ಪತಿ ನಿಕ್ ಜೋನಸ್ ಜೊತೆ ಅಯೋಧ್ಯೆಗೆ ಭೇಟಿ ನೀಡಿದ ಪ್ರಿಯಾಂಕಾ ಚೋಪ್ರಾ

Priyanka-Nick: ಹಾಲಿವುಡ್​ನಲ್ಲಿ ಸೆಟಲ್ ಆಗಿರುವ ಪ್ರಿಯಾಂಕಾ ಚೋಪ್ರಾ, ಪತಿ ನಿಕ್ ಜೋನಸ್ ಹಾಗೂ ಮಗಳೊಟ್ಟಿಗೆ ಅಯೋಧ್ಯೆಗೆ ಭೇಟಿ ನೀಡಿ ಬಾಲರಾಮನ ದರ್ಶನ ಪಡೆದರು. ಇಲ್ಲಿವೆ ಚಿತ್ರಗಳು.

|

Updated on: Mar 20, 2024 | 5:34 PM

ಹಾಲಿವುಡ್​ನಲ್ಲಿ ಸೆಟಲ್ ಆಗಿರುವ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ, ಪತಿ ನಿಕ್ ಜೋನಸ್ ಹಾಗೂ ಮಗಳೊಡನೆ ಭಾರತಕ್ಕೆ ಬಂದಿದ್ದಾರೆ.

ಹಾಲಿವುಡ್​ನಲ್ಲಿ ಸೆಟಲ್ ಆಗಿರುವ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ, ಪತಿ ನಿಕ್ ಜೋನಸ್ ಹಾಗೂ ಮಗಳೊಡನೆ ಭಾರತಕ್ಕೆ ಬಂದಿದ್ದಾರೆ.

1 / 6
ಕೆಲ ದಿನಗಳ ಹಿಂದೆ ಭಾರತಕ್ಕೆ ಬಂದ ಪ್ರಿಯಾಂಕಾ ಹಾಗೂ ನಿಕ್ ಜೋನಸ್, ಫರ್ಹಾನ್ ಅಖ್ತರ್​ ನಿವಾಸಕ್ಕೆ ಹಾಗೂ ಇನ್ನೂ ಕೆಲವು ಬಾಲಿವುಡ್ ಸೆಲೆಬ್ರಿಟಿಗಳ ಮನೆಗಳಿಗೆ ಭೇಟಿ ನೀಡಿದ್ದರು.

ಕೆಲ ದಿನಗಳ ಹಿಂದೆ ಭಾರತಕ್ಕೆ ಬಂದ ಪ್ರಿಯಾಂಕಾ ಹಾಗೂ ನಿಕ್ ಜೋನಸ್, ಫರ್ಹಾನ್ ಅಖ್ತರ್​ ನಿವಾಸಕ್ಕೆ ಹಾಗೂ ಇನ್ನೂ ಕೆಲವು ಬಾಲಿವುಡ್ ಸೆಲೆಬ್ರಿಟಿಗಳ ಮನೆಗಳಿಗೆ ಭೇಟಿ ನೀಡಿದ್ದರು.

2 / 6
ಇಂದು (ಮಾರ್ಚ್ 20) ಪ್ರಿಯಾಂಕಾ ಚೋಪ್ರಾ ತಮ್ಮ ಪತಿ ನಿಕ್ ಜೋನಸ್ ಜೊತೆಗೂಡಿ ಅಯೋಧ್ಯೆಗೆ ಭೇಟಿ ನೀಡಿ ಬಾಲರಾಮನ ದರ್ಶನ ಪಡೆದಿದ್ದಾರೆ.

ಇಂದು (ಮಾರ್ಚ್ 20) ಪ್ರಿಯಾಂಕಾ ಚೋಪ್ರಾ ತಮ್ಮ ಪತಿ ನಿಕ್ ಜೋನಸ್ ಜೊತೆಗೂಡಿ ಅಯೋಧ್ಯೆಗೆ ಭೇಟಿ ನೀಡಿ ಬಾಲರಾಮನ ದರ್ಶನ ಪಡೆದಿದ್ದಾರೆ.

3 / 6
ತಿಳಿ ಬಣ್ಣದ ಸೀರೆಯುಟ್ಟಿದ್ದ ಪ್ರಿಯಾಂಕಾ ಮಗಳನ್ನು ಕಂಕುಳಲ್ಲಿ ಹೊತ್ತು ದೇವಾಲಯಕ್ಕೆ ಬಂದಿದ್ದರು. ಪ್ರಿಯಾಂಕಾ ಪತಿ ನಿಕ್ ಜೋನಸ್ ಸಹ ಭಾರತೀಯ ಉಡುಗೆ ತೊಟ್ಟು ಬಂದಿದ್ದರು.

ತಿಳಿ ಬಣ್ಣದ ಸೀರೆಯುಟ್ಟಿದ್ದ ಪ್ರಿಯಾಂಕಾ ಮಗಳನ್ನು ಕಂಕುಳಲ್ಲಿ ಹೊತ್ತು ದೇವಾಲಯಕ್ಕೆ ಬಂದಿದ್ದರು. ಪ್ರಿಯಾಂಕಾ ಪತಿ ನಿಕ್ ಜೋನಸ್ ಸಹ ಭಾರತೀಯ ಉಡುಗೆ ತೊಟ್ಟು ಬಂದಿದ್ದರು.

4 / 6
ಬಾಲರಾಮನ ದರ್ಶನ ಪಡೆದ ಪ್ರಿಯಾಂಕಾ-ನಿಕ್ ಜೋನಸ್ ದಂಪತಿಗೆ ದೇವಾಲಯದ ಪೂಜಾರಿಗಳು ತೀರ್ಥ, ಪ್ರಸಾದ ನೀಡಿದರು.

ಬಾಲರಾಮನ ದರ್ಶನ ಪಡೆದ ಪ್ರಿಯಾಂಕಾ-ನಿಕ್ ಜೋನಸ್ ದಂಪತಿಗೆ ದೇವಾಲಯದ ಪೂಜಾರಿಗಳು ತೀರ್ಥ, ಪ್ರಸಾದ ನೀಡಿದರು.

5 / 6
ದೇವಾಲಯಕ್ಕೆ ಬಂದಿದ್ದ ಈ ತಾರಾ ಜೋಡಿಯನ್ನು ನೋಡಲು ಜನ ಗುಂಪು ಗೂಡಿದರು. ದೇವಾಲಯದ ಸಿಬ್ಬಂದಿ ಸಹ ಪ್ರಿಯಾಂಕಾ-ನಿಕ್ ಜೋನಸ್ ಜೊತೆಗೆ ಫೋಟೊ ತೆಗೆಸಿಕೊಂಡರು.

ದೇವಾಲಯಕ್ಕೆ ಬಂದಿದ್ದ ಈ ತಾರಾ ಜೋಡಿಯನ್ನು ನೋಡಲು ಜನ ಗುಂಪು ಗೂಡಿದರು. ದೇವಾಲಯದ ಸಿಬ್ಬಂದಿ ಸಹ ಪ್ರಿಯಾಂಕಾ-ನಿಕ್ ಜೋನಸ್ ಜೊತೆಗೆ ಫೋಟೊ ತೆಗೆಸಿಕೊಂಡರು.

6 / 6
Follow us
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ