AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಂಟಿ’ ಎಂದವನಿಗೆ ತಿರುಗೇಟು ಕೊಟ್ಟ ನಟಿ ಪ್ರಿಯಾಮಣಿ

Priyamani: ಬೆಂಗಳೂರಿನ ಚೆಲುವೆ ಪ್ರಿಯಾಮಣಿ, ಪಂಚಭಾಷಾ ತಾರೆ. ಇತ್ತೀಚೆಗೆ ಪ್ರಿಯಾಮಣಿಯನ್ನು 'ಆಂಟಿ' ಎಂದು ಟ್ರೋಲ್ ಮಾಡಿದವರಿಗೆ ಸರಿಯಾಗಿಯೇ ಉತ್ತರಿಸಿದ್ದಾರೆ ಈ ನಟಿ.

ಮಂಜುನಾಥ ಸಿ.
|

Updated on: Sep 19, 2023 | 11:13 PM

Share
ಬೆಂಗಳೂರಿನ ಬೆಡಗಿ ಪ್ರಿಯಾಮಣಿ, ಪಂಚಭಾಷಾ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

ಬೆಂಗಳೂರಿನ ಬೆಡಗಿ ಪ್ರಿಯಾಮಣಿ, ಪಂಚಭಾಷಾ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

1 / 8
ದಕ್ಷಿಣದ ಚಿತ್ರರಂಗಗಳಲ್ಲಿ ನಟಿಸುವ ಜೊತೆಗೆ ಬಾಲಿವುಡ್​ನಲ್ಲಿ ಅವಕಾಶ ಸಿಕ್ಕಾಗೆಲ್ಲ ಮಿಂಚಿದ್ದಾರೆ.

ದಕ್ಷಿಣದ ಚಿತ್ರರಂಗಗಳಲ್ಲಿ ನಟಿಸುವ ಜೊತೆಗೆ ಬಾಲಿವುಡ್​ನಲ್ಲಿ ಅವಕಾಶ ಸಿಕ್ಕಾಗೆಲ್ಲ ಮಿಂಚಿದ್ದಾರೆ.

2 / 8
ಪ್ರಿಯಾಮಣಿ ನಟನೆಯ 'ಜವಾನ್' ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಸೂಪರ್-ಡೂಪರ್ ಹಿಟ್ ಆಗಿದೆ.

ಪ್ರಿಯಾಮಣಿ ನಟನೆಯ 'ಜವಾನ್' ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಸೂಪರ್-ಡೂಪರ್ ಹಿಟ್ ಆಗಿದೆ.

3 / 8
ಮದುವೆಯಾಗಿ ಸಂಸಾರ ನಿಭಾಯಿಸುವ ಜೊತೆಗೆ ಸಿನಿಮಾವನ್ನೂ ತೂಗಿಸಿಕೊಂಡು ಹೋಗುತ್ತಿದ್ದಾರೆ ಪ್ರಿಯಾಮಣಿ.

ಮದುವೆಯಾಗಿ ಸಂಸಾರ ನಿಭಾಯಿಸುವ ಜೊತೆಗೆ ಸಿನಿಮಾವನ್ನೂ ತೂಗಿಸಿಕೊಂಡು ಹೋಗುತ್ತಿದ್ದಾರೆ ಪ್ರಿಯಾಮಣಿ.

4 / 8
ಆದರೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾಮಣಿಯನ್ನು 'ಆಂಟಿ' ಎಂದು ಕೆಲವರು ಟ್ರೋಲ್ ಮಾಡಿದ್ದಾರೆ.

ಆದರೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾಮಣಿಯನ್ನು 'ಆಂಟಿ' ಎಂದು ಕೆಲವರು ಟ್ರೋಲ್ ಮಾಡಿದ್ದಾರೆ.

5 / 8
ತಮ್ಮನ್ನು 'ಆಂಟಿ' ಎಂದು ಟ್ರೋಲ್ ಮಾಡಿದವರಿಗೆ ಸರಿಯಾಗಿಯೇ ಉತ್ತರ ನೀಡಿದ್ದಾರೆ ಪ್ರಿಯಾಮಣಿ.

ತಮ್ಮನ್ನು 'ಆಂಟಿ' ಎಂದು ಟ್ರೋಲ್ ಮಾಡಿದವರಿಗೆ ಸರಿಯಾಗಿಯೇ ಉತ್ತರ ನೀಡಿದ್ದಾರೆ ಪ್ರಿಯಾಮಣಿ.

6 / 8
ನನಗೆ ಈಗ ವಯಸ್ಸು 38, ನಾನು ಈಗಲೂ ಹಾಟ್ ಆಗಿದ್ದೇನೆ, ನಿನ್ನ ಬಾಯಿ ಮುಚ್ಚಿಕೊ ಎಂದಿದ್ದಾರೆ ಪ್ರಿಯಾಮಣಿ.

ನನಗೆ ಈಗ ವಯಸ್ಸು 38, ನಾನು ಈಗಲೂ ಹಾಟ್ ಆಗಿದ್ದೇನೆ, ನಿನ್ನ ಬಾಯಿ ಮುಚ್ಚಿಕೊ ಎಂದಿದ್ದಾರೆ ಪ್ರಿಯಾಮಣಿ.

7 / 8
ಪ್ರಿಯಾಮಣಿ ಪ್ರಸ್ತುತ ಮೋಹನ್​ಲಾಲ್ ಜೊತೆಗೆ ಮಲಯಾಳಂ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಪ್ರಿಯಾಮಣಿ ಪ್ರಸ್ತುತ ಮೋಹನ್​ಲಾಲ್ ಜೊತೆಗೆ ಮಲಯಾಳಂ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

8 / 8
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ