AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಂಟಿ’ ಎಂದವನಿಗೆ ತಿರುಗೇಟು ಕೊಟ್ಟ ನಟಿ ಪ್ರಿಯಾಮಣಿ

Priyamani: ಬೆಂಗಳೂರಿನ ಚೆಲುವೆ ಪ್ರಿಯಾಮಣಿ, ಪಂಚಭಾಷಾ ತಾರೆ. ಇತ್ತೀಚೆಗೆ ಪ್ರಿಯಾಮಣಿಯನ್ನು 'ಆಂಟಿ' ಎಂದು ಟ್ರೋಲ್ ಮಾಡಿದವರಿಗೆ ಸರಿಯಾಗಿಯೇ ಉತ್ತರಿಸಿದ್ದಾರೆ ಈ ನಟಿ.

ಮಂಜುನಾಥ ಸಿ.
|

Updated on: Sep 19, 2023 | 11:13 PM

Share
ಬೆಂಗಳೂರಿನ ಬೆಡಗಿ ಪ್ರಿಯಾಮಣಿ, ಪಂಚಭಾಷಾ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

ಬೆಂಗಳೂರಿನ ಬೆಡಗಿ ಪ್ರಿಯಾಮಣಿ, ಪಂಚಭಾಷಾ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

1 / 8
ದಕ್ಷಿಣದ ಚಿತ್ರರಂಗಗಳಲ್ಲಿ ನಟಿಸುವ ಜೊತೆಗೆ ಬಾಲಿವುಡ್​ನಲ್ಲಿ ಅವಕಾಶ ಸಿಕ್ಕಾಗೆಲ್ಲ ಮಿಂಚಿದ್ದಾರೆ.

ದಕ್ಷಿಣದ ಚಿತ್ರರಂಗಗಳಲ್ಲಿ ನಟಿಸುವ ಜೊತೆಗೆ ಬಾಲಿವುಡ್​ನಲ್ಲಿ ಅವಕಾಶ ಸಿಕ್ಕಾಗೆಲ್ಲ ಮಿಂಚಿದ್ದಾರೆ.

2 / 8
ಪ್ರಿಯಾಮಣಿ ನಟನೆಯ 'ಜವಾನ್' ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಸೂಪರ್-ಡೂಪರ್ ಹಿಟ್ ಆಗಿದೆ.

ಪ್ರಿಯಾಮಣಿ ನಟನೆಯ 'ಜವಾನ್' ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಸೂಪರ್-ಡೂಪರ್ ಹಿಟ್ ಆಗಿದೆ.

3 / 8
ಮದುವೆಯಾಗಿ ಸಂಸಾರ ನಿಭಾಯಿಸುವ ಜೊತೆಗೆ ಸಿನಿಮಾವನ್ನೂ ತೂಗಿಸಿಕೊಂಡು ಹೋಗುತ್ತಿದ್ದಾರೆ ಪ್ರಿಯಾಮಣಿ.

ಮದುವೆಯಾಗಿ ಸಂಸಾರ ನಿಭಾಯಿಸುವ ಜೊತೆಗೆ ಸಿನಿಮಾವನ್ನೂ ತೂಗಿಸಿಕೊಂಡು ಹೋಗುತ್ತಿದ್ದಾರೆ ಪ್ರಿಯಾಮಣಿ.

4 / 8
ಆದರೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾಮಣಿಯನ್ನು 'ಆಂಟಿ' ಎಂದು ಕೆಲವರು ಟ್ರೋಲ್ ಮಾಡಿದ್ದಾರೆ.

ಆದರೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾಮಣಿಯನ್ನು 'ಆಂಟಿ' ಎಂದು ಕೆಲವರು ಟ್ರೋಲ್ ಮಾಡಿದ್ದಾರೆ.

5 / 8
ತಮ್ಮನ್ನು 'ಆಂಟಿ' ಎಂದು ಟ್ರೋಲ್ ಮಾಡಿದವರಿಗೆ ಸರಿಯಾಗಿಯೇ ಉತ್ತರ ನೀಡಿದ್ದಾರೆ ಪ್ರಿಯಾಮಣಿ.

ತಮ್ಮನ್ನು 'ಆಂಟಿ' ಎಂದು ಟ್ರೋಲ್ ಮಾಡಿದವರಿಗೆ ಸರಿಯಾಗಿಯೇ ಉತ್ತರ ನೀಡಿದ್ದಾರೆ ಪ್ರಿಯಾಮಣಿ.

6 / 8
ನನಗೆ ಈಗ ವಯಸ್ಸು 38, ನಾನು ಈಗಲೂ ಹಾಟ್ ಆಗಿದ್ದೇನೆ, ನಿನ್ನ ಬಾಯಿ ಮುಚ್ಚಿಕೊ ಎಂದಿದ್ದಾರೆ ಪ್ರಿಯಾಮಣಿ.

ನನಗೆ ಈಗ ವಯಸ್ಸು 38, ನಾನು ಈಗಲೂ ಹಾಟ್ ಆಗಿದ್ದೇನೆ, ನಿನ್ನ ಬಾಯಿ ಮುಚ್ಚಿಕೊ ಎಂದಿದ್ದಾರೆ ಪ್ರಿಯಾಮಣಿ.

7 / 8
ಪ್ರಿಯಾಮಣಿ ಪ್ರಸ್ತುತ ಮೋಹನ್​ಲಾಲ್ ಜೊತೆಗೆ ಮಲಯಾಳಂ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಪ್ರಿಯಾಮಣಿ ಪ್ರಸ್ತುತ ಮೋಹನ್​ಲಾಲ್ ಜೊತೆಗೆ ಮಲಯಾಳಂ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

8 / 8
Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ