AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priya Prakash Varrier: ಬೋಲ್ಡ್ ಫೋಟೋ ಹಂಚಿಕೊಂಡ ನಟಿ ಪ್ರಿಯಾ ವಾರಿಯರ್​ಗೆ ಬಾಡಿ ಶೇಮಿಂಗ್

ಇತ್ತೀಚೆಗೆ ಪ್ರಿಯಾ ವಾರಿಯರ್ ಅವರು ಫೋಟೋ ಒಂದನ್ನು ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು.

ರಾಜೇಶ್ ದುಗ್ಗುಮನೆ
|

Updated on: Jun 20, 2023 | 6:30 AM

Share
ನಟಿ ಪ್ರಿಯಾ ವಾರಿಯರ್ ಕಣ್ಸನ್ನೆ ಹುಡುಗಿ ಎಂದೇ ಫೇಮಸ್ ಆದವರು. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಫ್ಯಾನ್ಸ್​ಗೋಸ್ಕರ ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಹಾಟ್ ಫೋಟೋ ಹಂಚಿಕೊಳ್ಳುತ್ತಾರೆ.

ನಟಿ ಪ್ರಿಯಾ ವಾರಿಯರ್ ಕಣ್ಸನ್ನೆ ಹುಡುಗಿ ಎಂದೇ ಫೇಮಸ್ ಆದವರು. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಫ್ಯಾನ್ಸ್​ಗೋಸ್ಕರ ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಹಾಟ್ ಫೋಟೋ ಹಂಚಿಕೊಳ್ಳುತ್ತಾರೆ.

1 / 5
ಇತ್ತೀಚೆಗೆ ಪ್ರಿಯಾ ವಾರಿಯರ್ ಅವರು ಫೋಟೋ ಒಂದನ್ನು ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು.

ಇತ್ತೀಚೆಗೆ ಪ್ರಿಯಾ ವಾರಿಯರ್ ಅವರು ಫೋಟೋ ಒಂದನ್ನು ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು.

2 / 5
ಈ ಫೋಟೋ ನೋಡಿದ ಅನೇಕರು ನಟಿಗೆ ಬಾಡಿ ಶೇಮಿಂಗ್ ಮಾಡಿದ್ದಾರೆ. ‘ಪ್ರಿಯಾ ವಾರಿಯರ್ ತೆಳ್ಳಗಿದ್ದಾರೆ. ಬರೀ ಮೂಳೆ ಅಷ್ಟೇ ಕಾಣುತ್ತಿದೆ. ಅದನ್ನು ಬಿಟ್ಟು ಮತ್ತೇನೂ ಕಾಣುತ್ತಿಲ್ಲ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ಈ ಫೋಟೋ ನೋಡಿದ ಅನೇಕರು ನಟಿಗೆ ಬಾಡಿ ಶೇಮಿಂಗ್ ಮಾಡಿದ್ದಾರೆ. ‘ಪ್ರಿಯಾ ವಾರಿಯರ್ ತೆಳ್ಳಗಿದ್ದಾರೆ. ಬರೀ ಮೂಳೆ ಅಷ್ಟೇ ಕಾಣುತ್ತಿದೆ. ಅದನ್ನು ಬಿಟ್ಟು ಮತ್ತೇನೂ ಕಾಣುತ್ತಿಲ್ಲ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

3 / 5
ಇದಕ್ಕೆಲ್ಲ ಪ್ರಿಯಾ ವಾರಿಯರ್ ಅವರು ತಲೆಕೆಡಿಸಿಕೊಂಡಿಲ್ಲ. ನಿರಂತರವಾಗಿ ಅವರು ಫೋಟೋ ಹಂಚಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ.

ಇದಕ್ಕೆಲ್ಲ ಪ್ರಿಯಾ ವಾರಿಯರ್ ಅವರು ತಲೆಕೆಡಿಸಿಕೊಂಡಿಲ್ಲ. ನಿರಂತರವಾಗಿ ಅವರು ಫೋಟೋ ಹಂಚಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ.

4 / 5
ಪ್ರಿಯಾ ವಾರಿಯರ್ ಕನ್ನಡದಲ್ಲೂ ನಟಿಸುತ್ತಿದ್ದಾರೆ. ಅವರು ಅಭಿನಯಿಸುತ್ತಿರುವ ಕನ್ನಡದ ‘ವಿಷ್ಣು ಪ್ರಿಯ’ ಸಿನಿಮಾ ಕೆಲಸಗಳು ವಿಳಂಬ ಆಗಿವೆ.

ಪ್ರಿಯಾ ವಾರಿಯರ್ ಕನ್ನಡದಲ್ಲೂ ನಟಿಸುತ್ತಿದ್ದಾರೆ. ಅವರು ಅಭಿನಯಿಸುತ್ತಿರುವ ಕನ್ನಡದ ‘ವಿಷ್ಣು ಪ್ರಿಯ’ ಸಿನಿಮಾ ಕೆಲಸಗಳು ವಿಳಂಬ ಆಗಿವೆ.

5 / 5
Follow Us
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ