AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯ ಸಂಗೀತ ಕಾರ್ಯಕ್ರಮದಲ್ಲಿ ಕುಣಿದು ಕುಪ್ಪಳಿಸಿದ ಪ್ರಿಯಾಂಕಾ ಚೋಪ್ರಾ

Priyanka-Nick: ಪತಿ ನಿಕ್ ಜೋನಸ್​ರ ಲೈವ್ ಕಾನ್ಸರ್ಟ್​ನಲ್ಲಿ ಭಾಗಿಯಾಗಿದ್ದ ಪ್ರಿಯಾಂಕಾ, ಅಭಿಮಾನಿಗಳ ರೀತಿಯಲ್ಲಿ ಕುಣಿದು ಕುಪ್ಪಳಿಸಿದರು. ಕಾನ್ಸರ್ಟ್​ನ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Sep 13, 2023 | 10:39 PM

Share
ಪ್ರಿಯಾಂಕಾ ಚೋಪ್ರಾ, ಪತಿ ನಿಕ್ ಜೋನಸ್​ರ ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರಿಯಾಂಕಾ ಚೋಪ್ರಾ, ಪತಿ ನಿಕ್ ಜೋನಸ್​ರ ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

1 / 8
ಲಾಸ್ ಏಂಜಲ್ಸ್​ನಲ್ಲಿ ನಡೆದ ಬೃಹತ್ ಲೈವ್ ಕಾನ್ಸರ್ಟ್​ನಲ್ಲಿ ಅಭಿಮಾನಿಗಳೊಟ್ಟಿಗೆ ಸೇರಿ ಪ್ರಿಯಾಂಕಾ ಸಂಭ್ರಮಿಸಿದರು.

ಲಾಸ್ ಏಂಜಲ್ಸ್​ನಲ್ಲಿ ನಡೆದ ಬೃಹತ್ ಲೈವ್ ಕಾನ್ಸರ್ಟ್​ನಲ್ಲಿ ಅಭಿಮಾನಿಗಳೊಟ್ಟಿಗೆ ಸೇರಿ ಪ್ರಿಯಾಂಕಾ ಸಂಭ್ರಮಿಸಿದರು.

2 / 8
ಪ್ರಿಯಾಂಕಾರ ಪತಿ ನಿಕ್​ ಹಾಗೂ ಸಹೋದರರು. ಇವರೇ ಜಗದ್ ವಿಖ್ಯಾತ ಜೋನಸ್ ಬ್ರದರ್ಸ್

ಪ್ರಿಯಾಂಕಾರ ಪತಿ ನಿಕ್​ ಹಾಗೂ ಸಹೋದರರು. ಇವರೇ ಜಗದ್ ವಿಖ್ಯಾತ ಜೋನಸ್ ಬ್ರದರ್ಸ್

3 / 8
ನಿಕ್​ ಜೋನಸ್​ರ ಅಭಿಮಾನಿಗಳ ರೀತಿಯಲ್ಲಿಯೇ ಕಾನ್ಸರ್ಟ್​ನಲ್ಲಿ ಎಂಜಾಯ್ ಮಾಡಿದ್ದಾರೆ ಪ್ರಿಯಾಂಕಾ.

ನಿಕ್​ ಜೋನಸ್​ರ ಅಭಿಮಾನಿಗಳ ರೀತಿಯಲ್ಲಿಯೇ ಕಾನ್ಸರ್ಟ್​ನಲ್ಲಿ ಎಂಜಾಯ್ ಮಾಡಿದ್ದಾರೆ ಪ್ರಿಯಾಂಕಾ.

4 / 8
ಪ್ರಿಯಾಂಕಾ ಚೋಪ್ರಾ ತನ್ನ ಗೆಳೆಯರನ್ನೂ ಕಾನ್ಸರ್ಟ್​ಗೆ ಕರೆದುಕೊಂಡು ಹೋಗಿದ್ದರು.

ಪ್ರಿಯಾಂಕಾ ಚೋಪ್ರಾ ತನ್ನ ಗೆಳೆಯರನ್ನೂ ಕಾನ್ಸರ್ಟ್​ಗೆ ಕರೆದುಕೊಂಡು ಹೋಗಿದ್ದರು.

5 / 8
ಹಾಡಿ, ಕುಣಿದು ಪ್ರೇಕ್ಷಕರನ್ನು ರಂಜಿಸಿದ ನಿಕ್ ಜೋನಸ್

ಹಾಡಿ, ಕುಣಿದು ಪ್ರೇಕ್ಷಕರನ್ನು ರಂಜಿಸಿದ ನಿಕ್ ಜೋನಸ್

6 / 8
ನಿಕ್ ಜೋನಸ್ ಸಹೋದರ ಹಾಡುವ ಪರಿ ಇದು ನೋಡಿ

ನಿಕ್ ಜೋನಸ್ ಸಹೋದರ ಹಾಡುವ ಪರಿ ಇದು ನೋಡಿ

7 / 8
ಭಾರಿ ಸಂಖ್ಯೆಯಲ್ಲಿ ಜನ ಜೋನಸ್ ಸಹೋದರರ ಲೈವ್ ಕಾನ್ಸರ್ಟ್​ಗೆ ಸೇರಿದ್ದರು.

ಭಾರಿ ಸಂಖ್ಯೆಯಲ್ಲಿ ಜನ ಜೋನಸ್ ಸಹೋದರರ ಲೈವ್ ಕಾನ್ಸರ್ಟ್​ಗೆ ಸೇರಿದ್ದರು.

8 / 8
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!