ್ ಪಡೆದುಕೊಂಡಿದ್ದಾರೆ.

ಸಾಲು-ಸಾಲು ಬಾಲಿವುಡ್ ಸಿನಿಮಾ ಅವಕಾಶಗಳನ್ನು ಪ್ರಿಯಾ ಪ್ರಕಾಶ್ ವಾರಿಯರ್ ಪಡೆದುಕೊಂಡಿದ್ದಾರೆ.

5 / 6
ಕನ್ನಡಕ್ಕೂ ಪದಾರ್ಪಣೆ ಮಾಡಿರುವ ಪ್ರಿಯಾ ಪ್ರಕಾಶ್, 'ವಿಷ್ಣುಪ್ರಿಯಾ' ಸಿನಿಮಾದ  ನಾಯಕಿ. ಈ ಸಿನಿಮಾಕ್ಕೆ ಕೆ ಮಂಜು ಪುತ್ರ ಶ್ರೇಯಸ್ ನಾಯಕ.

ಕನ್ನಡಕ್ಕೂ ಪದಾರ್ಪಣೆ ಮಾಡಿರುವ ಪ್ರಿಯಾ ಪ್ರಕಾಶ್, 'ವಿಷ್ಣುಪ್ರಿಯಾ' ಸಿನಿಮಾದ ನಾಯಕಿ. ಈ ಸಿನಿಮಾಕ್ಕೆ ಕೆ ಮಂಜು ಪುತ್ರ ಶ್ರೇಯಸ್ ನಾಯಕ.

6 / 6
Follow us
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ