AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿ ನಿಕ್ ಜೋನಸ್ ಜೊತೆ ಅಯೋಧ್ಯೆಗೆ ಭೇಟಿ ನೀಡಿದ ಪ್ರಿಯಾಂಕಾ ಚೋಪ್ರಾ

Priyanka-Nick: ಹಾಲಿವುಡ್​ನಲ್ಲಿ ಸೆಟಲ್ ಆಗಿರುವ ಪ್ರಿಯಾಂಕಾ ಚೋಪ್ರಾ, ಪತಿ ನಿಕ್ ಜೋನಸ್ ಹಾಗೂ ಮಗಳೊಟ್ಟಿಗೆ ಅಯೋಧ್ಯೆಗೆ ಭೇಟಿ ನೀಡಿ ಬಾಲರಾಮನ ದರ್ಶನ ಪಡೆದರು. ಇಲ್ಲಿವೆ ಚಿತ್ರಗಳು.

ಮಂಜುನಾಥ ಸಿ.
|

Updated on: Mar 20, 2024 | 5:34 PM

Share
ಹಾಲಿವುಡ್​ನಲ್ಲಿ ಸೆಟಲ್ ಆಗಿರುವ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ, ಪತಿ ನಿಕ್ ಜೋನಸ್ ಹಾಗೂ ಮಗಳೊಡನೆ ಭಾರತಕ್ಕೆ ಬಂದಿದ್ದಾರೆ.

ಹಾಲಿವುಡ್​ನಲ್ಲಿ ಸೆಟಲ್ ಆಗಿರುವ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ, ಪತಿ ನಿಕ್ ಜೋನಸ್ ಹಾಗೂ ಮಗಳೊಡನೆ ಭಾರತಕ್ಕೆ ಬಂದಿದ್ದಾರೆ.

1 / 6
ಕೆಲ ದಿನಗಳ ಹಿಂದೆ ಭಾರತಕ್ಕೆ ಬಂದ ಪ್ರಿಯಾಂಕಾ ಹಾಗೂ ನಿಕ್ ಜೋನಸ್, ಫರ್ಹಾನ್ ಅಖ್ತರ್​ ನಿವಾಸಕ್ಕೆ ಹಾಗೂ ಇನ್ನೂ ಕೆಲವು ಬಾಲಿವುಡ್ ಸೆಲೆಬ್ರಿಟಿಗಳ ಮನೆಗಳಿಗೆ ಭೇಟಿ ನೀಡಿದ್ದರು.

ಕೆಲ ದಿನಗಳ ಹಿಂದೆ ಭಾರತಕ್ಕೆ ಬಂದ ಪ್ರಿಯಾಂಕಾ ಹಾಗೂ ನಿಕ್ ಜೋನಸ್, ಫರ್ಹಾನ್ ಅಖ್ತರ್​ ನಿವಾಸಕ್ಕೆ ಹಾಗೂ ಇನ್ನೂ ಕೆಲವು ಬಾಲಿವುಡ್ ಸೆಲೆಬ್ರಿಟಿಗಳ ಮನೆಗಳಿಗೆ ಭೇಟಿ ನೀಡಿದ್ದರು.

2 / 6
ಇಂದು (ಮಾರ್ಚ್ 20) ಪ್ರಿಯಾಂಕಾ ಚೋಪ್ರಾ ತಮ್ಮ ಪತಿ ನಿಕ್ ಜೋನಸ್ ಜೊತೆಗೂಡಿ ಅಯೋಧ್ಯೆಗೆ ಭೇಟಿ ನೀಡಿ ಬಾಲರಾಮನ ದರ್ಶನ ಪಡೆದಿದ್ದಾರೆ.

ಇಂದು (ಮಾರ್ಚ್ 20) ಪ್ರಿಯಾಂಕಾ ಚೋಪ್ರಾ ತಮ್ಮ ಪತಿ ನಿಕ್ ಜೋನಸ್ ಜೊತೆಗೂಡಿ ಅಯೋಧ್ಯೆಗೆ ಭೇಟಿ ನೀಡಿ ಬಾಲರಾಮನ ದರ್ಶನ ಪಡೆದಿದ್ದಾರೆ.

3 / 6
ತಿಳಿ ಬಣ್ಣದ ಸೀರೆಯುಟ್ಟಿದ್ದ ಪ್ರಿಯಾಂಕಾ ಮಗಳನ್ನು ಕಂಕುಳಲ್ಲಿ ಹೊತ್ತು ದೇವಾಲಯಕ್ಕೆ ಬಂದಿದ್ದರು. ಪ್ರಿಯಾಂಕಾ ಪತಿ ನಿಕ್ ಜೋನಸ್ ಸಹ ಭಾರತೀಯ ಉಡುಗೆ ತೊಟ್ಟು ಬಂದಿದ್ದರು.

ತಿಳಿ ಬಣ್ಣದ ಸೀರೆಯುಟ್ಟಿದ್ದ ಪ್ರಿಯಾಂಕಾ ಮಗಳನ್ನು ಕಂಕುಳಲ್ಲಿ ಹೊತ್ತು ದೇವಾಲಯಕ್ಕೆ ಬಂದಿದ್ದರು. ಪ್ರಿಯಾಂಕಾ ಪತಿ ನಿಕ್ ಜೋನಸ್ ಸಹ ಭಾರತೀಯ ಉಡುಗೆ ತೊಟ್ಟು ಬಂದಿದ್ದರು.

4 / 6
ಬಾಲರಾಮನ ದರ್ಶನ ಪಡೆದ ಪ್ರಿಯಾಂಕಾ-ನಿಕ್ ಜೋನಸ್ ದಂಪತಿಗೆ ದೇವಾಲಯದ ಪೂಜಾರಿಗಳು ತೀರ್ಥ, ಪ್ರಸಾದ ನೀಡಿದರು.

ಬಾಲರಾಮನ ದರ್ಶನ ಪಡೆದ ಪ್ರಿಯಾಂಕಾ-ನಿಕ್ ಜೋನಸ್ ದಂಪತಿಗೆ ದೇವಾಲಯದ ಪೂಜಾರಿಗಳು ತೀರ್ಥ, ಪ್ರಸಾದ ನೀಡಿದರು.

5 / 6
ದೇವಾಲಯಕ್ಕೆ ಬಂದಿದ್ದ ಈ ತಾರಾ ಜೋಡಿಯನ್ನು ನೋಡಲು ಜನ ಗುಂಪು ಗೂಡಿದರು. ದೇವಾಲಯದ ಸಿಬ್ಬಂದಿ ಸಹ ಪ್ರಿಯಾಂಕಾ-ನಿಕ್ ಜೋನಸ್ ಜೊತೆಗೆ ಫೋಟೊ ತೆಗೆಸಿಕೊಂಡರು.

ದೇವಾಲಯಕ್ಕೆ ಬಂದಿದ್ದ ಈ ತಾರಾ ಜೋಡಿಯನ್ನು ನೋಡಲು ಜನ ಗುಂಪು ಗೂಡಿದರು. ದೇವಾಲಯದ ಸಿಬ್ಬಂದಿ ಸಹ ಪ್ರಿಯಾಂಕಾ-ನಿಕ್ ಜೋನಸ್ ಜೊತೆಗೆ ಫೋಟೊ ತೆಗೆಸಿಕೊಂಡರು.

6 / 6
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ