AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಕನ್ಯೆಯಾದ ಕಣ್ಸನ್ನೆ ಸುಂದರಿ ಪ್ರಿಯಾ ಪ್ರಕಾಶ್ ವಾರಿಯರ್

Priya Prakash Varrier: ಕೇವಲ ಒಂದೇ ಒಂದು ವಿಡಿಯೋ ತುಣುಕಿನಿಂದ ಪ್ರಿಯಾ ಪ್ರಕಾಶ್ ವಾರಿಯರ್ ರಾತ್ರೋರಾತ್ರಿ ಜನಪ್ರಿಯತೆ ಗಳಿಸಿದ ಪ್ರಿಯಾ ಪ್ರಕಾಶ್ ವಾರಿಯರ್ ಇದೀಗ ದೇವಕನ್ಯೆಯಾಗಿದ್ದಾರೆ.

ಮಂಜುನಾಥ ಸಿ.
|

Updated on: Dec 19, 2023 | 10:26 PM

Share
ಕಣ್ಸನ್ನೆ ಸುಂದರಿ ಪ್ರಿಯಾ ವಾರಿಯರ್ ದೇವ ಕನ್ಯೆಯಾಗಿ ಬದಲಾಗಿದ್ದಾರೆ. ಏಂಜಲ್ ವೇಷ ತೊಟ್ಟ ಚಿತ್ರಗಳನ್ನು ನಟಿ ಇನ್​ಸ್ಟಾ ನಲ್ಲಿ ಹಂಚಿಕೊಂಡಿದ್ದಾರೆ.

ಕಣ್ಸನ್ನೆ ಸುಂದರಿ ಪ್ರಿಯಾ ವಾರಿಯರ್ ದೇವ ಕನ್ಯೆಯಾಗಿ ಬದಲಾಗಿದ್ದಾರೆ. ಏಂಜಲ್ ವೇಷ ತೊಟ್ಟ ಚಿತ್ರಗಳನ್ನು ನಟಿ ಇನ್​ಸ್ಟಾ ನಲ್ಲಿ ಹಂಚಿಕೊಂಡಿದ್ದಾರೆ.

1 / 7
ಕೇವಲ ಒಂದೇ ಒಂದು ವಿಡಿಯೋ ತುಣುಕಿನಿಂದ ಪ್ರಿಯಾ ಪ್ರಕಾಶ್ ವಾರಿಯರ್ ರಾತ್ರೋರಾತ್ರಿ ಜನಪ್ರಿಯತೆ ಗಳಿಸಿದರು.

ಕೇವಲ ಒಂದೇ ಒಂದು ವಿಡಿಯೋ ತುಣುಕಿನಿಂದ ಪ್ರಿಯಾ ಪ್ರಕಾಶ್ ವಾರಿಯರ್ ರಾತ್ರೋರಾತ್ರಿ ಜನಪ್ರಿಯತೆ ಗಳಿಸಿದರು.

2 / 7
2019ರಲ್ಲಿ ಪ್ರಿಯಾ ಪ್ರಕಾಶ್ ವಾರಿಯರ್ ನಟಿಸಿದ್ದ ‘ಒರು ಅಡಾರ್ ಲವ್’ ಸಿನಿಮಾದ ಒಂದೇ ಒಂದು ದೃಶ್ಯ ಪ್ರಿಯಾಗೆ ದೊಡ್ಡ ಜನಪ್ರಿಯತೆ ಗಳಿಸಿಕೊಟ್ಟಿತು.

2019ರಲ್ಲಿ ಪ್ರಿಯಾ ಪ್ರಕಾಶ್ ವಾರಿಯರ್ ನಟಿಸಿದ್ದ ‘ಒರು ಅಡಾರ್ ಲವ್’ ಸಿನಿಮಾದ ಒಂದೇ ಒಂದು ದೃಶ್ಯ ಪ್ರಿಯಾಗೆ ದೊಡ್ಡ ಜನಪ್ರಿಯತೆ ಗಳಿಸಿಕೊಟ್ಟಿತು.

3 / 7
ಅದಾದ ಬಳಿಕ ಸಾಲು-ಸಾಲು ಸಿನಿಮಾಗಳಲ್ಲಿ ಪ್ರಿಯಾ ಪ್ರಕಾಶ್ ವಾರಿಯರ್ ನಟಿಸಿದರು, ನಟಿಸುತ್ತಲೇ ಇದ್ದಾರೆ.

ಅದಾದ ಬಳಿಕ ಸಾಲು-ಸಾಲು ಸಿನಿಮಾಗಳಲ್ಲಿ ಪ್ರಿಯಾ ಪ್ರಕಾಶ್ ವಾರಿಯರ್ ನಟಿಸಿದರು, ನಟಿಸುತ್ತಲೇ ಇದ್ದಾರೆ.

4 / 7
ಕೇರಳದ ಈ ಚೆಲುವೆ ಮಲಯಾಳಂ ಸಿನಿಮಾಗಳು ಮಾತ್ರವೇ ಅಲ್ಲದೆ, ತೆಲುಗು, ಹಿಂದಿ ಈಗ ಕನ್ನಡ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

ಕೇರಳದ ಈ ಚೆಲುವೆ ಮಲಯಾಳಂ ಸಿನಿಮಾಗಳು ಮಾತ್ರವೇ ಅಲ್ಲದೆ, ತೆಲುಗು, ಹಿಂದಿ ಈಗ ಕನ್ನಡ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

5 / 7
ಕನ್ನಡದ ‘ವಿಷ್ಣುಪ್ರಿಯ’ ಸಿನಿಮಾದಲ್ಲಿ ಪ್ರಿಯಾ ಪ್ರಕಾಶ್ ವಾರಿಯರ್ ನಾಯಕಿ. ಈ ಸಿನಿಮಾಕ್ಕೆ ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ನಾಯಕ.

ಕನ್ನಡದ ‘ವಿಷ್ಣುಪ್ರಿಯ’ ಸಿನಿಮಾದಲ್ಲಿ ಪ್ರಿಯಾ ಪ್ರಕಾಶ್ ವಾರಿಯರ್ ನಾಯಕಿ. ಈ ಸಿನಿಮಾಕ್ಕೆ ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ನಾಯಕ.

6 / 7
ಪ್ರಿಯಾ ಪ್ರಕಾಶ್ ವಾರಿಯರ್ ಇನ್​ಸ್ಟಾಗ್ರಾಂನಲ್ಲಿ ಬಹಳ ಸಕ್ರಿಯವಾಗಿದ್ದಾರೆ. ತಮ್ಮ ಗ್ಲಾಮರಸ್ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಪ್ರಿಯಾ ಪ್ರಕಾಶ್ ವಾರಿಯರ್ ಇನ್​ಸ್ಟಾಗ್ರಾಂನಲ್ಲಿ ಬಹಳ ಸಕ್ರಿಯವಾಗಿದ್ದಾರೆ. ತಮ್ಮ ಗ್ಲಾಮರಸ್ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

7 / 7
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ