AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಕನ್ಯೆಯಾದ ಕಣ್ಸನ್ನೆ ಸುಂದರಿ ಪ್ರಿಯಾ ಪ್ರಕಾಶ್ ವಾರಿಯರ್

Priya Prakash Varrier: ಕೇವಲ ಒಂದೇ ಒಂದು ವಿಡಿಯೋ ತುಣುಕಿನಿಂದ ಪ್ರಿಯಾ ಪ್ರಕಾಶ್ ವಾರಿಯರ್ ರಾತ್ರೋರಾತ್ರಿ ಜನಪ್ರಿಯತೆ ಗಳಿಸಿದ ಪ್ರಿಯಾ ಪ್ರಕಾಶ್ ವಾರಿಯರ್ ಇದೀಗ ದೇವಕನ್ಯೆಯಾಗಿದ್ದಾರೆ.

ಮಂಜುನಾಥ ಸಿ.
|

Updated on: Dec 19, 2023 | 10:26 PM

Share
ಕಣ್ಸನ್ನೆ ಸುಂದರಿ ಪ್ರಿಯಾ ವಾರಿಯರ್ ದೇವ ಕನ್ಯೆಯಾಗಿ ಬದಲಾಗಿದ್ದಾರೆ. ಏಂಜಲ್ ವೇಷ ತೊಟ್ಟ ಚಿತ್ರಗಳನ್ನು ನಟಿ ಇನ್​ಸ್ಟಾ ನಲ್ಲಿ ಹಂಚಿಕೊಂಡಿದ್ದಾರೆ.

ಕಣ್ಸನ್ನೆ ಸುಂದರಿ ಪ್ರಿಯಾ ವಾರಿಯರ್ ದೇವ ಕನ್ಯೆಯಾಗಿ ಬದಲಾಗಿದ್ದಾರೆ. ಏಂಜಲ್ ವೇಷ ತೊಟ್ಟ ಚಿತ್ರಗಳನ್ನು ನಟಿ ಇನ್​ಸ್ಟಾ ನಲ್ಲಿ ಹಂಚಿಕೊಂಡಿದ್ದಾರೆ.

1 / 7
ಕೇವಲ ಒಂದೇ ಒಂದು ವಿಡಿಯೋ ತುಣುಕಿನಿಂದ ಪ್ರಿಯಾ ಪ್ರಕಾಶ್ ವಾರಿಯರ್ ರಾತ್ರೋರಾತ್ರಿ ಜನಪ್ರಿಯತೆ ಗಳಿಸಿದರು.

ಕೇವಲ ಒಂದೇ ಒಂದು ವಿಡಿಯೋ ತುಣುಕಿನಿಂದ ಪ್ರಿಯಾ ಪ್ರಕಾಶ್ ವಾರಿಯರ್ ರಾತ್ರೋರಾತ್ರಿ ಜನಪ್ರಿಯತೆ ಗಳಿಸಿದರು.

2 / 7
2019ರಲ್ಲಿ ಪ್ರಿಯಾ ಪ್ರಕಾಶ್ ವಾರಿಯರ್ ನಟಿಸಿದ್ದ ‘ಒರು ಅಡಾರ್ ಲವ್’ ಸಿನಿಮಾದ ಒಂದೇ ಒಂದು ದೃಶ್ಯ ಪ್ರಿಯಾಗೆ ದೊಡ್ಡ ಜನಪ್ರಿಯತೆ ಗಳಿಸಿಕೊಟ್ಟಿತು.

2019ರಲ್ಲಿ ಪ್ರಿಯಾ ಪ್ರಕಾಶ್ ವಾರಿಯರ್ ನಟಿಸಿದ್ದ ‘ಒರು ಅಡಾರ್ ಲವ್’ ಸಿನಿಮಾದ ಒಂದೇ ಒಂದು ದೃಶ್ಯ ಪ್ರಿಯಾಗೆ ದೊಡ್ಡ ಜನಪ್ರಿಯತೆ ಗಳಿಸಿಕೊಟ್ಟಿತು.

3 / 7
ಅದಾದ ಬಳಿಕ ಸಾಲು-ಸಾಲು ಸಿನಿಮಾಗಳಲ್ಲಿ ಪ್ರಿಯಾ ಪ್ರಕಾಶ್ ವಾರಿಯರ್ ನಟಿಸಿದರು, ನಟಿಸುತ್ತಲೇ ಇದ್ದಾರೆ.

ಅದಾದ ಬಳಿಕ ಸಾಲು-ಸಾಲು ಸಿನಿಮಾಗಳಲ್ಲಿ ಪ್ರಿಯಾ ಪ್ರಕಾಶ್ ವಾರಿಯರ್ ನಟಿಸಿದರು, ನಟಿಸುತ್ತಲೇ ಇದ್ದಾರೆ.

4 / 7
ಕೇರಳದ ಈ ಚೆಲುವೆ ಮಲಯಾಳಂ ಸಿನಿಮಾಗಳು ಮಾತ್ರವೇ ಅಲ್ಲದೆ, ತೆಲುಗು, ಹಿಂದಿ ಈಗ ಕನ್ನಡ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

ಕೇರಳದ ಈ ಚೆಲುವೆ ಮಲಯಾಳಂ ಸಿನಿಮಾಗಳು ಮಾತ್ರವೇ ಅಲ್ಲದೆ, ತೆಲುಗು, ಹಿಂದಿ ಈಗ ಕನ್ನಡ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

5 / 7
ಕನ್ನಡದ ‘ವಿಷ್ಣುಪ್ರಿಯ’ ಸಿನಿಮಾದಲ್ಲಿ ಪ್ರಿಯಾ ಪ್ರಕಾಶ್ ವಾರಿಯರ್ ನಾಯಕಿ. ಈ ಸಿನಿಮಾಕ್ಕೆ ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ನಾಯಕ.

ಕನ್ನಡದ ‘ವಿಷ್ಣುಪ್ರಿಯ’ ಸಿನಿಮಾದಲ್ಲಿ ಪ್ರಿಯಾ ಪ್ರಕಾಶ್ ವಾರಿಯರ್ ನಾಯಕಿ. ಈ ಸಿನಿಮಾಕ್ಕೆ ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ನಾಯಕ.

6 / 7
ಪ್ರಿಯಾ ಪ್ರಕಾಶ್ ವಾರಿಯರ್ ಇನ್​ಸ್ಟಾಗ್ರಾಂನಲ್ಲಿ ಬಹಳ ಸಕ್ರಿಯವಾಗಿದ್ದಾರೆ. ತಮ್ಮ ಗ್ಲಾಮರಸ್ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಪ್ರಿಯಾ ಪ್ರಕಾಶ್ ವಾರಿಯರ್ ಇನ್​ಸ್ಟಾಗ್ರಾಂನಲ್ಲಿ ಬಹಳ ಸಕ್ರಿಯವಾಗಿದ್ದಾರೆ. ತಮ್ಮ ಗ್ಲಾಮರಸ್ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

7 / 7
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?