AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priyanka Chopra: ಪ್ರಿಯಾಂಕಾ-ನಿಕ್ ದಂಪತಿಯ ಹೋಳಿ ಸಂಭ್ರಮಕ್ಕೆ ಮೆರುಗು ತುಂಬಿದ ಪುತ್ರಿ

Nick Jonas | Holi 2022: ಬಹುಭಾಷಾ ನಟಿ ಪ್ರಿಯಾಂಕಾ ಚೋಪ್ರಾ ಹೋಳಿ ಹಬ್ಬವನ್ನು ಆಚರಿಸುವ ಸಲುವಾಗಿ ರೋಮ್​ನಿಂದ ಲಾಸ್ ಏಂಜಲೀಸ್​ಗೆ ಮರಳಿದ್ದಾರೆ. ಪತಿ ನಿಕ್ ಜತೆ ಹಬ್ಬ ಆಚರಿಸಿದ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಪ್ರಿಯಾಂಕಾ ಹಾಗೂ ನಿಕ್ ಹೋಳಿ ಸಂಭ್ರಮಕ್ಕೆ ಅವರ ಪುತ್ರಿ ಮೆರುಗು ತುಂಬಿದ್ದಾಳೆ. ತಾರಾ ಜೋಡಿಯ ಹೋಳಿ ಸಂಭ್ರಮದ ಫೋಟೋಗಳು ಇಲ್ಲಿವೆ.

shivaprasad.hs
|

Updated on:Mar 19, 2022 | 9:40 AM

Share
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ತಮ್ಮ ಕುಟುಂಬದೊಂದಿಗೆ ಹೋಳಿ ಹಬ್ಬವನ್ನು ಆಚರಿಸಲು ರೋಮ್ ಹಾಗೂ ಇಟಲಿಯಿಂದ ಇತ್ತೀಚೆಗೆ ಲಾಸ್ ಏಂಜಲೀಸ್​ಗೆ ವಾಪಸ್ಸಾಗಿದ್ದರು.

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ತಮ್ಮ ಕುಟುಂಬದೊಂದಿಗೆ ಹೋಳಿ ಹಬ್ಬವನ್ನು ಆಚರಿಸಲು ರೋಮ್ ಹಾಗೂ ಇಟಲಿಯಿಂದ ಇತ್ತೀಚೆಗೆ ಲಾಸ್ ಏಂಜಲೀಸ್​ಗೆ ವಾಪಸ್ಸಾಗಿದ್ದರು.

1 / 8
ಪತಿ ನಿಕ್ ಜೋನಾಸ್ ಅವರೊಂದಿಗೆ ಹೋಳಿ ಹಬ್ಬವನ್ನು ಪ್ರಿಯಾಂಕಾ ಭರ್ಜರಿಯಾಗಿ ಆಚರಿಸಿದ್ದು, ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಪತಿ ನಿಕ್ ಜೋನಾಸ್ ಅವರೊಂದಿಗೆ ಹೋಳಿ ಹಬ್ಬವನ್ನು ಪ್ರಿಯಾಂಕಾ ಭರ್ಜರಿಯಾಗಿ ಆಚರಿಸಿದ್ದು, ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2 / 8
ಹೋಳಿಯ ಸಂಭ್ರಮದಲ್ಲಿ ನಿಕ್ ಜೋನಾಸ್

ಹೋಳಿಯ ಸಂಭ್ರಮದಲ್ಲಿ ನಿಕ್ ಜೋನಾಸ್

3 / 8
ನಿಕ್ ಹಾಗೂ ಪ್ರಿಯಾಂಕಾಗೆ ಈ ಹೋಳಿ ವಿಶೇಷ. ಕಾರಣ, ಅವರು ಮೊದಲ ಬಾರಿಗೆ ಪುತ್ರಿಯೊಂದಿಗೆ ಹೋಳಿ ಹಬ್ಬವನ್ನು ಆಚರಿಸುತ್ತಿದ್ದಾರೆ. ಇದು ಅವರ ಸಂಭ್ರಮಕ್ಕೆ ಮತ್ತಷ್ಟು ಮೆರಗು ನೀಡಿತ್ತು.

ನಿಕ್ ಹಾಗೂ ಪ್ರಿಯಾಂಕಾಗೆ ಈ ಹೋಳಿ ವಿಶೇಷ. ಕಾರಣ, ಅವರು ಮೊದಲ ಬಾರಿಗೆ ಪುತ್ರಿಯೊಂದಿಗೆ ಹೋಳಿ ಹಬ್ಬವನ್ನು ಆಚರಿಸುತ್ತಿದ್ದಾರೆ. ಇದು ಅವರ ಸಂಭ್ರಮಕ್ಕೆ ಮತ್ತಷ್ಟು ಮೆರಗು ನೀಡಿತ್ತು.

4 / 8
ಈ ಹಿಂದಿನ ವರ್ಷಗಳಲ್ಲಿ ಕೂಡ ಪ್ರಿಯಾಂಕಾ ನಿಕ್ ಜತೆ ಭರ್ಜರಿಯಾಗಿ ಹೋಳಿ ಆಚರಿಸಿದ್ದರು.

ಈ ಹಿಂದಿನ ವರ್ಷಗಳಲ್ಲಿ ಕೂಡ ಪ್ರಿಯಾಂಕಾ ನಿಕ್ ಜತೆ ಭರ್ಜರಿಯಾಗಿ ಹೋಳಿ ಆಚರಿಸಿದ್ದರು.

5 / 8
ಪ್ರಿಯಾಂಕಾ- ನಿಕ್

ಪ್ರಿಯಾಂಕಾ- ನಿಕ್

6 / 8
ಪ್ರಿಯಾಂಕಾ- ನಿಕ್

ಪ್ರಿಯಾಂಕಾ- ನಿಕ್

7 / 8
39 ವರ್ಷದ ಪ್ರಿಯಾಂಕಾ ಇತ್ತೀಚೆಗಷ್ಟೇ ಬಾಡಿಗೆ ತಾಯ್ತನದ ಮೂಲಕ ತಾಯಿಯಾಗಿದ್ದರು.

39 ವರ್ಷದ ಪ್ರಿಯಾಂಕಾ ಇತ್ತೀಚೆಗಷ್ಟೇ ಬಾಡಿಗೆ ತಾಯ್ತನದ ಮೂಲಕ ತಾಯಿಯಾಗಿದ್ದರು.

8 / 8

Published On - 9:40 am, Sat, 19 March 22

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್