AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಗ್ರಾಮಾಂತರ: ತ್ಯಾಜ್ಯ ವಸ್ತುಗಳಿಂದ ಮಾದರಿ ಶೌಚಾಲಯ ನಿರ್ಮಾಣ; ಪರಿಶೀಲಿಸಿದ ಖರ್ಗೆ, ಇಲ್ಲಿದೆ ಪೋಟೋಸ್​

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದ ಖಾಸಗಿ ಕೈಗಾರಿಕೆಯಲ್ಲಿ ನೂತನವಾಗಿ ತ್ಯಾಜ್ಯ ವಸ್ತುಗಳನ್ನ ಬಳಕೆ ಮಾಡಿಕೊಂಡು ನಿರ್ಮಾಣ ಮಾಡಿರುವ ಕಡಿಮೆ‌ ವೆಚ್ಚದ ಶೌಚಾಲಯಗಳ ಮಾದರಿಯನ್ನ ತಯಾರಿಸಿದ್ದಾರೆ. ಇಂದು(ನ.03) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್​ ಖರ್ಗೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

ನವೀನ್ ಕುಮಾರ್ ಟಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Nov 03, 2023 | 10:29 PM

Share
ತ್ಯಾಜ್ಯ ವಸ್ತುಗಳಿಂದ ಮಾದರಿ ಶೌಚಾಲಯ ನಿರ್ಮಾಣ ಮಾಡಲಾಗಿದ್ದು, ಕಲ್ಯಾಣ ಕರ್ನಾಟಕದಲ್ಲಿ 400 ಶೌಚಾಲಯ ನಿರ್ಮಾಣಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಚಿಂತನೆ ನಡೆಸಿದ್ದಾರೆ.

ತ್ಯಾಜ್ಯ ವಸ್ತುಗಳಿಂದ ಮಾದರಿ ಶೌಚಾಲಯ ನಿರ್ಮಾಣ ಮಾಡಲಾಗಿದ್ದು, ಕಲ್ಯಾಣ ಕರ್ನಾಟಕದಲ್ಲಿ 400 ಶೌಚಾಲಯ ನಿರ್ಮಾಣಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಚಿಂತನೆ ನಡೆಸಿದ್ದಾರೆ.

1 / 6
ಹೌದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಸುಲಭವಾಗಿ ಕಡಿಮೆ ಖರ್ಚಿನಲ್ಲಿ, ಕಡಿಮೆ ಅವಧಿಯಲ್ಲಿ ಮಾದರಿ ಶೌಚಾಲಯಗಳನ್ನ ನಿರ್ಮಾಣ ಮಾಡಲು ಸಚಿವ ಪ್ರಿಯಾಂಕ್​ ಖರ್ಗೆ ಚಿಂತನೆ ನಡೆಸಿದ್ದು, ಮಾದರಿ ಶೌಚಾಲಯಗಳ ಪರಿಶೀಲನೆಯನ್ನ ನಡೆಸಿದ್ದಾರೆ.

ಹೌದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಸುಲಭವಾಗಿ ಕಡಿಮೆ ಖರ್ಚಿನಲ್ಲಿ, ಕಡಿಮೆ ಅವಧಿಯಲ್ಲಿ ಮಾದರಿ ಶೌಚಾಲಯಗಳನ್ನ ನಿರ್ಮಾಣ ಮಾಡಲು ಸಚಿವ ಪ್ರಿಯಾಂಕ್​ ಖರ್ಗೆ ಚಿಂತನೆ ನಡೆಸಿದ್ದು, ಮಾದರಿ ಶೌಚಾಲಯಗಳ ಪರಿಶೀಲನೆಯನ್ನ ನಡೆಸಿದ್ದಾರೆ.

2 / 6
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದ ಖಾಸಗಿ ಕೈಗಾರಿಕೆಯಲ್ಲಿ ನೂತನವಾಗಿ ತ್ಯಾಜ್ಯ ವಸ್ತುಗಳನ್ನ ಬಳಕೆ ಮಾಡಿಕೊಂಡು ನಿರ್ಮಾಣ ಮಾಡಿರುವ ಕಡಿಮೆ‌ ವೆಚ್ಚದ ಶೌಚಾಲಯಗಳ ಮಾದರಿಯನ್ನ ತಯಾರಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದ ಖಾಸಗಿ ಕೈಗಾರಿಕೆಯಲ್ಲಿ ನೂತನವಾಗಿ ತ್ಯಾಜ್ಯ ವಸ್ತುಗಳನ್ನ ಬಳಕೆ ಮಾಡಿಕೊಂಡು ನಿರ್ಮಾಣ ಮಾಡಿರುವ ಕಡಿಮೆ‌ ವೆಚ್ಚದ ಶೌಚಾಲಯಗಳ ಮಾದರಿಯನ್ನ ತಯಾರಿಸಿದ್ದಾರೆ.

3 / 6
ಇಂದು(ನ.03) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್​ ಖರ್ಗೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

ಇಂದು(ನ.03) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್​ ಖರ್ಗೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

4 / 6
ಜೊತೆಗೆ ಸುಲಭವಾಗಿ ನಿರ್ಮಾಣ ಮಾಡಬಹುದಾದ ಇಂತಹ 400 ಶೌಚಾಲಯಗಳನ್ನ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಹಿಳೆಯರಿಗಾಗಿ ನಿರ್ಮಾಣ ಮಾಡಲು ಚಿಂತನೆ ನಡೆಸಿದ್ದು, ಆ ನಿಟ್ಟಿನಲ್ಲಿ ತಜ್ಞರ ಜೊತೆ ಆಗಮಿಸಿದ್ದರು.

ಜೊತೆಗೆ ಸುಲಭವಾಗಿ ನಿರ್ಮಾಣ ಮಾಡಬಹುದಾದ ಇಂತಹ 400 ಶೌಚಾಲಯಗಳನ್ನ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಹಿಳೆಯರಿಗಾಗಿ ನಿರ್ಮಾಣ ಮಾಡಲು ಚಿಂತನೆ ನಡೆಸಿದ್ದು, ಆ ನಿಟ್ಟಿನಲ್ಲಿ ತಜ್ಞರ ಜೊತೆ ಆಗಮಿಸಿದ್ದರು.

5 / 6
ಇನ್ನು ಈ ವೇಳೆ ಸಚಿವರಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಆಯುಕ್ತ ಪವನ್ ಕುಮಾರ್, ಪಂಚಾಯತ್ ರಾಜ್ ಆಯುಕ್ತರಾದ ಪ್ರಿಯಾಂಕಾ ಮೇರಿ ಪ್ರಾನ್ಸಿಸ್ ಸ್ಥಳೀಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು ಸೇರಿದಂತೆ ಹಲವು ಅಧಿಕಾರಿಗಳು ಸಾಥ್ ನೀಡಿದ್ರು.

ಇನ್ನು ಈ ವೇಳೆ ಸಚಿವರಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಆಯುಕ್ತ ಪವನ್ ಕುಮಾರ್, ಪಂಚಾಯತ್ ರಾಜ್ ಆಯುಕ್ತರಾದ ಪ್ರಿಯಾಂಕಾ ಮೇರಿ ಪ್ರಾನ್ಸಿಸ್ ಸ್ಥಳೀಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು ಸೇರಿದಂತೆ ಹಲವು ಅಧಿಕಾರಿಗಳು ಸಾಥ್ ನೀಡಿದ್ರು.

6 / 6
Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ