AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಕಾರು ಖರೀದಿಸಿದ ಪ್ರಿಯಾಮಣಿ, ಬೆಲೆ ಎಷ್ಟು ಗೊತ್ತೆ?

Priyamani: ಕರ್ನಾಟಕ ಮೂಲದ ನಟಿ ಪ್ರಿಯಾಮಣಿ ಇತ್ತೀಚೆಗಷ್ಟೆ ಐಶಾರಾಮಿ ಕಾರೊಂದನ್ನು ಖರೀದಿ ಮಾಡಿದ್ದಾರೆ. ಕಾರಿನ ಬೆಲೆ ಎಷ್ಟು?

ಮಂಜುನಾಥ ಸಿ.
|

Updated on: Feb 24, 2024 | 10:35 PM

Share
ಕನ್ನಡತಿ ನಟಿ ಪ್ರಿಯಾಮಣಿ, ಪ್ಯಾನ್ ಇಂಡಿಯಾ ನಟಿ. ನಟನೆಗೆ ರಾಷ್ಟ್ರಪ್ರಶಸ್ತಿ ಪಡೆದಿರುವ ಪ್ರತಿಭಾವಂತ ನಟಿ ಈಗಲೂ ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ.

ಕನ್ನಡತಿ ನಟಿ ಪ್ರಿಯಾಮಣಿ, ಪ್ಯಾನ್ ಇಂಡಿಯಾ ನಟಿ. ನಟನೆಗೆ ರಾಷ್ಟ್ರಪ್ರಶಸ್ತಿ ಪಡೆದಿರುವ ಪ್ರತಿಭಾವಂತ ನಟಿ ಈಗಲೂ ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ.

1 / 7
ಬರೋಬ್ಬರಿ ಎರಡು ದಶಕಕ್ಕೂ ಹೆಚ್ಚು ಸಮಯದಿಂದ ನಟನೆಯಲ್ಲಿ ತೊಡಗಿಸಿಕೊಂಡಿರುವ ಪ್ರಿಯಾಮಣಿ, ಈಗಲೂ ಸಾಲು-ಸಾಲು ಅವಕಾಶ ಗಿಟ್ಟಿಸಿಕೊಳ್ಳುತ್ತಿದ್ದಾರೆ.

ಬರೋಬ್ಬರಿ ಎರಡು ದಶಕಕ್ಕೂ ಹೆಚ್ಚು ಸಮಯದಿಂದ ನಟನೆಯಲ್ಲಿ ತೊಡಗಿಸಿಕೊಂಡಿರುವ ಪ್ರಿಯಾಮಣಿ, ಈಗಲೂ ಸಾಲು-ಸಾಲು ಅವಕಾಶ ಗಿಟ್ಟಿಸಿಕೊಳ್ಳುತ್ತಿದ್ದಾರೆ.

2 / 7
ಇತ್ತೀಚೆಗಷ್ಟೆ ಪ್ರಿಯಾಮಣಿ ಐಶಾರಾಮಿ ಕಾರೊಂದನ್ನು ಖರೀದಿ ಮಾಡಿದ್ದಾರೆ. ಮರ್ಸಿಡೀಸ್ ಬೆಂಜ್ ನ ಜಿಎಲ್​ಸಿ ಕಾರನ್ನು ಪ್ರಿಯಾಮಣಿ ಖರೀದಿ ಮಾಡಿದ್ದಾರೆ.

ಇತ್ತೀಚೆಗಷ್ಟೆ ಪ್ರಿಯಾಮಣಿ ಐಶಾರಾಮಿ ಕಾರೊಂದನ್ನು ಖರೀದಿ ಮಾಡಿದ್ದಾರೆ. ಮರ್ಸಿಡೀಸ್ ಬೆಂಜ್ ನ ಜಿಎಲ್​ಸಿ ಕಾರನ್ನು ಪ್ರಿಯಾಮಣಿ ಖರೀದಿ ಮಾಡಿದ್ದಾರೆ.

3 / 7
ತಮ್ಮ ಪತಿ ಮುಸ್ತಾಫಾ ರಾಜಾ, ಅತ್ತೆಯೊಟ್ಟಿಗೆ ಮರ್ಸಿಡೀಜ್ ಬೆಂಜ್ ಶೋರೂಂಗೆ ಬಂದು ಮೆಚ್ಚಿನ ಕಾರನ್ನು ಖರೀದಿ ಮಾಡಿದ್ದಾರೆ ಪ್ರಿಯಾಮಣಿ.

ತಮ್ಮ ಪತಿ ಮುಸ್ತಾಫಾ ರಾಜಾ, ಅತ್ತೆಯೊಟ್ಟಿಗೆ ಮರ್ಸಿಡೀಜ್ ಬೆಂಜ್ ಶೋರೂಂಗೆ ಬಂದು ಮೆಚ್ಚಿನ ಕಾರನ್ನು ಖರೀದಿ ಮಾಡಿದ್ದಾರೆ ಪ್ರಿಯಾಮಣಿ.

4 / 7
ಅರಿಶಿಣ-ಕುಂಕುಮವಿಟ್ಟು, ತೆಂಗಿನ ಕಾಯಿ ಒಡೆದು, ಹಾರ ಹಾಕಿ ಕಾರಿಗೆ ಪೂಜೆ ಮಾಡಿ ಕಾರನ್ನು ಕೊಂಡೊಯ್ದಿದ್ದಾರೆ ಪ್ರಿಯಾಮಣಿ.

ಅರಿಶಿಣ-ಕುಂಕುಮವಿಟ್ಟು, ತೆಂಗಿನ ಕಾಯಿ ಒಡೆದು, ಹಾರ ಹಾಕಿ ಕಾರಿಗೆ ಪೂಜೆ ಮಾಡಿ ಕಾರನ್ನು ಕೊಂಡೊಯ್ದಿದ್ದಾರೆ ಪ್ರಿಯಾಮಣಿ.

5 / 7
ಪ್ರಿಯಾಮಣಿ ಕಾರು ಖರೀದಿ ಮಾಡಿರುವ ಚಿತ್ರಗಳನ್ನು ಮರ್ಸಿಡೀಜ್ ಬೆಂಜ್ ಇಂಡಿಯಾ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ.

ಪ್ರಿಯಾಮಣಿ ಕಾರು ಖರೀದಿ ಮಾಡಿರುವ ಚಿತ್ರಗಳನ್ನು ಮರ್ಸಿಡೀಜ್ ಬೆಂಜ್ ಇಂಡಿಯಾ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ.

6 / 7
ಅಂದಹಾಗೆ ಪ್ರಿಯಾಮಣಿ ಖರೀದಿ ಮಾಡಿರುವ ಐಶಾರಾಮಿ ಮರ್ಸಿಡೀಜ್ ಬೆಂಜ್ ಜಿಎಲ್​ಸಿ ಕಾರಿನ ಬೆಲೆ ಬೆಂಗಳೂರಿನಲ್ಲಿ 90.15 ಲಕ್ಷದಿಂದ ಒಂದು ಕೋಟಿ ಆಗುತ್ತದೆ.

ಅಂದಹಾಗೆ ಪ್ರಿಯಾಮಣಿ ಖರೀದಿ ಮಾಡಿರುವ ಐಶಾರಾಮಿ ಮರ್ಸಿಡೀಜ್ ಬೆಂಜ್ ಜಿಎಲ್​ಸಿ ಕಾರಿನ ಬೆಲೆ ಬೆಂಗಳೂರಿನಲ್ಲಿ 90.15 ಲಕ್ಷದಿಂದ ಒಂದು ಕೋಟಿ ಆಗುತ್ತದೆ.

7 / 7
Follow Us
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ