AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priya Prakash Varrier: ಬೋಲ್ಡ್ ಫೋಟೋ ಹಂಚಿಕೊಂಡ ನಟಿ ಪ್ರಿಯಾ ವಾರಿಯರ್​ಗೆ ಬಾಡಿ ಶೇಮಿಂಗ್

ಇತ್ತೀಚೆಗೆ ಪ್ರಿಯಾ ವಾರಿಯರ್ ಅವರು ಫೋಟೋ ಒಂದನ್ನು ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು.

ರಾಜೇಶ್ ದುಗ್ಗುಮನೆ
|

Updated on: Jun 20, 2023 | 6:30 AM

Share
ನಟಿ ಪ್ರಿಯಾ ವಾರಿಯರ್ ಕಣ್ಸನ್ನೆ ಹುಡುಗಿ ಎಂದೇ ಫೇಮಸ್ ಆದವರು. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಫ್ಯಾನ್ಸ್​ಗೋಸ್ಕರ ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಹಾಟ್ ಫೋಟೋ ಹಂಚಿಕೊಳ್ಳುತ್ತಾರೆ.

ನಟಿ ಪ್ರಿಯಾ ವಾರಿಯರ್ ಕಣ್ಸನ್ನೆ ಹುಡುಗಿ ಎಂದೇ ಫೇಮಸ್ ಆದವರು. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಫ್ಯಾನ್ಸ್​ಗೋಸ್ಕರ ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಹಾಟ್ ಫೋಟೋ ಹಂಚಿಕೊಳ್ಳುತ್ತಾರೆ.

1 / 5
ಇತ್ತೀಚೆಗೆ ಪ್ರಿಯಾ ವಾರಿಯರ್ ಅವರು ಫೋಟೋ ಒಂದನ್ನು ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು.

ಇತ್ತೀಚೆಗೆ ಪ್ರಿಯಾ ವಾರಿಯರ್ ಅವರು ಫೋಟೋ ಒಂದನ್ನು ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು.

2 / 5
ಈ ಫೋಟೋ ನೋಡಿದ ಅನೇಕರು ನಟಿಗೆ ಬಾಡಿ ಶೇಮಿಂಗ್ ಮಾಡಿದ್ದಾರೆ. ‘ಪ್ರಿಯಾ ವಾರಿಯರ್ ತೆಳ್ಳಗಿದ್ದಾರೆ. ಬರೀ ಮೂಳೆ ಅಷ್ಟೇ ಕಾಣುತ್ತಿದೆ. ಅದನ್ನು ಬಿಟ್ಟು ಮತ್ತೇನೂ ಕಾಣುತ್ತಿಲ್ಲ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ಈ ಫೋಟೋ ನೋಡಿದ ಅನೇಕರು ನಟಿಗೆ ಬಾಡಿ ಶೇಮಿಂಗ್ ಮಾಡಿದ್ದಾರೆ. ‘ಪ್ರಿಯಾ ವಾರಿಯರ್ ತೆಳ್ಳಗಿದ್ದಾರೆ. ಬರೀ ಮೂಳೆ ಅಷ್ಟೇ ಕಾಣುತ್ತಿದೆ. ಅದನ್ನು ಬಿಟ್ಟು ಮತ್ತೇನೂ ಕಾಣುತ್ತಿಲ್ಲ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

3 / 5
ಇದಕ್ಕೆಲ್ಲ ಪ್ರಿಯಾ ವಾರಿಯರ್ ಅವರು ತಲೆಕೆಡಿಸಿಕೊಂಡಿಲ್ಲ. ನಿರಂತರವಾಗಿ ಅವರು ಫೋಟೋ ಹಂಚಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ.

ಇದಕ್ಕೆಲ್ಲ ಪ್ರಿಯಾ ವಾರಿಯರ್ ಅವರು ತಲೆಕೆಡಿಸಿಕೊಂಡಿಲ್ಲ. ನಿರಂತರವಾಗಿ ಅವರು ಫೋಟೋ ಹಂಚಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ.

4 / 5
ಪ್ರಿಯಾ ವಾರಿಯರ್ ಕನ್ನಡದಲ್ಲೂ ನಟಿಸುತ್ತಿದ್ದಾರೆ. ಅವರು ಅಭಿನಯಿಸುತ್ತಿರುವ ಕನ್ನಡದ ‘ವಿಷ್ಣು ಪ್ರಿಯ’ ಸಿನಿಮಾ ಕೆಲಸಗಳು ವಿಳಂಬ ಆಗಿವೆ.

ಪ್ರಿಯಾ ವಾರಿಯರ್ ಕನ್ನಡದಲ್ಲೂ ನಟಿಸುತ್ತಿದ್ದಾರೆ. ಅವರು ಅಭಿನಯಿಸುತ್ತಿರುವ ಕನ್ನಡದ ‘ವಿಷ್ಣು ಪ್ರಿಯ’ ಸಿನಿಮಾ ಕೆಲಸಗಳು ವಿಳಂಬ ಆಗಿವೆ.

5 / 5
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು