AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಕನ್ಯೆಯಾದ ಕಣ್ಸನ್ನೆ ಸುಂದರಿ ಪ್ರಿಯಾ ಪ್ರಕಾಶ್ ವಾರಿಯರ್

Priya Prakash Varrier: ಕೇವಲ ಒಂದೇ ಒಂದು ವಿಡಿಯೋ ತುಣುಕಿನಿಂದ ಪ್ರಿಯಾ ಪ್ರಕಾಶ್ ವಾರಿಯರ್ ರಾತ್ರೋರಾತ್ರಿ ಜನಪ್ರಿಯತೆ ಗಳಿಸಿದ ಪ್ರಿಯಾ ಪ್ರಕಾಶ್ ವಾರಿಯರ್ ಇದೀಗ ದೇವಕನ್ಯೆಯಾಗಿದ್ದಾರೆ.

ಮಂಜುನಾಥ ಸಿ.
|

Updated on: Dec 19, 2023 | 10:26 PM

Share
ಕಣ್ಸನ್ನೆ ಸುಂದರಿ ಪ್ರಿಯಾ ವಾರಿಯರ್ ದೇವ ಕನ್ಯೆಯಾಗಿ ಬದಲಾಗಿದ್ದಾರೆ. ಏಂಜಲ್ ವೇಷ ತೊಟ್ಟ ಚಿತ್ರಗಳನ್ನು ನಟಿ ಇನ್​ಸ್ಟಾ ನಲ್ಲಿ ಹಂಚಿಕೊಂಡಿದ್ದಾರೆ.

ಕಣ್ಸನ್ನೆ ಸುಂದರಿ ಪ್ರಿಯಾ ವಾರಿಯರ್ ದೇವ ಕನ್ಯೆಯಾಗಿ ಬದಲಾಗಿದ್ದಾರೆ. ಏಂಜಲ್ ವೇಷ ತೊಟ್ಟ ಚಿತ್ರಗಳನ್ನು ನಟಿ ಇನ್​ಸ್ಟಾ ನಲ್ಲಿ ಹಂಚಿಕೊಂಡಿದ್ದಾರೆ.

1 / 7
ಕೇವಲ ಒಂದೇ ಒಂದು ವಿಡಿಯೋ ತುಣುಕಿನಿಂದ ಪ್ರಿಯಾ ಪ್ರಕಾಶ್ ವಾರಿಯರ್ ರಾತ್ರೋರಾತ್ರಿ ಜನಪ್ರಿಯತೆ ಗಳಿಸಿದರು.

ಕೇವಲ ಒಂದೇ ಒಂದು ವಿಡಿಯೋ ತುಣುಕಿನಿಂದ ಪ್ರಿಯಾ ಪ್ರಕಾಶ್ ವಾರಿಯರ್ ರಾತ್ರೋರಾತ್ರಿ ಜನಪ್ರಿಯತೆ ಗಳಿಸಿದರು.

2 / 7
2019ರಲ್ಲಿ ಪ್ರಿಯಾ ಪ್ರಕಾಶ್ ವಾರಿಯರ್ ನಟಿಸಿದ್ದ ‘ಒರು ಅಡಾರ್ ಲವ್’ ಸಿನಿಮಾದ ಒಂದೇ ಒಂದು ದೃಶ್ಯ ಪ್ರಿಯಾಗೆ ದೊಡ್ಡ ಜನಪ್ರಿಯತೆ ಗಳಿಸಿಕೊಟ್ಟಿತು.

2019ರಲ್ಲಿ ಪ್ರಿಯಾ ಪ್ರಕಾಶ್ ವಾರಿಯರ್ ನಟಿಸಿದ್ದ ‘ಒರು ಅಡಾರ್ ಲವ್’ ಸಿನಿಮಾದ ಒಂದೇ ಒಂದು ದೃಶ್ಯ ಪ್ರಿಯಾಗೆ ದೊಡ್ಡ ಜನಪ್ರಿಯತೆ ಗಳಿಸಿಕೊಟ್ಟಿತು.

3 / 7
ಅದಾದ ಬಳಿಕ ಸಾಲು-ಸಾಲು ಸಿನಿಮಾಗಳಲ್ಲಿ ಪ್ರಿಯಾ ಪ್ರಕಾಶ್ ವಾರಿಯರ್ ನಟಿಸಿದರು, ನಟಿಸುತ್ತಲೇ ಇದ್ದಾರೆ.

ಅದಾದ ಬಳಿಕ ಸಾಲು-ಸಾಲು ಸಿನಿಮಾಗಳಲ್ಲಿ ಪ್ರಿಯಾ ಪ್ರಕಾಶ್ ವಾರಿಯರ್ ನಟಿಸಿದರು, ನಟಿಸುತ್ತಲೇ ಇದ್ದಾರೆ.

4 / 7
ಕೇರಳದ ಈ ಚೆಲುವೆ ಮಲಯಾಳಂ ಸಿನಿಮಾಗಳು ಮಾತ್ರವೇ ಅಲ್ಲದೆ, ತೆಲುಗು, ಹಿಂದಿ ಈಗ ಕನ್ನಡ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

ಕೇರಳದ ಈ ಚೆಲುವೆ ಮಲಯಾಳಂ ಸಿನಿಮಾಗಳು ಮಾತ್ರವೇ ಅಲ್ಲದೆ, ತೆಲುಗು, ಹಿಂದಿ ಈಗ ಕನ್ನಡ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

5 / 7
ಕನ್ನಡದ ‘ವಿಷ್ಣುಪ್ರಿಯ’ ಸಿನಿಮಾದಲ್ಲಿ ಪ್ರಿಯಾ ಪ್ರಕಾಶ್ ವಾರಿಯರ್ ನಾಯಕಿ. ಈ ಸಿನಿಮಾಕ್ಕೆ ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ನಾಯಕ.

ಕನ್ನಡದ ‘ವಿಷ್ಣುಪ್ರಿಯ’ ಸಿನಿಮಾದಲ್ಲಿ ಪ್ರಿಯಾ ಪ್ರಕಾಶ್ ವಾರಿಯರ್ ನಾಯಕಿ. ಈ ಸಿನಿಮಾಕ್ಕೆ ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ನಾಯಕ.

6 / 7
ಪ್ರಿಯಾ ಪ್ರಕಾಶ್ ವಾರಿಯರ್ ಇನ್​ಸ್ಟಾಗ್ರಾಂನಲ್ಲಿ ಬಹಳ ಸಕ್ರಿಯವಾಗಿದ್ದಾರೆ. ತಮ್ಮ ಗ್ಲಾಮರಸ್ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಪ್ರಿಯಾ ಪ್ರಕಾಶ್ ವಾರಿಯರ್ ಇನ್​ಸ್ಟಾಗ್ರಾಂನಲ್ಲಿ ಬಹಳ ಸಕ್ರಿಯವಾಗಿದ್ದಾರೆ. ತಮ್ಮ ಗ್ಲಾಮರಸ್ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

7 / 7
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ