AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಂಟಿ’ ಎಂದವನಿಗೆ ತಿರುಗೇಟು ಕೊಟ್ಟ ನಟಿ ಪ್ರಿಯಾಮಣಿ

Priyamani: ಬೆಂಗಳೂರಿನ ಚೆಲುವೆ ಪ್ರಿಯಾಮಣಿ, ಪಂಚಭಾಷಾ ತಾರೆ. ಇತ್ತೀಚೆಗೆ ಪ್ರಿಯಾಮಣಿಯನ್ನು 'ಆಂಟಿ' ಎಂದು ಟ್ರೋಲ್ ಮಾಡಿದವರಿಗೆ ಸರಿಯಾಗಿಯೇ ಉತ್ತರಿಸಿದ್ದಾರೆ ಈ ನಟಿ.

ಮಂಜುನಾಥ ಸಿ.
|

Updated on: Sep 19, 2023 | 11:13 PM

Share
ಬೆಂಗಳೂರಿನ ಬೆಡಗಿ ಪ್ರಿಯಾಮಣಿ, ಪಂಚಭಾಷಾ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

ಬೆಂಗಳೂರಿನ ಬೆಡಗಿ ಪ್ರಿಯಾಮಣಿ, ಪಂಚಭಾಷಾ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

1 / 8
ದಕ್ಷಿಣದ ಚಿತ್ರರಂಗಗಳಲ್ಲಿ ನಟಿಸುವ ಜೊತೆಗೆ ಬಾಲಿವುಡ್​ನಲ್ಲಿ ಅವಕಾಶ ಸಿಕ್ಕಾಗೆಲ್ಲ ಮಿಂಚಿದ್ದಾರೆ.

ದಕ್ಷಿಣದ ಚಿತ್ರರಂಗಗಳಲ್ಲಿ ನಟಿಸುವ ಜೊತೆಗೆ ಬಾಲಿವುಡ್​ನಲ್ಲಿ ಅವಕಾಶ ಸಿಕ್ಕಾಗೆಲ್ಲ ಮಿಂಚಿದ್ದಾರೆ.

2 / 8
ಪ್ರಿಯಾಮಣಿ ನಟನೆಯ 'ಜವಾನ್' ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಸೂಪರ್-ಡೂಪರ್ ಹಿಟ್ ಆಗಿದೆ.

ಪ್ರಿಯಾಮಣಿ ನಟನೆಯ 'ಜವಾನ್' ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಸೂಪರ್-ಡೂಪರ್ ಹಿಟ್ ಆಗಿದೆ.

3 / 8
ಮದುವೆಯಾಗಿ ಸಂಸಾರ ನಿಭಾಯಿಸುವ ಜೊತೆಗೆ ಸಿನಿಮಾವನ್ನೂ ತೂಗಿಸಿಕೊಂಡು ಹೋಗುತ್ತಿದ್ದಾರೆ ಪ್ರಿಯಾಮಣಿ.

ಮದುವೆಯಾಗಿ ಸಂಸಾರ ನಿಭಾಯಿಸುವ ಜೊತೆಗೆ ಸಿನಿಮಾವನ್ನೂ ತೂಗಿಸಿಕೊಂಡು ಹೋಗುತ್ತಿದ್ದಾರೆ ಪ್ರಿಯಾಮಣಿ.

4 / 8
ಆದರೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾಮಣಿಯನ್ನು 'ಆಂಟಿ' ಎಂದು ಕೆಲವರು ಟ್ರೋಲ್ ಮಾಡಿದ್ದಾರೆ.

ಆದರೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾಮಣಿಯನ್ನು 'ಆಂಟಿ' ಎಂದು ಕೆಲವರು ಟ್ರೋಲ್ ಮಾಡಿದ್ದಾರೆ.

5 / 8
ತಮ್ಮನ್ನು 'ಆಂಟಿ' ಎಂದು ಟ್ರೋಲ್ ಮಾಡಿದವರಿಗೆ ಸರಿಯಾಗಿಯೇ ಉತ್ತರ ನೀಡಿದ್ದಾರೆ ಪ್ರಿಯಾಮಣಿ.

ತಮ್ಮನ್ನು 'ಆಂಟಿ' ಎಂದು ಟ್ರೋಲ್ ಮಾಡಿದವರಿಗೆ ಸರಿಯಾಗಿಯೇ ಉತ್ತರ ನೀಡಿದ್ದಾರೆ ಪ್ರಿಯಾಮಣಿ.

6 / 8
ನನಗೆ ಈಗ ವಯಸ್ಸು 38, ನಾನು ಈಗಲೂ ಹಾಟ್ ಆಗಿದ್ದೇನೆ, ನಿನ್ನ ಬಾಯಿ ಮುಚ್ಚಿಕೊ ಎಂದಿದ್ದಾರೆ ಪ್ರಿಯಾಮಣಿ.

ನನಗೆ ಈಗ ವಯಸ್ಸು 38, ನಾನು ಈಗಲೂ ಹಾಟ್ ಆಗಿದ್ದೇನೆ, ನಿನ್ನ ಬಾಯಿ ಮುಚ್ಚಿಕೊ ಎಂದಿದ್ದಾರೆ ಪ್ರಿಯಾಮಣಿ.

7 / 8
ಪ್ರಿಯಾಮಣಿ ಪ್ರಸ್ತುತ ಮೋಹನ್​ಲಾಲ್ ಜೊತೆಗೆ ಮಲಯಾಳಂ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಪ್ರಿಯಾಮಣಿ ಪ್ರಸ್ತುತ ಮೋಹನ್​ಲಾಲ್ ಜೊತೆಗೆ ಮಲಯಾಳಂ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

8 / 8
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ