AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priya Prakash Varrier: ಬೋಲ್ಡ್ ಫೋಟೋ ಹಂಚಿಕೊಂಡ ನಟಿ ಪ್ರಿಯಾ ವಾರಿಯರ್​ಗೆ ಬಾಡಿ ಶೇಮಿಂಗ್

ಇತ್ತೀಚೆಗೆ ಪ್ರಿಯಾ ವಾರಿಯರ್ ಅವರು ಫೋಟೋ ಒಂದನ್ನು ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು.

ರಾಜೇಶ್ ದುಗ್ಗುಮನೆ
|

Updated on: Jun 20, 2023 | 6:30 AM

Share
ನಟಿ ಪ್ರಿಯಾ ವಾರಿಯರ್ ಕಣ್ಸನ್ನೆ ಹುಡುಗಿ ಎಂದೇ ಫೇಮಸ್ ಆದವರು. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಫ್ಯಾನ್ಸ್​ಗೋಸ್ಕರ ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಹಾಟ್ ಫೋಟೋ ಹಂಚಿಕೊಳ್ಳುತ್ತಾರೆ.

ನಟಿ ಪ್ರಿಯಾ ವಾರಿಯರ್ ಕಣ್ಸನ್ನೆ ಹುಡುಗಿ ಎಂದೇ ಫೇಮಸ್ ಆದವರು. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಫ್ಯಾನ್ಸ್​ಗೋಸ್ಕರ ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಹಾಟ್ ಫೋಟೋ ಹಂಚಿಕೊಳ್ಳುತ್ತಾರೆ.

1 / 5
ಇತ್ತೀಚೆಗೆ ಪ್ರಿಯಾ ವಾರಿಯರ್ ಅವರು ಫೋಟೋ ಒಂದನ್ನು ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು.

ಇತ್ತೀಚೆಗೆ ಪ್ರಿಯಾ ವಾರಿಯರ್ ಅವರು ಫೋಟೋ ಒಂದನ್ನು ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು.

2 / 5
ಈ ಫೋಟೋ ನೋಡಿದ ಅನೇಕರು ನಟಿಗೆ ಬಾಡಿ ಶೇಮಿಂಗ್ ಮಾಡಿದ್ದಾರೆ. ‘ಪ್ರಿಯಾ ವಾರಿಯರ್ ತೆಳ್ಳಗಿದ್ದಾರೆ. ಬರೀ ಮೂಳೆ ಅಷ್ಟೇ ಕಾಣುತ್ತಿದೆ. ಅದನ್ನು ಬಿಟ್ಟು ಮತ್ತೇನೂ ಕಾಣುತ್ತಿಲ್ಲ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ಈ ಫೋಟೋ ನೋಡಿದ ಅನೇಕರು ನಟಿಗೆ ಬಾಡಿ ಶೇಮಿಂಗ್ ಮಾಡಿದ್ದಾರೆ. ‘ಪ್ರಿಯಾ ವಾರಿಯರ್ ತೆಳ್ಳಗಿದ್ದಾರೆ. ಬರೀ ಮೂಳೆ ಅಷ್ಟೇ ಕಾಣುತ್ತಿದೆ. ಅದನ್ನು ಬಿಟ್ಟು ಮತ್ತೇನೂ ಕಾಣುತ್ತಿಲ್ಲ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

3 / 5
ಇದಕ್ಕೆಲ್ಲ ಪ್ರಿಯಾ ವಾರಿಯರ್ ಅವರು ತಲೆಕೆಡಿಸಿಕೊಂಡಿಲ್ಲ. ನಿರಂತರವಾಗಿ ಅವರು ಫೋಟೋ ಹಂಚಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ.

ಇದಕ್ಕೆಲ್ಲ ಪ್ರಿಯಾ ವಾರಿಯರ್ ಅವರು ತಲೆಕೆಡಿಸಿಕೊಂಡಿಲ್ಲ. ನಿರಂತರವಾಗಿ ಅವರು ಫೋಟೋ ಹಂಚಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ.

4 / 5
ಪ್ರಿಯಾ ವಾರಿಯರ್ ಕನ್ನಡದಲ್ಲೂ ನಟಿಸುತ್ತಿದ್ದಾರೆ. ಅವರು ಅಭಿನಯಿಸುತ್ತಿರುವ ಕನ್ನಡದ ‘ವಿಷ್ಣು ಪ್ರಿಯ’ ಸಿನಿಮಾ ಕೆಲಸಗಳು ವಿಳಂಬ ಆಗಿವೆ.

ಪ್ರಿಯಾ ವಾರಿಯರ್ ಕನ್ನಡದಲ್ಲೂ ನಟಿಸುತ್ತಿದ್ದಾರೆ. ಅವರು ಅಭಿನಯಿಸುತ್ತಿರುವ ಕನ್ನಡದ ‘ವಿಷ್ಣು ಪ್ರಿಯ’ ಸಿನಿಮಾ ಕೆಲಸಗಳು ವಿಳಂಬ ಆಗಿವೆ.

5 / 5
Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ