AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಕನ್ಯೆಯಾದ ಕಣ್ಸನ್ನೆ ಸುಂದರಿ ಪ್ರಿಯಾ ಪ್ರಕಾಶ್ ವಾರಿಯರ್

Priya Prakash Varrier: ಕೇವಲ ಒಂದೇ ಒಂದು ವಿಡಿಯೋ ತುಣುಕಿನಿಂದ ಪ್ರಿಯಾ ಪ್ರಕಾಶ್ ವಾರಿಯರ್ ರಾತ್ರೋರಾತ್ರಿ ಜನಪ್ರಿಯತೆ ಗಳಿಸಿದ ಪ್ರಿಯಾ ಪ್ರಕಾಶ್ ವಾರಿಯರ್ ಇದೀಗ ದೇವಕನ್ಯೆಯಾಗಿದ್ದಾರೆ.

ಮಂಜುನಾಥ ಸಿ.
|

Updated on: Dec 19, 2023 | 10:26 PM

Share
ಕಣ್ಸನ್ನೆ ಸುಂದರಿ ಪ್ರಿಯಾ ವಾರಿಯರ್ ದೇವ ಕನ್ಯೆಯಾಗಿ ಬದಲಾಗಿದ್ದಾರೆ. ಏಂಜಲ್ ವೇಷ ತೊಟ್ಟ ಚಿತ್ರಗಳನ್ನು ನಟಿ ಇನ್​ಸ್ಟಾ ನಲ್ಲಿ ಹಂಚಿಕೊಂಡಿದ್ದಾರೆ.

ಕಣ್ಸನ್ನೆ ಸುಂದರಿ ಪ್ರಿಯಾ ವಾರಿಯರ್ ದೇವ ಕನ್ಯೆಯಾಗಿ ಬದಲಾಗಿದ್ದಾರೆ. ಏಂಜಲ್ ವೇಷ ತೊಟ್ಟ ಚಿತ್ರಗಳನ್ನು ನಟಿ ಇನ್​ಸ್ಟಾ ನಲ್ಲಿ ಹಂಚಿಕೊಂಡಿದ್ದಾರೆ.

1 / 7
ಕೇವಲ ಒಂದೇ ಒಂದು ವಿಡಿಯೋ ತುಣುಕಿನಿಂದ ಪ್ರಿಯಾ ಪ್ರಕಾಶ್ ವಾರಿಯರ್ ರಾತ್ರೋರಾತ್ರಿ ಜನಪ್ರಿಯತೆ ಗಳಿಸಿದರು.

ಕೇವಲ ಒಂದೇ ಒಂದು ವಿಡಿಯೋ ತುಣುಕಿನಿಂದ ಪ್ರಿಯಾ ಪ್ರಕಾಶ್ ವಾರಿಯರ್ ರಾತ್ರೋರಾತ್ರಿ ಜನಪ್ರಿಯತೆ ಗಳಿಸಿದರು.

2 / 7
2019ರಲ್ಲಿ ಪ್ರಿಯಾ ಪ್ರಕಾಶ್ ವಾರಿಯರ್ ನಟಿಸಿದ್ದ ‘ಒರು ಅಡಾರ್ ಲವ್’ ಸಿನಿಮಾದ ಒಂದೇ ಒಂದು ದೃಶ್ಯ ಪ್ರಿಯಾಗೆ ದೊಡ್ಡ ಜನಪ್ರಿಯತೆ ಗಳಿಸಿಕೊಟ್ಟಿತು.

2019ರಲ್ಲಿ ಪ್ರಿಯಾ ಪ್ರಕಾಶ್ ವಾರಿಯರ್ ನಟಿಸಿದ್ದ ‘ಒರು ಅಡಾರ್ ಲವ್’ ಸಿನಿಮಾದ ಒಂದೇ ಒಂದು ದೃಶ್ಯ ಪ್ರಿಯಾಗೆ ದೊಡ್ಡ ಜನಪ್ರಿಯತೆ ಗಳಿಸಿಕೊಟ್ಟಿತು.

3 / 7
ಅದಾದ ಬಳಿಕ ಸಾಲು-ಸಾಲು ಸಿನಿಮಾಗಳಲ್ಲಿ ಪ್ರಿಯಾ ಪ್ರಕಾಶ್ ವಾರಿಯರ್ ನಟಿಸಿದರು, ನಟಿಸುತ್ತಲೇ ಇದ್ದಾರೆ.

ಅದಾದ ಬಳಿಕ ಸಾಲು-ಸಾಲು ಸಿನಿಮಾಗಳಲ್ಲಿ ಪ್ರಿಯಾ ಪ್ರಕಾಶ್ ವಾರಿಯರ್ ನಟಿಸಿದರು, ನಟಿಸುತ್ತಲೇ ಇದ್ದಾರೆ.

4 / 7
ಕೇರಳದ ಈ ಚೆಲುವೆ ಮಲಯಾಳಂ ಸಿನಿಮಾಗಳು ಮಾತ್ರವೇ ಅಲ್ಲದೆ, ತೆಲುಗು, ಹಿಂದಿ ಈಗ ಕನ್ನಡ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

ಕೇರಳದ ಈ ಚೆಲುವೆ ಮಲಯಾಳಂ ಸಿನಿಮಾಗಳು ಮಾತ್ರವೇ ಅಲ್ಲದೆ, ತೆಲುಗು, ಹಿಂದಿ ಈಗ ಕನ್ನಡ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

5 / 7
ಕನ್ನಡದ ‘ವಿಷ್ಣುಪ್ರಿಯ’ ಸಿನಿಮಾದಲ್ಲಿ ಪ್ರಿಯಾ ಪ್ರಕಾಶ್ ವಾರಿಯರ್ ನಾಯಕಿ. ಈ ಸಿನಿಮಾಕ್ಕೆ ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ನಾಯಕ.

ಕನ್ನಡದ ‘ವಿಷ್ಣುಪ್ರಿಯ’ ಸಿನಿಮಾದಲ್ಲಿ ಪ್ರಿಯಾ ಪ್ರಕಾಶ್ ವಾರಿಯರ್ ನಾಯಕಿ. ಈ ಸಿನಿಮಾಕ್ಕೆ ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ನಾಯಕ.

6 / 7
ಪ್ರಿಯಾ ಪ್ರಕಾಶ್ ವಾರಿಯರ್ ಇನ್​ಸ್ಟಾಗ್ರಾಂನಲ್ಲಿ ಬಹಳ ಸಕ್ರಿಯವಾಗಿದ್ದಾರೆ. ತಮ್ಮ ಗ್ಲಾಮರಸ್ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಪ್ರಿಯಾ ಪ್ರಕಾಶ್ ವಾರಿಯರ್ ಇನ್​ಸ್ಟಾಗ್ರಾಂನಲ್ಲಿ ಬಹಳ ಸಕ್ರಿಯವಾಗಿದ್ದಾರೆ. ತಮ್ಮ ಗ್ಲಾಮರಸ್ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

7 / 7
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ