AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಪ್ರಿಯಾಂಕಾಗೆ ಲಕ್ಷ್ಮೀ ಪೂಜೆ ಸಂಭ್ರಮ; ಗಮನ ಸೆಳೆದ ಚೋಪ್ರಾ-ನಿಕ್​

ಖ್ಯಾತ ಪಾಪ್​ ಸಿಂಗರ್​​ ನಿಕ್​ ಜೋನಸ್​ ಜತೆ ವಿವಾಹವಾದ ನಂತರ ಪ್ರಿಯಾಂಕಾ ಚೋಪ್ರಾ ಅಮೆರಿಕದಲ್ಲಿಯೇ ಸೆಟಲ್​ ಆಗಿದ್ದಾರೆ. ಅವರು ಭಾರತ ತೊರೆದರೂ ಇಲ್ಲಿಯ ಸಂಸ್ಕೃತಿಯನ್ನು ಮರೆತಿಲ್ಲ.

TV9 Web
| Edited By: |

Updated on: Nov 05, 2021 | 1:36 PM

Share
ಖ್ಯಾತ ಪಾಪ್​ ಸಿಂಗರ್​​ ನಿಕ್​ ಜೋನಸ್​ ಜತೆ ವಿವಾಹವಾದ ನಂತರ ಪ್ರಿಯಾಂಕಾ ಚೋಪ್ರಾ ಅಮೆರಿಕದಲ್ಲಿಯೇ ಸೆಟಲ್​ ಆಗಿದ್ದಾರೆ. ಅವರು ಭಾರತ ತೊರೆದರೂ ಇಲ್ಲಿಯ ಸಂಸ್ಕೃತಿಯನ್ನು ಚೂರೂ ಮರೆತಿಲ್ಲ.

ಖ್ಯಾತ ಪಾಪ್​ ಸಿಂಗರ್​​ ನಿಕ್​ ಜೋನಸ್​ ಜತೆ ವಿವಾಹವಾದ ನಂತರ ಪ್ರಿಯಾಂಕಾ ಚೋಪ್ರಾ ಅಮೆರಿಕದಲ್ಲಿಯೇ ಸೆಟಲ್​ ಆಗಿದ್ದಾರೆ. ಅವರು ಭಾರತ ತೊರೆದರೂ ಇಲ್ಲಿಯ ಸಂಸ್ಕೃತಿಯನ್ನು ಚೂರೂ ಮರೆತಿಲ್ಲ.

1 / 6
ಅವರು ವಿದೇಶದಲ್ಲಿ ಇದ್ದುಕೊಂಡು ಭಾರತೀಯ ಸಂಸ್ಕೃತಿಯನ್ನು ಆಚರಿಸುತ್ತಿದ್ದಾರೆ. ಈಗ ದೀಪಾವಳಿ ಹಬ್ಬದ ಸಂಭ್ರಮ. ಹಿಂದುಗಳ ಪಾಲಿಗೆ ಇದು ದೊಡ್ಡ ಹಬ್ಬ. ಇದನ್ನು ಪ್ರಿಯಾಂಕಾ ಚೋಪ್ರಾ ಸಂಭ್ರಮದಿಂದ ಆಚರಿಸಿದ್ದಾರೆ.

ಅವರು ವಿದೇಶದಲ್ಲಿ ಇದ್ದುಕೊಂಡು ಭಾರತೀಯ ಸಂಸ್ಕೃತಿಯನ್ನು ಆಚರಿಸುತ್ತಿದ್ದಾರೆ. ಈಗ ದೀಪಾವಳಿ ಹಬ್ಬದ ಸಂಭ್ರಮ. ಹಿಂದುಗಳ ಪಾಲಿಗೆ ಇದು ದೊಡ್ಡ ಹಬ್ಬ. ಇದನ್ನು ಪ್ರಿಯಾಂಕಾ ಚೋಪ್ರಾ ಸಂಭ್ರಮದಿಂದ ಆಚರಿಸಿದ್ದಾರೆ.

2 / 6
ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಅವರ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಅವರ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

3 / 6
ಅಕ್ಟೋಬರ್​ 4ರಂದು ಎಲ್ಲೆಡೆ ಲಕ್ಷ್ಮೀ ಪೂಜೆ ಆಚರಿಸಲಾಗಿದೆ. ಪ್ರಿಯಾಂಕಾ ಚೋಪ್ರಾ ಕೂಡ ಇದನ್ನು ಮಾಡಿದ್ದಾರೆ.

ಅಕ್ಟೋಬರ್​ 4ರಂದು ಎಲ್ಲೆಡೆ ಲಕ್ಷ್ಮೀ ಪೂಜೆ ಆಚರಿಸಲಾಗಿದೆ. ಪ್ರಿಯಾಂಕಾ ಚೋಪ್ರಾ ಕೂಡ ಇದನ್ನು ಮಾಡಿದ್ದಾರೆ.

4 / 6
ಪತಿ ನಿಕ್​ ಜೋನಸ್​ ಜತೆ ಸೇರಿಕೊಂಡು ಪ್ರಿಯಾಂಕಾ ಹಬ್ಬವನ್ನು ಆಚರಣೆ ಮಾಡಿದ್ದಾರೆ.       

ಪತಿ ನಿಕ್​ ಜೋನಸ್​ ಜತೆ ಸೇರಿಕೊಂಡು ಪ್ರಿಯಾಂಕಾ ಹಬ್ಬವನ್ನು ಆಚರಣೆ ಮಾಡಿದ್ದಾರೆ.       

5 / 6
ನಿಕ್​ ಜೋನಸ್​ ಬಿಳಿ ಕುರ್ತಾ ತೊಟ್ಟರೆ, ಪ್ರಿಯಾಂಕಾ ಹಳದಿ ಬಣ್ಣದ ಸೀರೆ ಉಟ್ಟಿದ್ದಾರೆ.

ನಿಕ್​ ಜೋನಸ್​ ಬಿಳಿ ಕುರ್ತಾ ತೊಟ್ಟರೆ, ಪ್ರಿಯಾಂಕಾ ಹಳದಿ ಬಣ್ಣದ ಸೀರೆ ಉಟ್ಟಿದ್ದಾರೆ.

6 / 6
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್