AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಪ್ರಿಯಾಂಕಾಗೆ ಲಕ್ಷ್ಮೀ ಪೂಜೆ ಸಂಭ್ರಮ; ಗಮನ ಸೆಳೆದ ಚೋಪ್ರಾ-ನಿಕ್​

ಖ್ಯಾತ ಪಾಪ್​ ಸಿಂಗರ್​​ ನಿಕ್​ ಜೋನಸ್​ ಜತೆ ವಿವಾಹವಾದ ನಂತರ ಪ್ರಿಯಾಂಕಾ ಚೋಪ್ರಾ ಅಮೆರಿಕದಲ್ಲಿಯೇ ಸೆಟಲ್​ ಆಗಿದ್ದಾರೆ. ಅವರು ಭಾರತ ತೊರೆದರೂ ಇಲ್ಲಿಯ ಸಂಸ್ಕೃತಿಯನ್ನು ಮರೆತಿಲ್ಲ.

TV9 Web
| Edited By: |

Updated on: Nov 05, 2021 | 1:36 PM

Share
ಖ್ಯಾತ ಪಾಪ್​ ಸಿಂಗರ್​​ ನಿಕ್​ ಜೋನಸ್​ ಜತೆ ವಿವಾಹವಾದ ನಂತರ ಪ್ರಿಯಾಂಕಾ ಚೋಪ್ರಾ ಅಮೆರಿಕದಲ್ಲಿಯೇ ಸೆಟಲ್​ ಆಗಿದ್ದಾರೆ. ಅವರು ಭಾರತ ತೊರೆದರೂ ಇಲ್ಲಿಯ ಸಂಸ್ಕೃತಿಯನ್ನು ಚೂರೂ ಮರೆತಿಲ್ಲ.

ಖ್ಯಾತ ಪಾಪ್​ ಸಿಂಗರ್​​ ನಿಕ್​ ಜೋನಸ್​ ಜತೆ ವಿವಾಹವಾದ ನಂತರ ಪ್ರಿಯಾಂಕಾ ಚೋಪ್ರಾ ಅಮೆರಿಕದಲ್ಲಿಯೇ ಸೆಟಲ್​ ಆಗಿದ್ದಾರೆ. ಅವರು ಭಾರತ ತೊರೆದರೂ ಇಲ್ಲಿಯ ಸಂಸ್ಕೃತಿಯನ್ನು ಚೂರೂ ಮರೆತಿಲ್ಲ.

1 / 6
ಅವರು ವಿದೇಶದಲ್ಲಿ ಇದ್ದುಕೊಂಡು ಭಾರತೀಯ ಸಂಸ್ಕೃತಿಯನ್ನು ಆಚರಿಸುತ್ತಿದ್ದಾರೆ. ಈಗ ದೀಪಾವಳಿ ಹಬ್ಬದ ಸಂಭ್ರಮ. ಹಿಂದುಗಳ ಪಾಲಿಗೆ ಇದು ದೊಡ್ಡ ಹಬ್ಬ. ಇದನ್ನು ಪ್ರಿಯಾಂಕಾ ಚೋಪ್ರಾ ಸಂಭ್ರಮದಿಂದ ಆಚರಿಸಿದ್ದಾರೆ.

ಅವರು ವಿದೇಶದಲ್ಲಿ ಇದ್ದುಕೊಂಡು ಭಾರತೀಯ ಸಂಸ್ಕೃತಿಯನ್ನು ಆಚರಿಸುತ್ತಿದ್ದಾರೆ. ಈಗ ದೀಪಾವಳಿ ಹಬ್ಬದ ಸಂಭ್ರಮ. ಹಿಂದುಗಳ ಪಾಲಿಗೆ ಇದು ದೊಡ್ಡ ಹಬ್ಬ. ಇದನ್ನು ಪ್ರಿಯಾಂಕಾ ಚೋಪ್ರಾ ಸಂಭ್ರಮದಿಂದ ಆಚರಿಸಿದ್ದಾರೆ.

2 / 6
ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಅವರ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಅವರ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

3 / 6
ಅಕ್ಟೋಬರ್​ 4ರಂದು ಎಲ್ಲೆಡೆ ಲಕ್ಷ್ಮೀ ಪೂಜೆ ಆಚರಿಸಲಾಗಿದೆ. ಪ್ರಿಯಾಂಕಾ ಚೋಪ್ರಾ ಕೂಡ ಇದನ್ನು ಮಾಡಿದ್ದಾರೆ.

ಅಕ್ಟೋಬರ್​ 4ರಂದು ಎಲ್ಲೆಡೆ ಲಕ್ಷ್ಮೀ ಪೂಜೆ ಆಚರಿಸಲಾಗಿದೆ. ಪ್ರಿಯಾಂಕಾ ಚೋಪ್ರಾ ಕೂಡ ಇದನ್ನು ಮಾಡಿದ್ದಾರೆ.

4 / 6
ಪತಿ ನಿಕ್​ ಜೋನಸ್​ ಜತೆ ಸೇರಿಕೊಂಡು ಪ್ರಿಯಾಂಕಾ ಹಬ್ಬವನ್ನು ಆಚರಣೆ ಮಾಡಿದ್ದಾರೆ.       

ಪತಿ ನಿಕ್​ ಜೋನಸ್​ ಜತೆ ಸೇರಿಕೊಂಡು ಪ್ರಿಯಾಂಕಾ ಹಬ್ಬವನ್ನು ಆಚರಣೆ ಮಾಡಿದ್ದಾರೆ.       

5 / 6
ನಿಕ್​ ಜೋನಸ್​ ಬಿಳಿ ಕುರ್ತಾ ತೊಟ್ಟರೆ, ಪ್ರಿಯಾಂಕಾ ಹಳದಿ ಬಣ್ಣದ ಸೀರೆ ಉಟ್ಟಿದ್ದಾರೆ.

ನಿಕ್​ ಜೋನಸ್​ ಬಿಳಿ ಕುರ್ತಾ ತೊಟ್ಟರೆ, ಪ್ರಿಯಾಂಕಾ ಹಳದಿ ಬಣ್ಣದ ಸೀರೆ ಉಟ್ಟಿದ್ದಾರೆ.

6 / 6
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ