AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿ ನಿಕ್ ಜೋನಸ್ ಜೊತೆ ಅಯೋಧ್ಯೆಗೆ ಭೇಟಿ ನೀಡಿದ ಪ್ರಿಯಾಂಕಾ ಚೋಪ್ರಾ

Priyanka-Nick: ಹಾಲಿವುಡ್​ನಲ್ಲಿ ಸೆಟಲ್ ಆಗಿರುವ ಪ್ರಿಯಾಂಕಾ ಚೋಪ್ರಾ, ಪತಿ ನಿಕ್ ಜೋನಸ್ ಹಾಗೂ ಮಗಳೊಟ್ಟಿಗೆ ಅಯೋಧ್ಯೆಗೆ ಭೇಟಿ ನೀಡಿ ಬಾಲರಾಮನ ದರ್ಶನ ಪಡೆದರು. ಇಲ್ಲಿವೆ ಚಿತ್ರಗಳು.

ಮಂಜುನಾಥ ಸಿ.
|

Updated on: Mar 20, 2024 | 5:34 PM

Share
ಹಾಲಿವುಡ್​ನಲ್ಲಿ ಸೆಟಲ್ ಆಗಿರುವ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ, ಪತಿ ನಿಕ್ ಜೋನಸ್ ಹಾಗೂ ಮಗಳೊಡನೆ ಭಾರತಕ್ಕೆ ಬಂದಿದ್ದಾರೆ.

ಹಾಲಿವುಡ್​ನಲ್ಲಿ ಸೆಟಲ್ ಆಗಿರುವ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ, ಪತಿ ನಿಕ್ ಜೋನಸ್ ಹಾಗೂ ಮಗಳೊಡನೆ ಭಾರತಕ್ಕೆ ಬಂದಿದ್ದಾರೆ.

1 / 6
ಕೆಲ ದಿನಗಳ ಹಿಂದೆ ಭಾರತಕ್ಕೆ ಬಂದ ಪ್ರಿಯಾಂಕಾ ಹಾಗೂ ನಿಕ್ ಜೋನಸ್, ಫರ್ಹಾನ್ ಅಖ್ತರ್​ ನಿವಾಸಕ್ಕೆ ಹಾಗೂ ಇನ್ನೂ ಕೆಲವು ಬಾಲಿವುಡ್ ಸೆಲೆಬ್ರಿಟಿಗಳ ಮನೆಗಳಿಗೆ ಭೇಟಿ ನೀಡಿದ್ದರು.

ಕೆಲ ದಿನಗಳ ಹಿಂದೆ ಭಾರತಕ್ಕೆ ಬಂದ ಪ್ರಿಯಾಂಕಾ ಹಾಗೂ ನಿಕ್ ಜೋನಸ್, ಫರ್ಹಾನ್ ಅಖ್ತರ್​ ನಿವಾಸಕ್ಕೆ ಹಾಗೂ ಇನ್ನೂ ಕೆಲವು ಬಾಲಿವುಡ್ ಸೆಲೆಬ್ರಿಟಿಗಳ ಮನೆಗಳಿಗೆ ಭೇಟಿ ನೀಡಿದ್ದರು.

2 / 6
ಇಂದು (ಮಾರ್ಚ್ 20) ಪ್ರಿಯಾಂಕಾ ಚೋಪ್ರಾ ತಮ್ಮ ಪತಿ ನಿಕ್ ಜೋನಸ್ ಜೊತೆಗೂಡಿ ಅಯೋಧ್ಯೆಗೆ ಭೇಟಿ ನೀಡಿ ಬಾಲರಾಮನ ದರ್ಶನ ಪಡೆದಿದ್ದಾರೆ.

ಇಂದು (ಮಾರ್ಚ್ 20) ಪ್ರಿಯಾಂಕಾ ಚೋಪ್ರಾ ತಮ್ಮ ಪತಿ ನಿಕ್ ಜೋನಸ್ ಜೊತೆಗೂಡಿ ಅಯೋಧ್ಯೆಗೆ ಭೇಟಿ ನೀಡಿ ಬಾಲರಾಮನ ದರ್ಶನ ಪಡೆದಿದ್ದಾರೆ.

3 / 6
ತಿಳಿ ಬಣ್ಣದ ಸೀರೆಯುಟ್ಟಿದ್ದ ಪ್ರಿಯಾಂಕಾ ಮಗಳನ್ನು ಕಂಕುಳಲ್ಲಿ ಹೊತ್ತು ದೇವಾಲಯಕ್ಕೆ ಬಂದಿದ್ದರು. ಪ್ರಿಯಾಂಕಾ ಪತಿ ನಿಕ್ ಜೋನಸ್ ಸಹ ಭಾರತೀಯ ಉಡುಗೆ ತೊಟ್ಟು ಬಂದಿದ್ದರು.

ತಿಳಿ ಬಣ್ಣದ ಸೀರೆಯುಟ್ಟಿದ್ದ ಪ್ರಿಯಾಂಕಾ ಮಗಳನ್ನು ಕಂಕುಳಲ್ಲಿ ಹೊತ್ತು ದೇವಾಲಯಕ್ಕೆ ಬಂದಿದ್ದರು. ಪ್ರಿಯಾಂಕಾ ಪತಿ ನಿಕ್ ಜೋನಸ್ ಸಹ ಭಾರತೀಯ ಉಡುಗೆ ತೊಟ್ಟು ಬಂದಿದ್ದರು.

4 / 6
ಬಾಲರಾಮನ ದರ್ಶನ ಪಡೆದ ಪ್ರಿಯಾಂಕಾ-ನಿಕ್ ಜೋನಸ್ ದಂಪತಿಗೆ ದೇವಾಲಯದ ಪೂಜಾರಿಗಳು ತೀರ್ಥ, ಪ್ರಸಾದ ನೀಡಿದರು.

ಬಾಲರಾಮನ ದರ್ಶನ ಪಡೆದ ಪ್ರಿಯಾಂಕಾ-ನಿಕ್ ಜೋನಸ್ ದಂಪತಿಗೆ ದೇವಾಲಯದ ಪೂಜಾರಿಗಳು ತೀರ್ಥ, ಪ್ರಸಾದ ನೀಡಿದರು.

5 / 6
ದೇವಾಲಯಕ್ಕೆ ಬಂದಿದ್ದ ಈ ತಾರಾ ಜೋಡಿಯನ್ನು ನೋಡಲು ಜನ ಗುಂಪು ಗೂಡಿದರು. ದೇವಾಲಯದ ಸಿಬ್ಬಂದಿ ಸಹ ಪ್ರಿಯಾಂಕಾ-ನಿಕ್ ಜೋನಸ್ ಜೊತೆಗೆ ಫೋಟೊ ತೆಗೆಸಿಕೊಂಡರು.

ದೇವಾಲಯಕ್ಕೆ ಬಂದಿದ್ದ ಈ ತಾರಾ ಜೋಡಿಯನ್ನು ನೋಡಲು ಜನ ಗುಂಪು ಗೂಡಿದರು. ದೇವಾಲಯದ ಸಿಬ್ಬಂದಿ ಸಹ ಪ್ರಿಯಾಂಕಾ-ನಿಕ್ ಜೋನಸ್ ಜೊತೆಗೆ ಫೋಟೊ ತೆಗೆಸಿಕೊಂಡರು.

6 / 6
Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ