AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಗ್ರಾಮಾಂತರ: ತ್ಯಾಜ್ಯ ವಸ್ತುಗಳಿಂದ ಮಾದರಿ ಶೌಚಾಲಯ ನಿರ್ಮಾಣ; ಪರಿಶೀಲಿಸಿದ ಖರ್ಗೆ, ಇಲ್ಲಿದೆ ಪೋಟೋಸ್​

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದ ಖಾಸಗಿ ಕೈಗಾರಿಕೆಯಲ್ಲಿ ನೂತನವಾಗಿ ತ್ಯಾಜ್ಯ ವಸ್ತುಗಳನ್ನ ಬಳಕೆ ಮಾಡಿಕೊಂಡು ನಿರ್ಮಾಣ ಮಾಡಿರುವ ಕಡಿಮೆ‌ ವೆಚ್ಚದ ಶೌಚಾಲಯಗಳ ಮಾದರಿಯನ್ನ ತಯಾರಿಸಿದ್ದಾರೆ. ಇಂದು(ನ.03) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್​ ಖರ್ಗೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

ನವೀನ್ ಕುಮಾರ್ ಟಿ
| Edited By: |

Updated on: Nov 03, 2023 | 10:29 PM

Share
ತ್ಯಾಜ್ಯ ವಸ್ತುಗಳಿಂದ ಮಾದರಿ ಶೌಚಾಲಯ ನಿರ್ಮಾಣ ಮಾಡಲಾಗಿದ್ದು, ಕಲ್ಯಾಣ ಕರ್ನಾಟಕದಲ್ಲಿ 400 ಶೌಚಾಲಯ ನಿರ್ಮಾಣಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಚಿಂತನೆ ನಡೆಸಿದ್ದಾರೆ.

ತ್ಯಾಜ್ಯ ವಸ್ತುಗಳಿಂದ ಮಾದರಿ ಶೌಚಾಲಯ ನಿರ್ಮಾಣ ಮಾಡಲಾಗಿದ್ದು, ಕಲ್ಯಾಣ ಕರ್ನಾಟಕದಲ್ಲಿ 400 ಶೌಚಾಲಯ ನಿರ್ಮಾಣಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಚಿಂತನೆ ನಡೆಸಿದ್ದಾರೆ.

1 / 6
ಹೌದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಸುಲಭವಾಗಿ ಕಡಿಮೆ ಖರ್ಚಿನಲ್ಲಿ, ಕಡಿಮೆ ಅವಧಿಯಲ್ಲಿ ಮಾದರಿ ಶೌಚಾಲಯಗಳನ್ನ ನಿರ್ಮಾಣ ಮಾಡಲು ಸಚಿವ ಪ್ರಿಯಾಂಕ್​ ಖರ್ಗೆ ಚಿಂತನೆ ನಡೆಸಿದ್ದು, ಮಾದರಿ ಶೌಚಾಲಯಗಳ ಪರಿಶೀಲನೆಯನ್ನ ನಡೆಸಿದ್ದಾರೆ.

ಹೌದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಸುಲಭವಾಗಿ ಕಡಿಮೆ ಖರ್ಚಿನಲ್ಲಿ, ಕಡಿಮೆ ಅವಧಿಯಲ್ಲಿ ಮಾದರಿ ಶೌಚಾಲಯಗಳನ್ನ ನಿರ್ಮಾಣ ಮಾಡಲು ಸಚಿವ ಪ್ರಿಯಾಂಕ್​ ಖರ್ಗೆ ಚಿಂತನೆ ನಡೆಸಿದ್ದು, ಮಾದರಿ ಶೌಚಾಲಯಗಳ ಪರಿಶೀಲನೆಯನ್ನ ನಡೆಸಿದ್ದಾರೆ.

2 / 6
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದ ಖಾಸಗಿ ಕೈಗಾರಿಕೆಯಲ್ಲಿ ನೂತನವಾಗಿ ತ್ಯಾಜ್ಯ ವಸ್ತುಗಳನ್ನ ಬಳಕೆ ಮಾಡಿಕೊಂಡು ನಿರ್ಮಾಣ ಮಾಡಿರುವ ಕಡಿಮೆ‌ ವೆಚ್ಚದ ಶೌಚಾಲಯಗಳ ಮಾದರಿಯನ್ನ ತಯಾರಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದ ಖಾಸಗಿ ಕೈಗಾರಿಕೆಯಲ್ಲಿ ನೂತನವಾಗಿ ತ್ಯಾಜ್ಯ ವಸ್ತುಗಳನ್ನ ಬಳಕೆ ಮಾಡಿಕೊಂಡು ನಿರ್ಮಾಣ ಮಾಡಿರುವ ಕಡಿಮೆ‌ ವೆಚ್ಚದ ಶೌಚಾಲಯಗಳ ಮಾದರಿಯನ್ನ ತಯಾರಿಸಿದ್ದಾರೆ.

3 / 6
ಇಂದು(ನ.03) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್​ ಖರ್ಗೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

ಇಂದು(ನ.03) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್​ ಖರ್ಗೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

4 / 6
ಜೊತೆಗೆ ಸುಲಭವಾಗಿ ನಿರ್ಮಾಣ ಮಾಡಬಹುದಾದ ಇಂತಹ 400 ಶೌಚಾಲಯಗಳನ್ನ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಹಿಳೆಯರಿಗಾಗಿ ನಿರ್ಮಾಣ ಮಾಡಲು ಚಿಂತನೆ ನಡೆಸಿದ್ದು, ಆ ನಿಟ್ಟಿನಲ್ಲಿ ತಜ್ಞರ ಜೊತೆ ಆಗಮಿಸಿದ್ದರು.

ಜೊತೆಗೆ ಸುಲಭವಾಗಿ ನಿರ್ಮಾಣ ಮಾಡಬಹುದಾದ ಇಂತಹ 400 ಶೌಚಾಲಯಗಳನ್ನ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಹಿಳೆಯರಿಗಾಗಿ ನಿರ್ಮಾಣ ಮಾಡಲು ಚಿಂತನೆ ನಡೆಸಿದ್ದು, ಆ ನಿಟ್ಟಿನಲ್ಲಿ ತಜ್ಞರ ಜೊತೆ ಆಗಮಿಸಿದ್ದರು.

5 / 6
ಇನ್ನು ಈ ವೇಳೆ ಸಚಿವರಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಆಯುಕ್ತ ಪವನ್ ಕುಮಾರ್, ಪಂಚಾಯತ್ ರಾಜ್ ಆಯುಕ್ತರಾದ ಪ್ರಿಯಾಂಕಾ ಮೇರಿ ಪ್ರಾನ್ಸಿಸ್ ಸ್ಥಳೀಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು ಸೇರಿದಂತೆ ಹಲವು ಅಧಿಕಾರಿಗಳು ಸಾಥ್ ನೀಡಿದ್ರು.

ಇನ್ನು ಈ ವೇಳೆ ಸಚಿವರಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಆಯುಕ್ತ ಪವನ್ ಕುಮಾರ್, ಪಂಚಾಯತ್ ರಾಜ್ ಆಯುಕ್ತರಾದ ಪ್ರಿಯಾಂಕಾ ಮೇರಿ ಪ್ರಾನ್ಸಿಸ್ ಸ್ಥಳೀಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು ಸೇರಿದಂತೆ ಹಲವು ಅಧಿಕಾರಿಗಳು ಸಾಥ್ ನೀಡಿದ್ರು.

6 / 6
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
New Year 2026 Live: ನ್ಯೂ ಇಯರ್; ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರು
New Year 2026 Live: ನ್ಯೂ ಇಯರ್; ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರು
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?