Sign In

By signing in or creating an account, you agree with Associated Broadcasting Company's Terms & Conditions and Privacy Policy.

Priya Prakash Varrier: ಬೋಲ್ಡ್ ಫೋಟೋ ಹಂಚಿಕೊಂಡ ನಟಿ ಪ್ರಿಯಾ ವಾರಿಯರ್​ಗೆ ಬಾಡಿ ಶೇಮಿಂಗ್

ಇತ್ತೀಚೆಗೆ ಪ್ರಿಯಾ ವಾರಿಯರ್ ಅವರು ಫೋಟೋ ಒಂದನ್ನು ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು.

ರಾಜೇಶ್ ದುಗ್ಗುಮನೆ
|

Updated on: Jun 20, 2023 | 6:30 AM

ನಟಿ ಪ್ರಿಯಾ ವಾರಿಯರ್ ಕಣ್ಸನ್ನೆ ಹುಡುಗಿ ಎಂದೇ ಫೇಮಸ್ ಆದವರು. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಫ್ಯಾನ್ಸ್​ಗೋಸ್ಕರ ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಹಾಟ್ ಫೋಟೋ ಹಂಚಿಕೊಳ್ಳುತ್ತಾರೆ.

ನಟಿ ಪ್ರಿಯಾ ವಾರಿಯರ್ ಕಣ್ಸನ್ನೆ ಹುಡುಗಿ ಎಂದೇ ಫೇಮಸ್ ಆದವರು. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಫ್ಯಾನ್ಸ್​ಗೋಸ್ಕರ ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಹಾಟ್ ಫೋಟೋ ಹಂಚಿಕೊಳ್ಳುತ್ತಾರೆ.

1 / 5
ಇತ್ತೀಚೆಗೆ ಪ್ರಿಯಾ ವಾರಿಯರ್ ಅವರು ಫೋಟೋ ಒಂದನ್ನು ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು.

ಇತ್ತೀಚೆಗೆ ಪ್ರಿಯಾ ವಾರಿಯರ್ ಅವರು ಫೋಟೋ ಒಂದನ್ನು ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು.

2 / 5
ಈ ಫೋಟೋ ನೋಡಿದ ಅನೇಕರು ನಟಿಗೆ ಬಾಡಿ ಶೇಮಿಂಗ್ ಮಾಡಿದ್ದಾರೆ. ‘ಪ್ರಿಯಾ ವಾರಿಯರ್ ತೆಳ್ಳಗಿದ್ದಾರೆ. ಬರೀ ಮೂಳೆ ಅಷ್ಟೇ ಕಾಣುತ್ತಿದೆ. ಅದನ್ನು ಬಿಟ್ಟು ಮತ್ತೇನೂ ಕಾಣುತ್ತಿಲ್ಲ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ಈ ಫೋಟೋ ನೋಡಿದ ಅನೇಕರು ನಟಿಗೆ ಬಾಡಿ ಶೇಮಿಂಗ್ ಮಾಡಿದ್ದಾರೆ. ‘ಪ್ರಿಯಾ ವಾರಿಯರ್ ತೆಳ್ಳಗಿದ್ದಾರೆ. ಬರೀ ಮೂಳೆ ಅಷ್ಟೇ ಕಾಣುತ್ತಿದೆ. ಅದನ್ನು ಬಿಟ್ಟು ಮತ್ತೇನೂ ಕಾಣುತ್ತಿಲ್ಲ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

3 / 5
ಇದಕ್ಕೆಲ್ಲ ಪ್ರಿಯಾ ವಾರಿಯರ್ ಅವರು ತಲೆಕೆಡಿಸಿಕೊಂಡಿಲ್ಲ. ನಿರಂತರವಾಗಿ ಅವರು ಫೋಟೋ ಹಂಚಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ.

ಇದಕ್ಕೆಲ್ಲ ಪ್ರಿಯಾ ವಾರಿಯರ್ ಅವರು ತಲೆಕೆಡಿಸಿಕೊಂಡಿಲ್ಲ. ನಿರಂತರವಾಗಿ ಅವರು ಫೋಟೋ ಹಂಚಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ.

4 / 5
ಪ್ರಿಯಾ ವಾರಿಯರ್ ಕನ್ನಡದಲ್ಲೂ ನಟಿಸುತ್ತಿದ್ದಾರೆ. ಅವರು ಅಭಿನಯಿಸುತ್ತಿರುವ ಕನ್ನಡದ ‘ವಿಷ್ಣು ಪ್ರಿಯ’ ಸಿನಿಮಾ ಕೆಲಸಗಳು ವಿಳಂಬ ಆಗಿವೆ.

ಪ್ರಿಯಾ ವಾರಿಯರ್ ಕನ್ನಡದಲ್ಲೂ ನಟಿಸುತ್ತಿದ್ದಾರೆ. ಅವರು ಅಭಿನಯಿಸುತ್ತಿರುವ ಕನ್ನಡದ ‘ವಿಷ್ಣು ಪ್ರಿಯ’ ಸಿನಿಮಾ ಕೆಲಸಗಳು ವಿಳಂಬ ಆಗಿವೆ.

5 / 5
Follow us
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ