ಪತಿಯ ಸಂಗೀತ ಕಾರ್ಯಕ್ರಮದಲ್ಲಿ ಕುಣಿದು ಕುಪ್ಪಳಿಸಿದ ಪ್ರಿಯಾಂಕಾ ಚೋಪ್ರಾ

Priyanka-Nick: ಪತಿ ನಿಕ್ ಜೋನಸ್​ರ ಲೈವ್ ಕಾನ್ಸರ್ಟ್​ನಲ್ಲಿ ಭಾಗಿಯಾಗಿದ್ದ ಪ್ರಿಯಾಂಕಾ, ಅಭಿಮಾನಿಗಳ ರೀತಿಯಲ್ಲಿ ಕುಣಿದು ಕುಪ್ಪಳಿಸಿದರು. ಕಾನ್ಸರ್ಟ್​ನ ಚಿತ್ರಗಳು ಇಲ್ಲಿವೆ.

|

Updated on: Sep 13, 2023 | 10:39 PM

ಪ್ರಿಯಾಂಕಾ ಚೋಪ್ರಾ, ಪತಿ ನಿಕ್ ಜೋನಸ್​ರ ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರಿಯಾಂಕಾ ಚೋಪ್ರಾ, ಪತಿ ನಿಕ್ ಜೋನಸ್​ರ ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

1 / 8
ಲಾಸ್ ಏಂಜಲ್ಸ್​ನಲ್ಲಿ ನಡೆದ ಬೃಹತ್ ಲೈವ್ ಕಾನ್ಸರ್ಟ್​ನಲ್ಲಿ ಅಭಿಮಾನಿಗಳೊಟ್ಟಿಗೆ ಸೇರಿ ಪ್ರಿಯಾಂಕಾ ಸಂಭ್ರಮಿಸಿದರು.

ಲಾಸ್ ಏಂಜಲ್ಸ್​ನಲ್ಲಿ ನಡೆದ ಬೃಹತ್ ಲೈವ್ ಕಾನ್ಸರ್ಟ್​ನಲ್ಲಿ ಅಭಿಮಾನಿಗಳೊಟ್ಟಿಗೆ ಸೇರಿ ಪ್ರಿಯಾಂಕಾ ಸಂಭ್ರಮಿಸಿದರು.

2 / 8
ಪ್ರಿಯಾಂಕಾರ ಪತಿ ನಿಕ್​ ಹಾಗೂ ಸಹೋದರರು. ಇವರೇ ಜಗದ್ ವಿಖ್ಯಾತ ಜೋನಸ್ ಬ್ರದರ್ಸ್

ಪ್ರಿಯಾಂಕಾರ ಪತಿ ನಿಕ್​ ಹಾಗೂ ಸಹೋದರರು. ಇವರೇ ಜಗದ್ ವಿಖ್ಯಾತ ಜೋನಸ್ ಬ್ರದರ್ಸ್

3 / 8
ನಿಕ್​ ಜೋನಸ್​ರ ಅಭಿಮಾನಿಗಳ ರೀತಿಯಲ್ಲಿಯೇ ಕಾನ್ಸರ್ಟ್​ನಲ್ಲಿ ಎಂಜಾಯ್ ಮಾಡಿದ್ದಾರೆ ಪ್ರಿಯಾಂಕಾ.

ನಿಕ್​ ಜೋನಸ್​ರ ಅಭಿಮಾನಿಗಳ ರೀತಿಯಲ್ಲಿಯೇ ಕಾನ್ಸರ್ಟ್​ನಲ್ಲಿ ಎಂಜಾಯ್ ಮಾಡಿದ್ದಾರೆ ಪ್ರಿಯಾಂಕಾ.

4 / 8
ಪ್ರಿಯಾಂಕಾ ಚೋಪ್ರಾ ತನ್ನ ಗೆಳೆಯರನ್ನೂ ಕಾನ್ಸರ್ಟ್​ಗೆ ಕರೆದುಕೊಂಡು ಹೋಗಿದ್ದರು.

ಪ್ರಿಯಾಂಕಾ ಚೋಪ್ರಾ ತನ್ನ ಗೆಳೆಯರನ್ನೂ ಕಾನ್ಸರ್ಟ್​ಗೆ ಕರೆದುಕೊಂಡು ಹೋಗಿದ್ದರು.

5 / 8
ಹಾಡಿ, ಕುಣಿದು ಪ್ರೇಕ್ಷಕರನ್ನು ರಂಜಿಸಿದ ನಿಕ್ ಜೋನಸ್

ಹಾಡಿ, ಕುಣಿದು ಪ್ರೇಕ್ಷಕರನ್ನು ರಂಜಿಸಿದ ನಿಕ್ ಜೋನಸ್

6 / 8
ನಿಕ್ ಜೋನಸ್ ಸಹೋದರ ಹಾಡುವ ಪರಿ ಇದು ನೋಡಿ

ನಿಕ್ ಜೋನಸ್ ಸಹೋದರ ಹಾಡುವ ಪರಿ ಇದು ನೋಡಿ

7 / 8
ಭಾರಿ ಸಂಖ್ಯೆಯಲ್ಲಿ ಜನ ಜೋನಸ್ ಸಹೋದರರ ಲೈವ್ ಕಾನ್ಸರ್ಟ್​ಗೆ ಸೇರಿದ್ದರು.

ಭಾರಿ ಸಂಖ್ಯೆಯಲ್ಲಿ ಜನ ಜೋನಸ್ ಸಹೋದರರ ಲೈವ್ ಕಾನ್ಸರ್ಟ್​ಗೆ ಸೇರಿದ್ದರು.

8 / 8
Follow us
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ