AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಂಟಿ’ ಎಂದವನಿಗೆ ತಿರುಗೇಟು ಕೊಟ್ಟ ನಟಿ ಪ್ರಿಯಾಮಣಿ

Priyamani: ಬೆಂಗಳೂರಿನ ಚೆಲುವೆ ಪ್ರಿಯಾಮಣಿ, ಪಂಚಭಾಷಾ ತಾರೆ. ಇತ್ತೀಚೆಗೆ ಪ್ರಿಯಾಮಣಿಯನ್ನು 'ಆಂಟಿ' ಎಂದು ಟ್ರೋಲ್ ಮಾಡಿದವರಿಗೆ ಸರಿಯಾಗಿಯೇ ಉತ್ತರಿಸಿದ್ದಾರೆ ಈ ನಟಿ.

ಮಂಜುನಾಥ ಸಿ.
|

Updated on: Sep 19, 2023 | 11:13 PM

Share
ಬೆಂಗಳೂರಿನ ಬೆಡಗಿ ಪ್ರಿಯಾಮಣಿ, ಪಂಚಭಾಷಾ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

ಬೆಂಗಳೂರಿನ ಬೆಡಗಿ ಪ್ರಿಯಾಮಣಿ, ಪಂಚಭಾಷಾ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

1 / 8
ದಕ್ಷಿಣದ ಚಿತ್ರರಂಗಗಳಲ್ಲಿ ನಟಿಸುವ ಜೊತೆಗೆ ಬಾಲಿವುಡ್​ನಲ್ಲಿ ಅವಕಾಶ ಸಿಕ್ಕಾಗೆಲ್ಲ ಮಿಂಚಿದ್ದಾರೆ.

ದಕ್ಷಿಣದ ಚಿತ್ರರಂಗಗಳಲ್ಲಿ ನಟಿಸುವ ಜೊತೆಗೆ ಬಾಲಿವುಡ್​ನಲ್ಲಿ ಅವಕಾಶ ಸಿಕ್ಕಾಗೆಲ್ಲ ಮಿಂಚಿದ್ದಾರೆ.

2 / 8
ಪ್ರಿಯಾಮಣಿ ನಟನೆಯ 'ಜವಾನ್' ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಸೂಪರ್-ಡೂಪರ್ ಹಿಟ್ ಆಗಿದೆ.

ಪ್ರಿಯಾಮಣಿ ನಟನೆಯ 'ಜವಾನ್' ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಸೂಪರ್-ಡೂಪರ್ ಹಿಟ್ ಆಗಿದೆ.

3 / 8
ಮದುವೆಯಾಗಿ ಸಂಸಾರ ನಿಭಾಯಿಸುವ ಜೊತೆಗೆ ಸಿನಿಮಾವನ್ನೂ ತೂಗಿಸಿಕೊಂಡು ಹೋಗುತ್ತಿದ್ದಾರೆ ಪ್ರಿಯಾಮಣಿ.

ಮದುವೆಯಾಗಿ ಸಂಸಾರ ನಿಭಾಯಿಸುವ ಜೊತೆಗೆ ಸಿನಿಮಾವನ್ನೂ ತೂಗಿಸಿಕೊಂಡು ಹೋಗುತ್ತಿದ್ದಾರೆ ಪ್ರಿಯಾಮಣಿ.

4 / 8
ಆದರೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾಮಣಿಯನ್ನು 'ಆಂಟಿ' ಎಂದು ಕೆಲವರು ಟ್ರೋಲ್ ಮಾಡಿದ್ದಾರೆ.

ಆದರೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾಮಣಿಯನ್ನು 'ಆಂಟಿ' ಎಂದು ಕೆಲವರು ಟ್ರೋಲ್ ಮಾಡಿದ್ದಾರೆ.

5 / 8
ತಮ್ಮನ್ನು 'ಆಂಟಿ' ಎಂದು ಟ್ರೋಲ್ ಮಾಡಿದವರಿಗೆ ಸರಿಯಾಗಿಯೇ ಉತ್ತರ ನೀಡಿದ್ದಾರೆ ಪ್ರಿಯಾಮಣಿ.

ತಮ್ಮನ್ನು 'ಆಂಟಿ' ಎಂದು ಟ್ರೋಲ್ ಮಾಡಿದವರಿಗೆ ಸರಿಯಾಗಿಯೇ ಉತ್ತರ ನೀಡಿದ್ದಾರೆ ಪ್ರಿಯಾಮಣಿ.

6 / 8
ನನಗೆ ಈಗ ವಯಸ್ಸು 38, ನಾನು ಈಗಲೂ ಹಾಟ್ ಆಗಿದ್ದೇನೆ, ನಿನ್ನ ಬಾಯಿ ಮುಚ್ಚಿಕೊ ಎಂದಿದ್ದಾರೆ ಪ್ರಿಯಾಮಣಿ.

ನನಗೆ ಈಗ ವಯಸ್ಸು 38, ನಾನು ಈಗಲೂ ಹಾಟ್ ಆಗಿದ್ದೇನೆ, ನಿನ್ನ ಬಾಯಿ ಮುಚ್ಚಿಕೊ ಎಂದಿದ್ದಾರೆ ಪ್ರಿಯಾಮಣಿ.

7 / 8
ಪ್ರಿಯಾಮಣಿ ಪ್ರಸ್ತುತ ಮೋಹನ್​ಲಾಲ್ ಜೊತೆಗೆ ಮಲಯಾಳಂ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಪ್ರಿಯಾಮಣಿ ಪ್ರಸ್ತುತ ಮೋಹನ್​ಲಾಲ್ ಜೊತೆಗೆ ಮಲಯಾಳಂ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

8 / 8
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?