AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಂಟಿ’ ಎಂದವನಿಗೆ ತಿರುಗೇಟು ಕೊಟ್ಟ ನಟಿ ಪ್ರಿಯಾಮಣಿ

Priyamani: ಬೆಂಗಳೂರಿನ ಚೆಲುವೆ ಪ್ರಿಯಾಮಣಿ, ಪಂಚಭಾಷಾ ತಾರೆ. ಇತ್ತೀಚೆಗೆ ಪ್ರಿಯಾಮಣಿಯನ್ನು 'ಆಂಟಿ' ಎಂದು ಟ್ರೋಲ್ ಮಾಡಿದವರಿಗೆ ಸರಿಯಾಗಿಯೇ ಉತ್ತರಿಸಿದ್ದಾರೆ ಈ ನಟಿ.

ಮಂಜುನಾಥ ಸಿ.
|

Updated on: Sep 19, 2023 | 11:13 PM

Share
ಬೆಂಗಳೂರಿನ ಬೆಡಗಿ ಪ್ರಿಯಾಮಣಿ, ಪಂಚಭಾಷಾ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

ಬೆಂಗಳೂರಿನ ಬೆಡಗಿ ಪ್ರಿಯಾಮಣಿ, ಪಂಚಭಾಷಾ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

1 / 8
ದಕ್ಷಿಣದ ಚಿತ್ರರಂಗಗಳಲ್ಲಿ ನಟಿಸುವ ಜೊತೆಗೆ ಬಾಲಿವುಡ್​ನಲ್ಲಿ ಅವಕಾಶ ಸಿಕ್ಕಾಗೆಲ್ಲ ಮಿಂಚಿದ್ದಾರೆ.

ದಕ್ಷಿಣದ ಚಿತ್ರರಂಗಗಳಲ್ಲಿ ನಟಿಸುವ ಜೊತೆಗೆ ಬಾಲಿವುಡ್​ನಲ್ಲಿ ಅವಕಾಶ ಸಿಕ್ಕಾಗೆಲ್ಲ ಮಿಂಚಿದ್ದಾರೆ.

2 / 8
ಪ್ರಿಯಾಮಣಿ ನಟನೆಯ 'ಜವಾನ್' ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಸೂಪರ್-ಡೂಪರ್ ಹಿಟ್ ಆಗಿದೆ.

ಪ್ರಿಯಾಮಣಿ ನಟನೆಯ 'ಜವಾನ್' ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಸೂಪರ್-ಡೂಪರ್ ಹಿಟ್ ಆಗಿದೆ.

3 / 8
ಮದುವೆಯಾಗಿ ಸಂಸಾರ ನಿಭಾಯಿಸುವ ಜೊತೆಗೆ ಸಿನಿಮಾವನ್ನೂ ತೂಗಿಸಿಕೊಂಡು ಹೋಗುತ್ತಿದ್ದಾರೆ ಪ್ರಿಯಾಮಣಿ.

ಮದುವೆಯಾಗಿ ಸಂಸಾರ ನಿಭಾಯಿಸುವ ಜೊತೆಗೆ ಸಿನಿಮಾವನ್ನೂ ತೂಗಿಸಿಕೊಂಡು ಹೋಗುತ್ತಿದ್ದಾರೆ ಪ್ರಿಯಾಮಣಿ.

4 / 8
ಆದರೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾಮಣಿಯನ್ನು 'ಆಂಟಿ' ಎಂದು ಕೆಲವರು ಟ್ರೋಲ್ ಮಾಡಿದ್ದಾರೆ.

ಆದರೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾಮಣಿಯನ್ನು 'ಆಂಟಿ' ಎಂದು ಕೆಲವರು ಟ್ರೋಲ್ ಮಾಡಿದ್ದಾರೆ.

5 / 8
ತಮ್ಮನ್ನು 'ಆಂಟಿ' ಎಂದು ಟ್ರೋಲ್ ಮಾಡಿದವರಿಗೆ ಸರಿಯಾಗಿಯೇ ಉತ್ತರ ನೀಡಿದ್ದಾರೆ ಪ್ರಿಯಾಮಣಿ.

ತಮ್ಮನ್ನು 'ಆಂಟಿ' ಎಂದು ಟ್ರೋಲ್ ಮಾಡಿದವರಿಗೆ ಸರಿಯಾಗಿಯೇ ಉತ್ತರ ನೀಡಿದ್ದಾರೆ ಪ್ರಿಯಾಮಣಿ.

6 / 8
ನನಗೆ ಈಗ ವಯಸ್ಸು 38, ನಾನು ಈಗಲೂ ಹಾಟ್ ಆಗಿದ್ದೇನೆ, ನಿನ್ನ ಬಾಯಿ ಮುಚ್ಚಿಕೊ ಎಂದಿದ್ದಾರೆ ಪ್ರಿಯಾಮಣಿ.

ನನಗೆ ಈಗ ವಯಸ್ಸು 38, ನಾನು ಈಗಲೂ ಹಾಟ್ ಆಗಿದ್ದೇನೆ, ನಿನ್ನ ಬಾಯಿ ಮುಚ್ಚಿಕೊ ಎಂದಿದ್ದಾರೆ ಪ್ರಿಯಾಮಣಿ.

7 / 8
ಪ್ರಿಯಾಮಣಿ ಪ್ರಸ್ತುತ ಮೋಹನ್​ಲಾಲ್ ಜೊತೆಗೆ ಮಲಯಾಳಂ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಪ್ರಿಯಾಮಣಿ ಪ್ರಸ್ತುತ ಮೋಹನ್​ಲಾಲ್ ಜೊತೆಗೆ ಮಲಯಾಳಂ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

8 / 8
Follow Us
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ